ಬಲಿದಾನ ದಿನಾಚರಣೆ: ಪಂಜಿನ ಮೆರವಣಿಗೆ
Team Udayavani, Mar 25, 2021, 8:33 PM IST
ಲಕ್ಷ್ಮೇಶ್ವರ: ಭಗತ್ಸಿಂಗ್, ಸುಖದೇವ ಮತ್ತು ರಾಜ್ಗುರು ಅವರ ದೇಶಪ್ರೇಮ, ತ್ಯಾಗ ತಲತಲಾಂತರದವರೆಗೂ ದೇಶದ ಜನತೆಗೆ ಸ್ಫೂರ್ತಿಯಾಗಿವೆ ಎಂದು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನವೀನ ಹಿರೇಮಠ ಹೇಳಿದರು.
ಮಂಗಳವಾರ ಸಂಜೆ ಬಲಿದಾನ ದಿನ ಅಂಗವಾಗಿ ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನದಿಂದ ಶಿಗ್ಲಿ ನಾಕಾವರೆಗೆ ಕೈಗೊಂಡ ಪಂಜಿನ ಮೆರವಣಿಗೆ ಬಳಿಕ ಅವರು ಮಾತನಾಡಿದರು.
ಪಕ್ಷದ ಮುಖಂಡರಾದ ಚಂಬಣ್ಣ ಬಾಳಿಕಾಯಿ, ಪ್ರಧಾನ ಕಾರ್ಯದರ್ಶಿ ಗಂಗಾಧರ ಮೆಣಸಿನಕಾಯಿ, ನಗರ ಘಟಕ ಅಧ್ಯಕ್ಷ ದುಂಡೇಶ ಕೊಟಗಿ, ಬಸವರಾಜ ಚಕ್ರಸಾಲಿ, ಸೋಮೇಶ ಉಪನಾಳ, ವಿಜಯ ಹತ್ತಿಕಾಳ, ಮಾರುತಿ ಸತ್ಯಮ್ಮನವರ, ನಿಂಬಣ್ಣ ಮಡಿವಾಳರ, ಶಿವಯೋಗಿ ಅಂಕಲಕೋಟಿ, ಲಕ್ಷ್ಮಣ ಲಮಾಣಿ, ವಿಜಯ ಕುಂಬಾರ, ಗಿರೀಶ ಚೌರಡ್ಡಿ, ಚಂದ್ರು ಮಾಗಡಿ, ಅರುಣ ಪಾಟೀಲ, ಪ್ರವೀಣ ಬೋಮಲೆ, ರಾಮಣ್ಣ ರಿತ್ತಿ, ರುದ್ರಪ್ಪ ಉಮಚಗಿ ಸೇರಿದಂತೆ ಭಗತ್ಸಿಂಗ್ ಯುವ ಸಮಿತಿ, ನಗರ ಘಟಕ, ಯುವ ಮೋರ್ಚಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ