ವಿಲನ್ ರೋಲ್ ಮುಗೀತು, ಈಗ ಹೀರೋ ಸರಕಾರ


Team Udayavani, Sep 17, 2019, 8:26 PM IST

e-12

ಗದಗ: ರಾಜ್ಯದಲ್ಲಿ ವಿಲನ್ ಅಧಿಕಾರವಧಿ, ಪಾರ್ಟ್ ಟೈಮ್ ಸರಕಾರದ ರೋಲ್ ಮುಗಿದು, ಈಗ ಹೀರೋ ಸರಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದ ಜನತೆಗೂ ಈಗ ನಿಶ್ಚಿಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸ್ವಾರಸ್ಯಕರವಾಗಿ ಹೇಳಿದರು.

ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ೨೦೧೩ರಿಂದ 2018ರ ವರೆಗೆ ವಿಲನ್(ಸಿದ್ದರಾಮಯ್ಯ) ಸರಕಾರ ಅಧಿಕಾರದಲ್ಲಿತ್ತು. ಈ ಅವಧಿಯಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆಯಾದರೂ, ಅವರಿಗೆ ಕಣ್ಣಲ್ಲಿ ಹನಿ ನೀರೂ ಬರಲಿಲ್ಲ. ಸಾಲದು ಎಂಬಂತೆ ಸಮಾಜವನ್ನೂ ಒಡೆದರು. ಅದಕ್ಕೆ ಜನರು ತಿರಸ್ಕರಿಸಿದರು.

ಬಳಿಕ ಪಾರ್ಟ್ ಟೈಮ್ ಸರಕಾರ ಅಧಿಕಾರಕ್ಕೆ ಬಂದು ಎಚ್.ಡಿ.ಕುಮಾರಸ್ವಾಮಿ ಸೈಡ್ ಆಕ್ಟರ್ ಆಗಿದ್ದರು. ಇದೀಗ ಹೀರೋ ಸರಕಾರ ಅಧಿಕಾರಕ್ಕೆ ಬಂದಿದೆ. ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಂದಿನ ಮೂರೂವರೆ ವರ್ಷ ಯಾವುದೇ ಅಡೆತಡೆಯಿಲ್ಲದೇ ರಾಜ್ಯ ಅಭಿವೃದ್ಧಿಯತ್ತ ಮುನ್ನಡೆಯಲಿದೆ. ಸದ್ಯ ಎದುರಾಗಿರುವ ಬರ ಮತ್ತು ನೆರೆಯನ್ನು ಸಮರ್ಥವಾಗಿ ನಿಭಾಯಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ

ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ

crime (2)

Gadag: ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು

7-gadaga

Gadaga ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಣ್ಗಾವಲು ಯೋಜನೆ ಜಾರಿ

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ

ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.