ಗತಕಾಲದ ಗ್ರಂಥಾಲಯಕ್ಕೆ ಬೇಕಿದೆ ಆಧುನಿಕ ರೂಪ!


Team Udayavani, Oct 25, 2019, 2:14 PM IST

gadaga-tdy-1

ಶಿರಹಟ್ಟಿ: ಹಿರಿಯ ಹವ್ಯಾಸಿ ಓದುಗರು ಸ್ವಪ್ರಯತ್ನದಿಂದ ಸ್ಥಾಪಿಸಿ ಮುನ್ನಡೆಸಿಕೊಂಡು ಬಂದ ಶತಮಾನೋತ್ಸವ ಸಂಭ್ರಮ ಆಚರಿಸಿದ ನಗರದ ಲೋಕಮಾನ್ಯ ಟಿಳಕ ವಾಚನಾಲಯ ಕೇಂದ್ರಕ್ಕೆ ಆಧುನಿಕ ರೂಪ ಒದಗಿಸಬೇಕಿದೆ.

ಒಂದು ಕಾಲದಲ್ಲಿ ಶಿರಹಟ್ಟಿ ಪಟ್ಟಣ ಅಧ್ಯಯನಕ್ಕೆ ಪ್ರಮುಖ ಕೇಂದ್ರವಾಗಿತ್ತು. ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದಿತ್ತು. ಓದುವ ಹವ್ಯಾಸ ಬೆಳೆಸಲು ಸರಕಾರದ ಯಾವುದೇ ಸಹಾಯಧನ ಅಪೇಕ್ಷಿಸದೆ 1852ರಲ್ಲಿ “ಲೋಕಮಾನ್ಯ ಟಿಳಕ ವಾಚನಾಲಯ’ ಕೇಂದ್ರವನ್ನು ಓದುಗರೇ ಸೇರಿ ಸ್ಥಾಪಿಸಿದ್ದಾರೆ.

ಈ ಗ್ರಂಥಾಲಯದಲ್ಲಿ ದಿನಪತ್ರಿಕೆಗಳು, ವಾರಪತ್ರಿಕೆಗಳು ಹೊರತುಪಡಿಸಿದರೆ ಉಳಿದ ಪುಸ್ತಕಗಳನ್ನು ಅಳವಡಿಸಲು ಸ್ಥಳದ ಕೊರತೆ ಇದೆ. ಅಲ್ಲದೇ ಅವುಗಳನ್ನು ಹೊಂದಿಸಿಡುವ ರ್ಯಾಕ್‌ಗಳು ಸಹ ಗತಕಾಲದ್ದಾಗಿವೆ. ಪೂರ್ವಜರು ಆರಂಭಿಸಿದ ವಾಚನಾಲಯ ಇಂದು ಸರಕಾರದ ಅ ಧೀನದಲ್ಲಿದ್ದರೂ ಸೊರಗಿ ತನ್ನ ನೈಜ ಸ್ವರೂಪ ಕಳೆದುಕೊಳ್ಳುತ್ತಿರುವುದು ಸಾಹಿತ್ಯಾಸಕ್ತರ ಮನ ಕಲುಕಿದೆ.

ವರ್ಣ ಚಿತ್ರಗಳ ರಕ್ಷಣೆಯಿಲ್ಲ: ಮರಾಠಾ ರಾಜವಂಶಸ್ಥರಾದ ಸಾಂಗ್ಲಿ ಮಹಾರಾಜರ ಆಡಳಿತಕ್ಕೆ ಸೇರಿದ ಶಿರಹಟ್ಟಿ ಭಾಗದ ಜನರ ಮಾತೃಭಾಷೆಯಾದ ಕನ್ನಡಕ್ಕೆ ಹೆಚ್ಚು ಆದ್ಯತೆ ನೀಡಲು ಹಾಗೂ ಸಾಹಿತ್ಯಾಸಕ್ತರ ಕೋರಿಕೆ ಮೇರೆಗೆ ಈಗಿರುವ ಕಟ್ಟಡವನ್ನು ರಾಜವಂಶಸ್ಥರು ಗ್ರಂಥಾಲಯಕ್ಕೆ ಬಿಟ್ಟು ಕೊಟ್ಟಿದ್ದರು. ಎರಡು ಅಂತಸ್ತು ಹೊಂದಿರುವ ಕಟ್ಟಡದ ನೆಲ ಅಂತಸ್ತಿನಲ್ಲಿ ಅಂದಿನ ಕಾಲದ ರಾಜ ಮನೆತನದವರ, ಲೋಕಮಾನ್ಯ ಟಿಳಕರ ಹಾಗೂ ಗ್ರಂಥಾಲಯ ಸ್ಥಾಪನೆಗೆ ಶಕ್ತಿಯಾಗಿ ನಿಂತ ಅನೇಕ ಮಹನೀಯರ ಆ ಕಾಲದ ಅತ್ಯಮೂಲ್ಯ ವರ್ಣ ಚಿತ್ರಗಳು ಇಂದಿಗೂ ರಾರಾಜಿಸುತಿದ್ದು, ಅವುಗಳನ್ನು ರಕ್ಷಿಸುವುದು ಅವಶ್ಯವಿದೆ.

ಕಾದಂಬರಿಗಳಿಗೇ ಸೀಮಿತ: ನೆಲ ಅಂತಸ್ತಿನಲ್ಲಿ ವಾಚನಾಲಯ, ಮೇಲಿನ ಭಾಗದಲ್ಲಿ ಗ್ರಂಥಾಲಯ ವ್ಯವಸ್ಥೆಯಿದ್ದು, ಓದುಗರಿಗೆ ಪುಸ್ತಕಗಳ ಕೊರತೆ ಎದ್ದು ಕಾಣುತ್ತಿದೆ. ಪ್ರಸಕ್ತ ವಿದ್ಯಮಾನಗಳ ಮೇಲೆ ಬೆಳಕು ಚೆಲ್ಲಬಲ್ಲ ಸಾಹಿತ್ಯ ಕೃತಿಗಳ ಕೊರತೆ ಗ್ರಂಥಾಲಯದಲ್ಲಿದ್ದು, ಕೇವಲ ನಾಟಕ, ಕಥೆ, ಕಾದಂಬರಿಗಳ ಗೂಡಾಗಿರುವ ಗ್ರಂಥಾಲಯ ಓದುಗರನ್ನು ಸೆಳೆಯುವಲ್ಲಿ ವಿಫಲವಾಗಿದೆ.

 

-ಪ್ರಕಾಶ ಮೇಟಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.