ಪಟ್ಟಣ ಪಂಚಾಯಿತಿ ತುರ್ತು ಸಾಮಾನ್ಯ ಸಭೆ


Team Udayavani, Mar 7, 2021, 7:01 PM IST

Town panchayat emergency general meeting

ಶಿರಹಟ್ಟಿ: ಪಪಂ ತುರ್ತು ಸಾಮಾನ್ಯ ಸಭೆಗೆ ಮನೋಟಿಸ್‌ ನೀಡಿದ ಮುಖ್ಯಾಧಿ ಕಾರಿಗಳೇ ತಾಂತ್ರಿಕ ಕಾರಣದಿಂದ ಗೈರು ಹಾಜರಾದ ಪ್ರಸಂಗ ಪಪಂನಲ್ಲಿ ಶನಿವಾರ ನಡೆಯಿತು.

ಈ ಹಿನ್ನೆಲೆಯಲ್ಲಿ ಆಹಾರ ನಿರೀಕ್ಷಕರು ನೀಡಿದ ಅಪೂರ್ಣ ಮಾಹಿತಿ ನೀಡಿದರು. ಅಲ್ಲದೇ, ಆಸ್ತಿ ತೆರಿಗೆ ಹೆಚ್ಚಿಸುವ ಕುರಿತು ಮತ್ತು ಪಪಂ ವ್ಯಾಪ್ತಿಯಲ್ಲಿ ಬರುವ ಖಾಲಿ ನಿವೇಶನ, ವಾಸದ ಮನೆ ಹಾಗೂ ವಾಣಿಜ್ಯ ಮಳಿಗೆಗಳಿಗೆ ತೆರಿಗೆ ನಿಗದಿಪಡಿಸಿದ ಘಟನೆ ಜರುಗಿತು. ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಪಪಂ ಆದಾಯದ ಮೂಲ ಹೆಚ್ಚಿಸಲು ಹಾಗೂ ಕಟ್ಟಡ ಪರವಾನಗಿ, ಉತಾರ, ಉದ್ಯಮ ಶುಲ್ಕ, ಇತರ ತೆರಿಗೆಗಳ ನವೀಕರಣ ಅವಶ್ಯಕ. ಹೀಗಾಗಿ, ಸಾಮಾನ್ಯ ತುರ್ತು ಸಭೆ ಕರೆಯಲಾಗಿದೆ ಎಂದು ಹೇಳಿ ಪಪಂ ಅಧ್ಯಕ್ಷ ಪರಮೇಶ ಪರಬ ಸಭೆಗೆ ಚಾಲನೆ ನೀಡಿದರು.

ಆಹಾರ ನಿರೀಕ್ಷಕ ಎನ್‌.ಎಂ.ಹಾದಿಮನಿ ಅವರು ಸಭೆ ಮುಂದುವರೆಸಿ, ಸರ್ಕಾರದ ಸೂತ್ತೋಲೆ ಪ್ರಕಾರ ಪ್ರಸ್ತುತ 2020-21ನೇ ಸಾಲಿನಲ್ಲಿ ಖಾಲಿ ನಿವೇಶನಕ್ಕೆ 0.3 ರಷ್ಟು, ವಸತಿ ಮನೆಗೆ 0.6 ರಷ್ಟು, ವಾಣಿಜ್ಯ ತೆರಿಗೆ 0.6ರಷ್ಟು ನವೀಕರಿಸಿದ ತೆರಿಗೆಯನ್ನು ಸರ್ವ ಸದಸ್ಯರ ಒಪ್ಪಿಗೆ ಪಡೆದು ಠರಾವು ಪಾಸ್‌ ಮಾಡಲಾಯಿತು.

ನಂತರ ಸದಸ್ಯರು ಕಳೆದ ವರ್ಷ ಪಪಂಗೆ ಎಷ್ಟು ತೆರಿಗೆ ಸಂಗ್ರಹವಾಗಿತ್ತು, ಎಷ್ಟು ಗುರಿ ಸಾಧನೆಯ ಮೇಲೆ ತೆರಿಗೆ ನಿಗದಿಪಡಿಸಲಾಗಿದೆ ಎಂದು ಪ್ರಶ್ನಿಸಿದರು. ಆಗ ಆಹಾರ ನಿರೀಕ್ಷಕರು ಈ ಬಗ್ಗೆ ಮಾಹಿತಿ ತರಿಸಿ ಕೊಡುವುದಾಗಿ ಹೇಳಿದರು. ಬೀದಿ ದೀಪ ಸರಿಪಡಿಸಿ ಎಂದು ಹೇಳಿ ಹೇಳಿ ನಾಚಿಕೆಯಾಗಿದೆ ಎಂದು ಸದಸ್ಯ ರಟ್ಟಿಹಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

ಜನರಿಗೆ ಸಮರ್ಪಕವಾಗಿ ಉತಾರ ನೀಡಲು, ಬೀದಿ ದೀಪ ಅಳವಡಿಕೆ, ಹೈಮಾಸ್ಟ್‌ ರಿಪೇರಿ ಕುರಿತು ಸಾಕಷ್ಟು ಬಾರಿ ಹೇಳಿ ಹೇಳಿ ಸಾಕಾಯಿತು. ಆದರೆ, ಅಧಿ ಕಾರಿಗಳು ದುರಸ್ತಿ ಬಗ್ಗೆ ಕ್ರಮ ಕೈಕೊಳ್ಳದೇ ಜನರನ್ನು ಕಗ್ಗತ್ತಲಲ್ಲಿ ಓಡಾಡುವಂತೆ ಮಾಡುತ್ತಿರುವುದು ಬೇಸರದ ಸಂಗತಿ ಎಂದು ಸದಸ್ಯ ಫಕ್ಕೀರೇಶ ರಟ್ಟಹಳ್ಳಿ ಅಸಮಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷ ಪರಮೇಶ ಪರಬ, ಉಪಾಧ್ಯಕ್ಷ ಇಸಾಕ ಆದ್ರಳ್ಳಿ, ನೀಲವ್ವ ಹುಬ್ಬಳಿ, ಮಂಜುನಾಥ ಘಂಟಿ, ಸಂದೀಪ ಕಪ್ಪತ್ತನವರ, ರಾಜಣ್ಣ ಕಪ್ಪತ್ತನವರ, ಮಹದೇವ ಗಾಣಿಗೇರ, ಆಶ್ರತ್‌ ಡಾಲಾಯತ, ಹೊನ್ನಪ್ಪ ಶಿರಹಟ್ಟಿ, ಅನಿತಾ ಬಾರಬಾರ, ದೇವಪ್ಪ ಆಡೂರ, ಸರ್ವ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.