ಇದು “ಇಲ್ಲ’ಗಳ ತಾಲೂಕು ಪಶು ಆಸ್ಪತ್ರೆ !

ಜಾನುವಾರುಗಳಿಗೆ ಸಿಗದಂತಾಗಿದೆ ಸೂಕ್ತ ಚಿಕೆತ್ಸೆ

Team Udayavani, Jun 26, 2019, 10:38 AM IST

gadaga-tdy-2..

ಶಿರಹಟ್ಟಿ: ತಾಲೂಕು ಕೇಂದ್ರದಲ್ಲಿರುವ ಪಶು ಆಸ್ಪತ್ರೆಯಲ್ಲಿ ಸಿಬ್ಬಂದಿ ಇಲ್ಲದೇ ಬಿಕೋ ಎನ್ನುತ್ತಿದೆ.

ಶಿರಹಟ್ಟಿ: ಇಲ್ಲಿರುವ ತಾಲೂಕು ಪಶು ಆಸ್ಪತ್ರೆಯಲ್ಲಿ ಇರಬೇಕಾದ ಮೂಲಸೌಕರ್ಯಗಳು ಇಲ್ಲದೇ ಈ ಭಾಗದ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಸಿಗದಂತಾಗಿದೆ.

ಇಲ್ಲಿ ಔಷಧಾಲಯ ಇಲ್ಲ. ಸೂಕ್ತ ಸಿಬ್ಬಂದಿಗಳಿಲ್ಲ. ಅತ್ಯಾಧುನಿಕ ಯಂತ್ರಗಳಿಲ್ಲ ಒಟ್ಟಿನಲ್ಲಿ ಈ ಕೇಂದ್ರ ಹಾಳು ಕೊಂಪೆಯಂತೆ ಕಂಡು ಬರುತ್ತಿದೆ.

ಔಷಧಾಲಯದ ಡಿಪೋ ಇಲ್ಲ: ಈ ಕೇಂದ್ರದಲ್ಲಿ ಇರಬೇಕಾದ ಔಷಧಾಲಯ ಡಿಪೋ ಬೇರೆ ಕಡೆ ಇರುವುದರಿಂದ ಔಷಧಗಳು ಸೂಕ್ತ ಸಮಯದಲ್ಲಿ ದೊರಕದೇ ಸಾರ್ವಜನಿಕರು ಪಶು ಆಸ್ಪತ್ರೆಗೆ ಮತ್ತು ಸಿಬ್ಬಂದಿಗಳಿಗೆ ಹಿಡಿಶಾಪ ಹಾಕುವಂತಾಗಿದೆ.

ಸಿಬ್ಬಂದಿ ಕೊರತೆ: ತಾಲೂಕಿನ ಕಡಕೋಳ.ಯಳವತ್ತಿ, ಶಿಗ್ಲಿ, ಬೆಳ್ಳಟ್ಟಿ, ಬನ್ನಿಕೊಪ್ಪ ಹೆಬ್ಟಾಳ, ಮಾಗಡಿ ಗ್ರಾಮಗಳಲ್ಲಿರುವ ಪಶು ಚಿಕಿತ್ಸಾಲಯಗಳಿಗೆ ವೈದ್ಯರೇ ಇಲ್ಲ. ಜತೆಗೆ 6 ವರ್ಷಗಳಿಂದ ಯಾವೊಬ್ಬ ಸಿಬ್ಬಂದಿಗಳಿಲ್ಲದೇ ಸದಾ ಬೀಗ ಹಾಕಿದ ಸ್ಥಿತಿಯಲ್ಲೇ ಇವೆ. ಶಿರಹಟ್ಟಿ ಮತ್ತು ಲಕ್ಷ್ಮೇಶ್ವರದಲ್ಲಿನ ಪಶು ಆಸ್ಪತ್ರೆಗಳಲ್ಲಿ 2 ಸಹಾಯಕ ನಿರ್ದೇಶಕ ಹುದ್ದೆ ಖಾಲಿ ಇವೆ. 12 ಜನ ಪಶು ವೈದ್ಯಾಧಿಕಾರಿಗಳಲ್ಲಿ ಇಬ್ಬರು, 12 ಜನ ಪಶು ವೈದ್ಯಕೀಯ ಪರೀಕ್ಷಕರಲ್ಲಿ ಇಬ್ಬರು, 4 ಜನ ಪಶು ವೈದ್ಯಕೀಯ ಸಹಾಯಕಲ್ಲಿ ಇಬ್ಬರು ಇದ್ದಾರೆ.

ತಾಲೂಕು ಆಸ್ಪತ್ರೆಯಲ್ಲಿಯೇ ಕಸ ಗೂಡಿಸುವವರಿಲ್ಲ. ಇನ್ನು ತಾಲೂಕಿನ ಪಶು ಆಸ್ಪತ್ರೆಗಳಲ್ಲಿಯ ಸ್ಥಿತಿ ಏನಾಗಿರಬಾರದು ಎನ್ನುವುದು ಶೋಚನೀಯ. ಆಸ್ಪತ್ರೆ ಶುಚಿತ್ವ ಇಲ್ಲದೇ ಗಬ್ಬು ನಾರುತ್ತಿದೆ.

ಹೈನುಗಾರಿಕೆಗೆ ಹಿನ್ನಡೆ: 2011ರಲ್ಲಿ ಜಾನುವಾರು ಗಣತಿ ಪ್ರಕಾರ ತಾಲೂಕಿನಲ್ಲಿ 14267 ದನಗಳು, 9940 ಎಮ್ಮೆಗಳು, 60223 ಕುರಿಗಳು, 17869 ಆಡುಗಳಿದ್ದು ಇವುಗಳ ಆರೋಗ್ಯ ತಪಾಸಣೆಗೆ ಸಿಬ್ಬಂದಿಗಳ ಕೊರತೆ ಇದೆ. ಇದರಿಂದಾಗಿ ಅನೇಕರು ಹೈನುಗಾರಿಕೆಯನ್ನು ಕೈಬಿಟ್ಟು ಬೇರೆ ಉದ್ಯೋಗದೆಡೆಗೆ ಗಮನ ಹರಿಸುತ್ತಿರುವುದು ಬೇಸರದ ಸಂಗತಿ. ಜತೆಗೆ ಸರಕಾರ ಕೊಟ್ಟ ಅನುದಾನವೂ ಸದ್ಭಳಕೆಯಾಗುತ್ತಿಲ್ಲ.

 

•ಪ್ರಕಾಶ.ಶಿ.ಮೇಟಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.