ನಿಯಮ ಉಲ್ಲಂಘಿಸಿ ಮರಳುಗಾರಿಕೆ
Team Udayavani, Jun 13, 2020, 6:12 AM IST
ಸಾಂದರ್ಭಿಕ ಚಿತ್ರ
ಮುಂಡರಗಿ: ತುಂಗಭದ್ರಾ ನದಿಯಲ್ಲಿ ಮರಳು ತೆಗೆಯುವಾಗ ನಿಯಮ ಉಲ್ಲಂಘಿಸಲಾಗಿದೆ ಎಂದು ರೈತ ಮುಖಂಡ ವಿಠಲ್ ಗಣಾಚಾರಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಜೊತೆಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ನದಿಯಲ್ಲಿ ಮರಳು ತೆಗೆಯಲಾಗುತ್ತಿದೆ. ಗುತ್ತಿಗೆದಾರರು ಜೆಸಿಬಿಯಿಂದ ನೀರಿನಲ್ಲಿಯೇ ಮರಳು ತೆಗೆಯುತ್ತಾರೆ. ನದಿಯಲ್ಲಿ ಅಡ್ಡಲಾಗಿ ರಸ್ತೆ ನಿರ್ಮಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಮರಳು ಸಾಗಾಟ ಮಾಡುವಾಗ ಚೆಕ್ಪೋಸ್ಟ್ಗಳು ಇಲ್ಲ. ಮರಳು ಪಾಸ್ಗಳ ದುರ್ಬಳಕೆ ವಿಪರೀತವಾಗಿದೆ. ನದಿಯಿಂದ ಮರಳು ತೆಗೆಯುವಾಗ ಎಷ್ಟು ಪ್ರಮಾಣದಲ್ಲಿ ಸಂಗ್ರಹಿಸಲಾಗಿದೆ ಎನ್ನುವುದರ ಬಗ್ಗೆ ದಾಖಲೆ ಇಡಬೇಕು. ತಾಲೂಕು ಟಾಸ್ಕ್ ಪೋರ್ಸ್ ಸಮಿತಿಯವರು ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯಲು ರಾತ್ರಿ ಗಸ್ತು ತಂಡ ರಚಿಸಿಲ್ಲ. ಈ ಎಲ್ಲ ಕಾರಣಗಳಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಅಲ್ಲದೇ ಮರಳು ಅಕ್ರಮ ಸಾಗಾಣಿಕೆ ಕುರಿತು ಕಾನೂನು ಹೋರಾಟ ನಡೆಸುತ್ತಿರುವ ನನ್ನ ಮೇಲೆಯೇ ಜೀವ ಬೆದರಿಕೆ ಇದೆ. ಒಂದು ವೇಳೆ ನನ್ನ ಜೀವಕ್ಕೆ ಅಪಾಯವೇನಾದರೂ ಉಂಟಾದರೇ ಸರಕಾರವೇ ಹೊಣೆಯಾಗಬೇಕಾಗುತ್ತದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ