ಕುಡಿತದಿಂದ ಮುಕ್ತರನ್ನಾಗಿಸಲು ಪಣ

ಜನತೆ ಸದುಪಯೋಗಪಡಿಸಿಕೊಂಡು ಆರೋಗ್ಯಯುತ ಜೀವನ ನಡೆಸಲು ಮುಂದಾಗಬೇಕು

Team Udayavani, Mar 24, 2022, 6:13 PM IST

ಕುಡಿತದಿಂದ ಮುಕ್ತರನ್ನಾಗಿಸಲು ಪಣ

ಶಿರಹಟ್ಟಿ: ಸಮಾಜದಲ್ಲಿ ನಿತ್ಯ ಅದೆಷ್ಟೋ ಬಡ ಕುಟುಂಬಗಳು ಮನೆಯ ಯಜಮಾನ ಕುಡಿತದಿಂದ ಆರ್ಥಿಕ ಪರಿಸ್ಥಿತಿ ಎದುರಿಸಿ ಬೀದಿಗೆ ಬರುತ್ತಿರುವುದನ್ನು ಮನಗಂಡ ಇದನ್ನು ತಪ್ಪಿಸುವುದಕ್ಕಾಗಿ ಧರ್ಮಸ್ಥಳ ಸಂಸ್ಥೆಯಿಂದ ಮಧ್ಯವರ್ಜನ ಶಿಬಿರವನ್ನು ಕೈಗೊಳ್ಳುವ ಮೂಲಕ ಕುಡಿತದ ಚಟದಿಂದ ಮುಕ್ತರನ್ನಾಗಿಸುವುದೇ ಮುಖ್ಯಗುರಿಯಾಗಿದೆ ಎಂದು ಸಂಸ್ಥೆ ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ ಹೇಳಿದರು.

ಅವರು ಪಟ್ಟಣದ ಶ್ರೀ ರಾಘವೇಂದ್ರ ಮಠದ ಕಲ್ಯಾಣ ಮಂಟಪದಲ್ಲಿ ಪಪಂ ಅಧ್ಯಕ್ಷೆ ಗಂಗಮ್ಮ ಆಲೂರ ಅಧ್ಯಕ್ಷತೆಯಲ್ಲಿ ನಡೆದ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಡಕುಟುಂಬಗಳು ನೆಮ್ಮದಿ ಜೀವನ ನಡೆಸುವಂತಾಗಬೇಕು. ಸದೃಢ ಹಾಗೂ ಮರ್ಯಾ ದೆಯುತ ಜೀವನ ನಡೆಸುವಂತಾಗ ಬೇಕೆಂದು ಧರ್ಮಾಧಿಕಾರಿಗಳು ಶಿಬಿರವನ್ನು ಆರಂಭಿಸಿದ್ದಾರೆ. ಏ.24 ರಿಂದ ಮೇ1 ರವರೆಗೆ ಜರಗುವ ಮಧ್ಯವರ್ಜನ ಶಿಬಿರದ ಲಾಭವನ್ನು ಶಿರಹಟ್ಟಿ ತಾಲೂಕಿನ ಜನತೆ ಸದುಪಯೋಗಪಡಿಸಿಕೊಂಡು ಆರೋಗ್ಯಯುತ ಜೀವನ ನಡೆಸಲು ಮುಂದಾಗಬೇಕೆಂದು ಹೇಳಿದರು.

ಶಿಬಿರದ ವ್ಯವಸ್ಥಾಪಕ ಕಮೀಟಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ.ಎ. ಬಳಿಗೇರ, ಗೌರವಾಧ್ಯಕ್ಷರಾಗಿ ವೈ.ಎಸ್‌. ಪಾಟೀಲ್‌, ಉಪಾಧ್ಯಕ್ಷರಾಗಿ ಬುಡನಶ್ಯಾ ಮಕಾನದಾರ, ಫಕ್ಕಿರೇಶ ರಟ್ಟಿಹಳ್ಳಿ, ಮಾಂತೇಶ ದಶಮನಿ, ಪ್ರಕಾಶ ಭೋರಶೆಟ್ಟರ, ಇಸಾಕ್‌ ಆದ್ರಳ್ಳಿ, ಮಂಜುನಾಥ ಗಂಟಿ, ಎಸ್‌.ಬಿ. ಹೊಸೂರ, ಗೌರವ ಸಲಹೆಗಾರರಾಗಿ ಬಸವರಾಜ ವಡವಿ, ಹೊನ್ನಪ್ಪ ಶಿರಹಟ್ಟಿ ಬಸವರಾಜ ಚಿಕ್ಕತೋಟದ, ಬಸವರಾಜ ಸಂಗಪ್ಪಶೆಟ್ಟರ, ಮುಖ್ಯ ಸಲಹೆಗಾರರಾಗಿ ಪಪಂ ಅಧ್ಯಕ್ಷ ಗಂಗವ್ವ ಆಲೂರ, ಕಾರ್ಯದರ್ಶಿಯಾಗಿ ದೇವಪ್ಪ ಕಲ್ಯಾಣಿ, ಸಹಕಾರ್ಯದರ್ಶಿಯಾಗಿ ರಾಮಣ್ಣ ಡಂಬಳ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಶಿವಣ್ಣ ಎಸ್‌, ಗಜೇಂದ್ರ ಎಸ್‌., ಸುರೇಶ ಗಡಾದ, ಜಯಶ್ರೀ ಗುಡಿಮನಿ, ಮಂಜುಳಾ ರಣತೂರ, ಹೇಮಾ ವರವಿ, ನಿರ್ಮಲಾ ಗೌಳಿ, ರೇಣುಕಾ ಹುಬ್ಬಳ್ಳಿ, ಮೀನಾಕ್ಷಿ ವಗ್ಗರ, ರಿಜ್ವಾನ ಇಟಗಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.