ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಧರಣಿ ಸತ್ಯಾಗ್ರಹ
Team Udayavani, Jul 3, 2019, 10:05 AM IST
ಮುಂಡರಗಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮುಂಡರಗಿ: ತಾಲೂಕಿನ ಕಟ್ಟಡ ಕಾರ್ಮಿಕರು, ಬಾರ ಬೈಂಡಿಂಗ್ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಮನವಿ ಸಲ್ಲಿಸಿದರು.
ಕಾರ್ಮಿಕ ಇಲಾಖೆ ಕಾರ್ಯಾಲಯಕ್ಕೆ ಕಾರ್ಮಿಕರು ತೆರಳಿ ಸಮಸ್ಯೆಗಳನ್ನು ಹೇಳಿದರೆ ಅಧಿಕಾರಿಗಳು ಸ್ಪಂದಿಸುವುದಿಲ್ಲ. ಶೈಕ್ಷಣಿಕ ಧನ ಸಹಾಯ, ವೈದ್ಯಕೀಯ ಧನ ಸಹಾಯ, ಮರಣ ಧನ ಸಹಾಯ, ಮದುವೆ ಸಹಾಯ ಧನ, ಅನಿಲ ಭಾಗ್ಯ ಸೇರಿದಂತೆ ಯಾವುದೇ ಸೌಲಭ್ಯಗಳು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಲಾಯಿತು.
ತಹಶೀಲ್ದಾರ್ ಡಾ| ವೆಂಕಟೇಶ ನಾಯಕರಿಗೆ ಮನವಿ ಸಲ್ಲಿಸಲಾಯಿತು.
ಗ್ಯಾನಪ್ಪ ಶೀರಿ, ಮುದಿಯಪ್ಪ ಕುಂಬಾರ, ಬಾಷು ನಾಯ್ಕರ, ನಾಗರಾಜ ವಡ್ಡರ್, ರಾಜಾಭಕ್ಷಿ ಬೆಟಗೇರಿ, ಸುಭಾಸ ಕುಂಬಾರ, ನಾಗರಾಜ ಕೋರ್ಲಹಳ್ಳಿ, ಅಡಿವೆಪ್ಪ ಛಲವಾದಿ, ರಾಮಣ್ಣ ಬಂಡಿವಡ್ಡರ್, ಸುರೇಶ ಕರಮುಡಿ, ಮದಲಗಟ್ಟಿ ಕಲ್ಲಕುಟಿರ್, ರಾಮಣ್ಣ ಕಲ್ಲಜುಟಿಗರ, ವೆಂಕಟೇಶ ಕರಡಿಕೊಳ್ಳ ಫೀರೋಜ್ಖಾನ್ ಘೋರಿ, ಸಲೀಂ ಅಹ್ಮದ್ ತಳಗಡೆ, ಖಾಜಾಸಾಬ್ ಶಿರಹಟ್ಟಿ, ನೌಷಾದಸಾಬ್ ಶಿರಹಟ್ಟಿ, ಕಾಶಿಮಸಾಬ್ ಹಮ್ಮಸಾಗರ ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ