ಸಮೃದ್ಧ ತೊಗರಿಗೆ ಹುಳುಗಳದ್ದೇ ಕಾಟ


Team Udayavani, Nov 8, 2019, 12:46 PM IST

gadaga-tdy-1

ಗಜೇಂದ್ರಗಡ: ಈ ಬಾರಿ ಸಾಕಷ್ಟು ಮಳೆಯೂ ಆಗಿದೆ, ತೊಗರಿ ಬೆಳೆಸಮೃದ್ಧವಾಗಿ ಬೆಳೆದೂ ನಿಂತಿದೆ ಆದರೆ ಬೆಳಗೆ ಕಾಯಿಕೊರಕ ಹುಳುಗಳ ಕಾಟ ಶುರುವಾಗಿದ್ದು, ಹುಳುಗಳು ನಿಯಂತ್ರಣಕ್ಕೆ ರೈತರು ಹರಸಾಹಸ ಪಡುತ್ತಿದ್ದಾರೆ.

ಪ್ರಸಕ್ತ ಮುಂಗಾರು-ಹಿಂಗಾರು ಮಳೆಗಳು ಉತ್ತಮವಾಗಿ ಸುರಿದ ಪರಿಣಾಮ ಈ ಭಾಗದಲ್ಲಿ ಅವ ಧಿಗೂ ಮುನ್ನವೇ ತೊಗರಿ ಬೆಳೆ ಭರ್ಜರಿಯಾಗಿ ಬೆಳೆದು ನಿಂತಿವೆ. ಹೊಲದ ತುಂಬಾ ಹರಡಿಕೊಂಡಿದೆ. ಇದೀಗ ಕಾಯಿ ಕಟ್ಟುವ ಹಂತಕ್ಕೂ ಬಂದಿದೆ ಆದರೆ ಕಾಯಿ ಕೊರಕ ಹುಳುವಿನ ಕಾಟ ರೈತರ ನಿದ್ದೆಗಡಿಸಿದೆ.

ಇಳುವರಿ ಕುಂಠಿತವಾಗುವ ಭಯ ಆವರಿಸಿದೆ. ಸಾಂಪ್ರದಾಯಿಕ ಬೆಳೆ ಪದ್ಧತಿಯಲ್ಲಿ ಏಕದಳ ಧಾನ್ಯಗಳ ನಡುವೆ ಅಕ್ಕಡಿ ಬೆಳೆ ತೊಗರಿ ಬೆಳೆದರೆ ದ್ವಿದಳ ಧಾನ್ಯವಾಗಿ ಮಣ್ಣಿನ ಪೋಷಕಾಂಶ ಹೆಚ್ಚಳಕ್ಕೆ ಅನುಕೂಲವಾಗುತ್ತದೆ. ಹೀಗಾಗಿ ಬಹುತೇಕ ರೈತರು ಮನೆಗೆ ಅಗತ್ಯ ಬೇಳೆ ಕಾಳು ಹಾಗೂ ಉರುವಲಿಗೆ ತೊಗರಿ ಉತ್ಕೃಷ್ಟ ಬೆಳೆಯಾಗಿದೆ. ಈಚೆಗೆ ತೊಗರಿ ಬೆಳೆಯುವ ರೈತರ ಸಂಖ್ಯೆ ಕ್ಷೀಣಿಸಿತ್ತು. ಆದರೆ ಈ ಬಾರಿ ತೊಗರಿ ಬೆಳೆಗೆ ಬಂದ ಬೇಡಿಕೆ, ಬೆಲೆ ಏರಿಕೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಈ ಬಾರಿ 600 ಹೆಕ್ಟೆರ್‌ ಪ್ರದೇಶದಲ್ಲಿ ತೊಗರಿ ಬೆಳೆ ಬೆಳೆದಿದ್ದಾರೆ.

ಹೆಚ್ಚಿದ ಬೇಡಿಕೆ: ಕೆಂಪು ಜವುಳು ಪ್ರದೇಶದಲ್ಲಿ ಬೆಳೆದ ತೊಗರಿಗೆ ಇದೀಗ ಬೇಡಿಕೆ ಬಂದೊದಗಿದೆ. ಮಳೆರಾಯನ ಕೃಪೆಯಿಂದ ಬೆಳೆಯೂ ಉತ್ತಮ ಸ್ಥಿತಿಯಲ್ಲಿದೆ. ಹೀಗಾಗಿ ಹುಳುಗಳ ನಿಯಂತ್ರಿಸಲು ಅನ್ನದಾತರು ಕ್ರಿಮಿನಾಶಕ ಸಿಂಪರಣೆಗೆ ಮುಂದಾಗಿದ್ದಾರೆ. ಹಿಂಗಾರು ಬೆಳೆಗಳ ಆರೋಗ್ಯ, ಕೀಟಗಳ ನಿಯಂತ್ರಣ ಹವಾಮಾನದಿಂದಲೇ ಸಾಧ್ಯ ಎಂಬುದು ತಲೆ ತಲಾಂತರದಿಂದ ನಂಬಿ ಅನುಸರಿಸಿಕೊಂಡು ಬಂದಿರುವ ಸಂಪ್ರದಾಯ. ಹಾಗಂತ ಬರೀ ಹವಾಮಾನವಷ್ಟೇ ಅಲ್ಲ, ಅದಕ್ಕೆ ಸಮರ್ಪಕ ಮಳೆಯೂ ಸಹಕಾರಿ. ಆದರೆ ಪ್ರಸ್ತುತ ಹವಾಮಾನ ವೈಪರೀತ್ಯದಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಅವಧಿಗೆ ಮೊದಲೇ ತೊಗರಿ ಫಸಲು ಬರುವ ಜತೆಗೆ ಭರ್ಜರಿ ಇಳುವರಿ ಬರಬಹುದೆನ್ನುವ ಲೆಕ್ಕಾಚಾರ ರೈತರದ್ದಾಗಿದೆ.

 

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.