ಜಿಲ್ಲೆಯ ವಿವಿಧೆಡೆ ಯೋಗ ದಿನಾಚರಣೆ

•ಶಾಲಾ-ಕಾಲೇಜುಗಳಲ್ಲಿ ಯೋಗಾಭ್ಯಾಸ •ಬೀದಿಗಳಲ್ಲಿ ಜಾಗೃತಿ ಜಾಥಾ •ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ

Team Udayavani, Jun 23, 2019, 10:34 AM IST

gadaga-tdy-2..

ನರೇಗಲ್ಲ: ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸಾಮೂಹಿಕ ಯೋಗ ಮಾಡಲಾಯಿತು.

ನರೇಗಲ್ಲ: ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಪಟ್ಟಣದ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನ ಆಚರಿಸಲಾಯಿತು.

ಪ್ರಾರ್ಚಾಯ ವೈ.ಸಿ. ಪಾಟೀಲ ಮಾತನಾಡಿದರು. ಉಪನ್ಯಾಸಕರಾದ ಪಿ.ಎನ್‌. ಬಳೂಟಗಿ, ವಿದ್ಯಾಸಾಗರ ಎಂ., ಎಫ್‌.ಎನ್‌. ಹುಡೇದ, ಶಿವನಾಂದ ಕುರಿ, ಪೂರ್ಣಿಮಾ ಮೊರಬದ, ಕಸ್ತೂರಿ ಕುಂಬಾರ ಸೇರಿದಂತೆ ವಿದ್ಯಾರ್ಥಿಗಳು ಸಾಮೂಹಿಕ ಯೋಗದಲ್ಲಿ ಪಾಲ್ಗೊಂಡಿದ್ದರು.

ಅನ್ನದಾನ ವಿಜಯ ಬಾಲಕರ ಪ್ರೌಢಶಾಲೆ: ಪಟ್ಟಣದ ಅನ್ನದಾನ ವಿಜಯ ಬಾಲಕರ ಪ್ರೌಢಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು. ಮುಖ್ಯಶಿಕ್ಷಕ ಎಸ್‌.ಎಚ್. ಅಬ್ಬಿಗೇರಿ ಮಾತನಾಡಿದರು. ಶಿಕ್ಷಕ ಎಂ.ವಿ. ವೀರಾಪುರ, ಎಂ.ವಿ. ಬಿಂಗಿ, ಇಸ್ಮಾಯಿಲ್ ಆರಿ, ಎಸ್‌.ಬಿ. ಬೂದಿಹಾಳ, ಎಸ್‌.ಕೆ. ಗಾಣಿಗೇರ, ಆರ್‌.ಎಂ. ನದಾಫ್‌, ಎ.ಎಂ. ರಾಠೊಡ, ಎಲ್.ಎನ್‌. ನಾಯಕ, ಆರ್‌.ಎಂ. ಗುಳಬಾಳ, ಟಿ.ಬಿ. ಆಡೂರ, ಬಿ.ಎನ್‌. ನಾಗನಗೌಡ್ರ, ಯಶವಂತ ಬೇವಿನಕಟ್ಟಿ ಸೇರಿದಂತೆ ವಿದ್ಯಾರ್ಥಿಗಳು ಸಾಮೂಹಿಕ ಯೋಗದಲ್ಲಿ ಪಾಲ್ಗೊಂಡಿದ್ದರು.

ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆ: ಪಟ್ಟಣದ ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು. ಮುಖ್ಯಶಿಕ್ಷಕ ಎ.ಟಿ. ಮಳ್ಳಳ್ಳಿ, ಕೆ.ಸಿ. ಜೋಗಿ, ಎಂ.ಎಂ. ಅತ್ತಾರ, ಬಿ.ಡಿ. ಯರಗೋಪ್ಪ, ಎಸ್‌. ಶಿವಮೂರ್ತಿ, ಎಸ್‌.ಎಫ್‌. ಧರ್ಮಾಯತ, ಆರ್‌.ಕೆ. ರಡ್ಡೇರ, ಸಂಗಪ್ಪ ಕುರಡಗಿ ಸೇರಿದಂತೆ ವಿದ್ಯಾರ್ಥಿಗಳು ಸಾಮೂಹಿಕ ಯೋಗದಲ್ಲಿ ಪಾಲ್ಗೊಂಡಿದ್ದರು.

ಬಸವೇಶ್ವರ ಪ್ರಾಥಮಿಕ ಶಾಲೆ: ಪಟ್ಟಣದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು. ಮುಖ್ಯಶಿಕ್ಷಕಿ ಬಿ.ಜೆ. ಶಿರ್ಸಿ, ಶಿಕ್ಷಕ ಎಂ.ಎಂ. ಕಡೆತೋಟದ, ವಿದ್ಯಾವತಿ ಗ್ರಾಮಪುರೋಹಿತ, ವಿಜಯಲಕ್ಷ್ಮೀ ಜಾಧವ, ಸುವರ್ಣ ಹಿರೇಮಠ, ಸೀತಾ ಕುಲಕುರ್ಣಿ, ಐ.ಬಿ. ಒಂಟೇಲಿ, ಪೂರ್ಣಿಮಾ ಅಂಗಡಿ, ಎ.ಐ. ಕೋಳಿವಾಡ, ಸಾವಿತ್ರಿ ಮಾನ್ವಿ, ಗೀತಾ ಬೇಳಗಾಂಕರ, ಮಲ್ಲಮ್ಮ ಸೀಳಿನ, ರೇಖಾ ಸಜ್ಜನವರ, ರಾಜೇಶ್ವರಿ ತೋಟಗಂಟಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಪಿಎಸ್‌ಎಸ್‌ ಶಾಲೆ: ಪಟ್ಟಣದ ಪಿ.ಎಸ್‌.ಎಸ್‌. ಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು. ಸಂಸ್ಥೆ ಅಧ್ಯಕ್ಷ ಡಾ| ಕೆ.ಬಿ. ಧನ್ನೂರ ಯೋಗ ಮಾಡಿಸಿದರು. ಮುಖ್ಯಶಿಕ್ಷಕ ಮಂಜುನಾಥ ಗ್ರಾಮಪುರೋಹಿತ, ಎಸ್‌.ಎಸ್‌. ಮಲ್ಲನಗೌಡ್ರ, ಆರ್‌.ಐ. ನಾಗಠಾಣ, ಕೆ.ಬಿ. ಕುರಿ, ಎಂ.ವಿ. ವಾಲ್ಮೀಕಿ, ಬಿ.ಎಫ್‌. ನೀರಲಗಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆ: ಪಟ್ಟಣದ ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು. ಸಂಸ್ಥೆ ಕಾರ್ಯದರ್ಶಿ ಈಶ್ವರ ಬೇಟಗೇರಿ ಯೋಗದ ಮಹತ್ವ ಕುರಿತು ಮಾತನಾಡಿದರು. ಮುಖ್ಯ ಶಿಕ್ಷಕಿ ನಿರ್ಮಲಾ ಹಿರೇಮಠ, ಬಸವರಾಜ ಹೂಗಾರ, ಅಕ್ಕಮ್ಮ ಬೆಟಗೇರಿ, ಜಯಶ್ರೀ ಗಂರಡೊಂಡ, ವಿಜಯಲಕ್ಷಿ ್ಮೕ ಹಿರೇಮಠ, ರೇಖಾ ಪಾಯಪ್ಪಗೌಡ್ರ, ರೇಣುಕಾ ರಾಮಣ್ಣವರ, ಜ್ಯೋತಿ ಗಾಣಿಗೇರ, ಮಂಜುಳಾ ಸೂಡಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಜಕ್ಕಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಸಮೀಪದ ಜಕ್ಕಲಿ ಗ್ರಾಮದ ಬಾಲಕರ ಸರ್ಕಾರಿ ಮಾದರಿ ಕೇಂದ್ರ ಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು. ದೈಹಿಕ ಶಿಕ್ಷಕಿ ಸುನಂದ ಐಲಿ, ವಿ.ಎ. ಕುಂಬಾರ, ಎಂ.ವಿ. ತಾಳಿಕೋಟಿ, ಎಸ್‌.ಎ. ಪಲ್ಲೇದ, ಎಂ.ಎನ್‌, ಅಂಗಡಿ, ಸಿ.ಬಿ. ಜುಟ್ಲದ, ಎಸ್‌.ಎಸ್‌. ಯಲ್ಲರಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಅಬ್ಬಿಗೇರಿ ಅನ್ನದಾನ ವಿಜಯ ಪ್ರೌಢಶಾಲೆ:ಸಮೀಪದ ಅಬ್ಬಿಗೇರಿಯ ಅನ್ನದಾನ ವಿಜಯ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ ಜರುಗಿತು. ಯೋಗ ಶಿಕ್ಷಕಿ ಪವಿತ್ರಾ ಬಾಸಲಾಪುರ ಯೋಗದ ಮಹತ್ವ ತಿಳಿಸಿದರು. ಪ್ರಭಾರಿ ಮುಖ್ಯ ಶಿಕ್ಷಕ ಎಸ್‌.ಎನ್‌. ಹೂಲಗೇರಿ, ಎಂ.ಬಿ. ಸಜ್ಜನರ, ಎಂ.ಎಂ. ಗುಗ್ಗರಿ, ಎಚ್.ಎಂ. ರತ್ನಮ್ಮ, ಐ. ಜ್ಞಾನೇಶ್ವರಿ, ಎಸ್‌.ಜಿ. ಗಿರಿತಿಮ್ಮಣ್ಣವರ, ನಾಗರಾಜ ರಡ್ಡೇರ ಇದ್ದರು

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.