ಯುವ ಸಮುದಾಯ ಪರಿಸರ ರಕ್ಷಣೆ ಮಾಡಲಿ: ಜಲಗೇರಿ


Team Udayavani, Jun 6, 2019, 9:52 AM IST

gadaga-tdy-2..

ಗಜೇಂದ್ರಗಡ: ಜಗದಂಬಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನ ಆಚರಿಸಲಾಯಿತು.

ಗಜೇಂದ್ರಗಡ: ಪರಿಸರವನ್ನು ವಿಪತ್ತಿನಿಂದ ಕಾಪಾಡುವುದಕ್ಕಾಗಿ ಯುವ ಸಮೂಹ ಪರಿಸರ ರಕ್ಷಣೆಯ ಹೊಣೆ ಹೊರಬೇಕಾದ ಅಗತ್ಯವಿದ್ದು, ಹಸಿರು ಕಾನನ ಉಳಿವಿಗಾಗಿ ಎಲ್ಲರೂ ಸಸಿ ನೆಡುವ ಸಂಕಲ್ಪ ಮಾಡಬೇಕು ಎಂದು ಪಿಎಸ್‌ಐ ಆರ್‌.ವೈ. ಜಲಗೇರಿ ಹೇಳಿದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಬುಧವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಬದಲಾವಣೆ ಗಾಳಿ ಬೀಸಬೇಕಾದರೆ ಯುವಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅವರಲ್ಲಿನ ಉತ್ಸಾಹ ಹೊಸ ಅಧ್ಯಾಯ ಬರೆಯಲು ಸಾಧ್ಯ. ಹೀಗಾಗಿ ಯುವ ಶಕ್ತಿ ಒಂದಾಗಿ ಪರಿಸರ ರಕ್ಷಣೆ ಜವಾಬ್ದಾರಿ ಹೊರಬೇಕು ಎಂದರು.

ದೇಶದ ಶ್ರೀಮಂತಿಕೆ ಹೆಚ್ಚಿಸುವ ಅಂಶಗಳಲ್ಲಿ ಅರಣ್ಯವು ಒಂದಾಗಿದೆ. ಅದನ್ನು ಉಳಿಸುವ ಹೊಣೆಗಾರಿಗೆ ಎಲ್ಲರೂ ಹೊರಬೇಕಿದೆ. ಗಣಿಗಾರಿಕೆ, ಕೈಗಾರೀಕರಣ, ನಗರೀಕರಣ, ಮರಭೂಮೀಕರಣ ಹಾಗೂ ಜನಸಂಖ್ಯಾ ಸ್ಫೋಟದಿಂದಾಗಿ ಅರಣ್ಯ ಸಂಪತ್ತು ಕಣ್ಮರೆಯಾಗುತ್ತಿದೆ. ಸಸ್ಯದಲ್ಲಿ ಕಾಣಬಹುದಾದ ಹಲವು ಪ್ರಭೇಧಗಳು ಅವಸಾನದ ಅಂಚಿನಲ್ಲಿವೆ ಎಂದು ಹೇಳಿದರು.

ಅಶೋಕ ದಿವಾಣದ, ರಾಜಾರಾಂ ಕಲಾಲ, ಬಸವರಾಜ ಯಲಿಗಾರ, ಮುತ್ತು ದಿವಾಣದ, ಸುರೇಶ ಮಂತಾ, ನಿಂಗಪ್ಪ ಹಲಬಾಗಿಲ, ಎಸ್‌.ಎಸ್‌ ಹೂಗಾರ, ವೈ.ಎಸ್‌. ಮೇದಾರ, ಪ್ರೇಮಾ ಶಿರಹಟ್ಟಿ, ಬಿ.ಎನ್‌. ಗುಡ್ಡದ ಇದ್ದರು.

ಜಗದಂಬಾ ಆಂಗ್ಲ ಮಾಧ್ಯಮ ಶಾಲೆ: ಪಟ್ಟಣದ ಶ್ರೀ ಜಗದಂಬಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಗೆ ತಹಶೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ ಚಾಲನೆ ನೀಡಿದರು. ಟಿ.ವಿ. ರಾಯಬಾಗಿ, ಸೂಡಿ ಗ್ರಾಪಂ ಉಪಾಧ್ಯಕ್ಷ ಶಶಿಧರ ವಕ್ಕಲರ, ಭಾಸ್ಕರ ರಾಯಬಾಗಿ, ಕೆ.ಎಸ್‌. ಪವಾರ, ಜಿ.ಎಚ್. ರಂಗ್ರೇಜಿ, ಬಸವರಾಜ ಕೊಟಗಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.