ಮೌಲಾನಾ ಶಾಲೆಗೆ ಸೌಕರ್ಯ ಮರೀಚಿಕೆ

ಸರಕಾರಿ ಪ್ರೌಢಶಾಲೆಯಿಂದ ಬಿಸಿಯೂಟ ಪೂರೈಕೆ•ವಿದ್ಯಾರ್ಥಿಗಳ ಪರದಾಟ •ಇಲ್ಲಿಲ್ಲ ಶುದ್ಧ ನೀರಿನ ಘಟಕ

Team Udayavani, Jul 18, 2019, 1:09 PM IST

18-July-24

ಗಜೇಂದ್ರಗಡ: ಮೂಲ ಸೌಲಭ್ಯ ವಂಚಿತ ಮೌಲಾನಾ ಆಜಾದ ಮಾದರಿ ಆಂಗ್ಲ ಮಾಧ್ಯಮ ಶಾಲೆ.

ಡಿ.ಜಿ ಮೋಮಿನ್‌
ಗಜೇಂದ್ರಗಡ:
ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಬಡ ಕುಟುಂಬಗಳ ಮಕ್ಕಳಿಗೆಂದೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ 2018-19ನೇ ಸಾಲಿನಲ್ಲಿ ಆರಂಭಿಸಿರುವ ಮೌಲಾನಾ ಆಜಾದ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಇಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವೇನೋ ಸಿಗುತ್ತಿದೆ ಆದರೆ ಶಾಲೆಯಲ್ಲಿ ಕನಿಷ್ಠ ಮೂಲ ಸೌಲಭ್ಯಗಳು ಇಲ್ಲದಂತಾಗಿದೆ. ವಿದ್ಯಾರ್ಥಿಗಳು ನಿತ್ಯ ಒಂದಿಲ್ಲೊಂದು ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಗೋಜಿಗೆ ಹೋಗದಿರುವುದು ಪಾಲಕರನ್ನು ಕೆರಳಿಸುವಂತೆ ಮಾಡಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಸರ್ಕಾರ ಕಳೆದೆರೆಡು ವರ್ಷದಿಂದ ಮೌಲಾನಾ ಆಜಾದ ಮಾದರಿ ಶಾಲೆಗಳನ್ನು ತೆರೆಯಲಾಗಿದೆ. 6 ಮತ್ತು 7ನೇ ತರಗತಿ ಹೊಂದಿರುವ ಈ ಶಾಲೆಯಲ್ಲಿ ಒಟ್ಟು 116 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಶಾಲೆಯಲ್ಲಿ ಶುದ್ಧ ನೀರಿನ ಘಟಕ ಇಲ್ಲ. ಹೀಗಾಗಿ ಬೇರೆಡೆಯಿಂದ ನೀರು ತರಲಾಗುತ್ತಿದೆ. ಜತೆಗೆ ಶೌಚಾಲಯ ಇಲ್ಲದ್ದರಿಂದ ವಿದ್ಯಾರ್ಥಿಗಳಿಗೆ ಬಯಲು ಶೌಚವೇ ಗತಿಯಾಗಿದೆ. ಇದರಿಂದ ವಿದ್ಯಾರ್ಥಿನಿಯರು ಮುಜುಗರಕ್ಕೆ ಒಳಪಡುವಂತಾಗಿದೆ.

ಇಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಡೆಸ್ಕ್ಗಳಿಲ್ಲ. ಪೂರ್ಣ ಪ್ರಮಾಣ ಪಠ್ಯಪುಸ್ತಕ-ಸಮವಸ್ತ್ರ ವಿತರಣೆ ಮಾಡಿಲ್ಲ. ಶಿಕ್ಷಕರಿಗೂ ಸಹ ಕುಳಿತುಕೊಳ್ಳಲು ಕುರ್ಚಿಗಳಿಲ್ಲ. ಹೀಗಾಗಿ ಅನಿವಾರ್ಯವಾಗಿ ಶಿಕ್ಷಕರು ಬೇರೆ ಶಾಲೆಗಳಲ್ಲಿನ ಕುರ್ಚಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇನ್ನು ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆಯಿಂದ ವಿದ್ಯಾರ್ಥಿಗಳಿಗೆ ಬಿಸಿಯೂಟ ಪೂರೈಸಲಾಗುತ್ತಿದೆ.

ಶಾಲೆಗೆ ಸ್ವಂತ ಕಟ್ಟಡ ಇಲ್ಲದ ಪರಿಣಾಮ ಬಾಡಿಗೆ ಕೊಠಡಿಯಲ್ಲೇ ತರಗತಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಆಟದ ಮೈದಾನವೂ ಇಲ್ಲ. ಜತೆಗೆ ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕ್ರೀಡಾ ಸಾಮಗ್ರಿಗಳು ಗಗನ ಕುಸುಮವಾಗಿವೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮೌಲಾನಾ ಆಜಾದ ಮಾದರಿ ಶಾಲೆಗೆ ಭೇಟಿ ನೀಡಿ, ಶಾಲೆಗೆ ಸ್ವಂತ ಕಟ್ಟಡ, ಕುಡಿಯುವ ನೀರು, ಶೌಚಾಲಯ, ಕ್ರೀಡಾ ಸಾಮಗ್ರಿ, ಆಸನ ವ್ಯವಸ್ಥೆ, ಪಠ್ಯಪುಸ್ತಕ, ಸಮವಸ್ತ್ರ ಸೇರಿ ಮೂಲ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮುಂದಾಗಬೇಕಾಗಿದೆ.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.