ಮುಳುವಾದೀತೆ ಕೆರೆ ತುಂಬಿಸುವ ಯೋಜನೆ?

ವಿಜಯನಗರ ಕಾಲುವೆ ಅಸ್ತಿತ್ವಕ್ಕೆ ಧಕ್ಕೆ?ಬರ ಹೋಗಲಾಡಿಸುವುದಕ್ಕೆ ಹೋಗಿ ನದಿ ಬರಿದಾಗಲಿದೆಯೇ?

Team Udayavani, Nov 21, 2019, 3:36 PM IST

21-November-18

ಕೆ. ನಿಂಗಜ್ಜ
ಗಂಗಾವತಿ: ಜಿಲ್ಲೆಯ ವಿವಿಧ ತಾಲೂಕಿನ ಕೆರೆ ತುಂಬಿಸುವ ಯೋಜನೆಯಿಂದ ಭವಿಷ್ಯದಲ್ಲಿ ಸಾವಿರಾರು ಎಕರೆ ಭೂಮಿಗೆ ನೀರಾವರಿ ಕಲ್ಪಿಸಿರುವ ವಿಜಯನಗರ ಕಾಲುವೆಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂಬುದು ಅಚ್ಚುಕಟ್ಟು ಪ್ರದೇಶದ ರೈತರ ಆತಂಕವಾಗಿದೆ.

ಹಿಂದೆ ವಿಜಯನಗರದ ಅರಸರು ತುಂಗಭದ್ರಾ ನದಿಗೆ ಅಣೆಕಟ್ಟುಗಳನ್ನು ನಿರ್ಮಿಸಿ ನದಿ ಪಾತ್ರದ ಸಾವಿರಾರು ಎಕರೆ ಭೂಮಿಗೆ ನೀರಾವರಿ ಕಲ್ಪಿಸಿದ್ದರು. ಇದರಿಂದ ಶಿವಪೂರ, ಸಾಣಾಪೂರ, ಆನೆಗೊಂದಿ, ದೇವಘಾಟ, ಕಂಪ್ಲಿ ಹೀಗೆ ಕೊಪ್ಪಳ-ಬಳ್ಳಾರಿ ಜಿಲ್ಲೆಗಳ ತಾಲೂಕಿನ ಭೂಮಿಗೆ ನೀರುಣಿಸಲಾಗುತ್ತಿದೆ. ಆದರೆ ಬಯಲು ಸೀಮೆ ಪ್ರದೇಶದಲ್ಲಿ ಬರ ಹೋಗಲಾಡಿಸಲು ನದಿ ಮೂಲಕ ಕೆರೆ ತುಂಬಿಸುವ ಯೋಜನೆ ರೂಪಿಸಲಾಗಿದೆ. ಈಗಾಗಲೇ ಕನಕಗಿರಿ ಕ್ಷೇತ್ರದ 28
ಕೆರೆ ತುಂಬಿಸುವ ಯೋಜನೆ ಪೂರ್ಣಗೊಂಡಿದ್ದು, ಇದರಿಂದ ಕನಕಗಿರಿ ಭಾಗದ ಸಮಸ್ತ ಕೆರೆಗಳು ವರ್ಷದ 12 ತಿಂಗಳು ಭರ್ತಿಯಾಗಿವೆ.

ಜಾಕ್‌ವೆಲ್‌ ಮೂಲಕ ನೀರು: ಕನಕಗಿರಿ ಭಾಗದ ಕೆರೆಗಳ ಭರ್ತಿಗೆ ಚಿಕ್ಕಜಂತಗಲ್‌ ಹತ್ತಿರ ತುಂಗಭದ್ರಾ ನದಿಯಿಂದ ಜಾಕ್‌ವೆಲ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಮಳೆಗಾಲದಲ್ಲಿ ಮಾತ್ರ ಪ್ರವಾಹದ ನೀರನ್ನು ಕೆರೆಗೆ ಸಾಗಿಸುವಂತೆ ನಿಯಮವಿದ್ದರೂ, ಕನಕಗಿರಿ ಕ್ಷೇತ್ರದ ಕೆರೆಗಳಿಗೆ ವರ್ಷದ 12 ತಿಂಗಳೂ ನೀರು ಪೂರೈಸಲಾಗುತ್ತಿದ್ದು, ಹೀಗಾಗಿ ನದಿ ಪಾತ್ರದ ಕೆಳ ರೈತರಿಗೆ ನೀರು ಇಲ್ಲವಾಗಿದೆ. ನದಿಯಲ್ಲಿ ನೀರಿನ ಕೊರತೆಯಿಂದ ಜಲಚರ ಪ್ರಾಣಿಗಳು ಮೃತಪಡುತ್ತಿದ್ದು, ನದಿ ಮೂಲಕ ಕೃಷಿ ಮಾಡುವ ರೈತರು ನೀರಿಲ್ಲದೇ ಪರಿತಪಿಸುವಂತಾಗಿದೆ.

ಅವೈಜ್ಞಾನಿಕ ಕ್ರಮ: ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಎರಡನೇ ಹಂತದಲ್ಲಿ ಅನುಷ್ಠಾನ ಮಾಡಲಾಗುತ್ತಿದ್ದು, ಮಹಮ್ಮದ್‌ ನಗರ, ನಾರಾಯಣಪೇಟೆ ಮಧ್ಯೆ ತುಂಗಭದ್ರಾ ನದಿಯ ಗಂಗಮ್ಮನ ಮಡಗು ಹತ್ತಿರದಿಂದ ನೀರು ಪೂರೈಸಲು ಉದ್ದೇಶಿಸಲಾಗಿದೆ. ಗಂಗಮ್ಮನ ಮಡಗು ನೈಸರ್ಗಿಕವಾಗಿ ಆಳವಾದ ತಗ್ಗು ನಿರ್ಮಾಣವಾಗಿದೆ. ಇಲ್ಲಿ 10 ವರ್ಷಕ್ಕಾಗುವಷ್ಟು ನೀರು ಸಂಗ್ರಹವಾಗುತ್ತದೆ. ಇದು ಮೊಸಳೆ, ಮೀನು ಮತ್ತು ನೀರನಾಯಿ ಹಾಗೂ ವಿವಿಧ ಬಗೆಯ ಪಕ್ಷಿಗಳ ಆಶ್ರಯ ತಾಣವಾಗಿದೆ.

ಮುಖ್ಯವಾಗಿ ತುಂಗಭದ್ರಾ ನದಿಗೆ ವಿಜಯನಗರ ಅರಸರು ನಿರ್ಮಿಸಿರುವ ನೈಸರ್ಗಿಕ ಅಣೆಕಟ್ಟುಗಳಿಗೆ ನೀರೊದಗಿಸುವ ಪ್ರಮುಖ ಜೀವ ಜಲವಾಗಿದೆ. ಇಲ್ಲಿ ಜಾಕ್‌ವೆಲ್‌ ನಿರ್ಮಿಸಿ ನೀರು ಪೂರೈಕೆ ಆರಂಭಿಸಿದರೆ ನದಿಯಲ್ಲಿ ನೀರು ಬತ್ತಿ ಹೋಗುತ್ತದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.