ಗವಿಸಿದ್ದೇಶ್ವರ ಮುತ್ಯಾ-ಮಹಾಲಕ್ಷ್ಮೀ ದೇವಿ ಜಾತ್ರೆ


Team Udayavani, Apr 8, 2019, 4:31 PM IST

8-April-28

ತಾಂಬಾ: ಗವಿಸಿದ್ದೇಶ್ವರ ಮಹಾಲಕ್ಷ್ಮೀ ದೇವಿ ಜಾತ್ರೆ ಹಾಗೂ ನಂದರಾಯ ಮುತ್ಯಾನ ಜಾತ್ರೆಯಲ್ಲಿ ಮುತ್ಯಾನ ಪಲ್ಲಕ್ಕಿ ಹೊತ್ತವರು ಭಕ್ತರು ಹೆಜ್ಜೆ ಹಾಕಿದರು.

ತಾಂಬಾ: ಮುತ್ಯಾನ ಪಲ್ಲಕ್ಕಿ ಬಂತು, ಬಂತು ಎಂದದ್ದೇ ತಡೆ ನೂರಾರು ಮಹಿಳೆಯರು ಬಾಲಕರು ವೃದ್ಧರು ಸಹಿತ ದೇವರ ಪಲ್ಲಕ್ಕಿ ಬರುವ ಮಾರ್ಗದಲ್ಲಿ ಅಡ್ಡ ಬಿದ್ದರು ನೋಡ ನೋಡುತ್ತಿದ್ದಂತೆಯೇ ಗವಿಸಿದ್ದ ಮುತ್ಯಾನ ಹಾಗೂ ಮಹಾಲಕ್ಷ್ಮೀ ದೇವಿಯ ಪಲ್ಲಕ್ಕಿ ಹೊತ್ತಿದ್ದವರು ನಿಧನವಾಗಿ ಒಂದೊಂದೇ ಹೆಜ್ಜೆಗಳನ್ನು ಸದ್ಬಕ್ತರ ಮೇಲೆ ಇಡುತ್ತ ನಡೆಯುವ ಅಪರೂಪದ
ದೃಶ್ಯ ಕಂಡು ಬಂತು.

ಇದು ಗ್ರಾಮದಲ್ಲಿ ಶನಿವಾರ ನಡೆದ ಗವಿಸಿದ್ದೇಶ್ವರ ಮುತ್ಯಾನ ಹಾಗೂ ಮಹಾಲಕ್ಷ್ಮೀ ದೇವಿಯ ಜಾತ್ರೆ ವೇಳೆ ಕಂಡು ಬಂತು. ಮಹಾಲಕ್ಷ್ಮೀ ದೇವಿಯ ದೇವಾಲಯದ ಸಮೀಪದಲ್ಲಿ ಪಲ್ಲಕ್ಕಿಗಳು ಬರುತ್ತಿವೆ ಎನ್ನುವಷ್ಟರಲ್ಲಿಯೇ ಭಕ್ತರು ಡೊಳ್ಳು ವಾದ್ಯವೃಂದ
ಸಮೇತ ಸ್ವಾಗತಿಸುವ ಕಾರ್ಯ ನಡೆಯಿತು.

ಗ್ರಾಮದ ರಸ್ತೆಯಾದ್ದಕ್ಕೂ ನಿಂತಿದ್ದ ನೂರಾರು ಮಹಿಳೆಯರು ಅದೇ ಮಾರ್ಗದಲ್ಲಿ ತಾವು ಅಡ್ಡ ಬಿದ್ದು ಆಶೀರ್ವಾದ ಪಡೆದರು.
ಇದಕ್ಕೂ ಮೊದಲು ಮಹಾಲಕ್ಷ್ಮೀ ದೇವಿಯ ಸಿಡಿ ಬಂಡಿಯ ಭವ್ಯ ಮೆರವಣಿಗೆ ಶ್ರೀದೇವಿಯ ಮೂಲಸ್ಥಳದಿಂದ ಪ್ರಮುಖ ಬೀದಿಗಳಲೂ ಡೊಳ್ಳು ಕುಣಿತದೊಂದಿಗೆ ನಡೂರ ಹಣಮಂತ ದೇವರ ಸುತ್ತುಹಾಕಿ ಈರಸಿದ್ದಪ್ಪನ ಮಠಕ್ಕೆ ತಲುಪಿ ಅಲ್ಲಿ
ಪೂಜೆಗೊಂಡು ಮರವಣಿಗೆ ಸಮೇತ ಮೂಲಸ್ಥಳಕ್ಕೆ ಬಂದು ತಲುಪಿತು. ನಂತರ ಭಕ್ತರಿಂದ ಪೂಜೆಗೊಂಡು ಪಲ್ಲಕ್ಕಿಗಳು ಗವಿಸಿದ್ದೇಶ್ವರ ಮುಕ್ತಿ ಮಂದಿರದಲ್ಲಿ ಹೂವಿನ ಹೆಚ್ಚಡ ಸ್ವೀಕರಿಸಿದ ನಂತರ ಭಕ್ತರು ಪ್ರಸಾದ ಸ್ವೀಕರಿಸಿದರು.

ನಂತರ ಮಹಾಲಕ್ಷ್ಮೀ ದೇವಿ ಆವರಣದಲ್ಲಿ ಪಟ್ಟದ ಮಾರಾಯ ಬೂಸಪ್ಪ ಪೂಜೇರಿ ದೇವರ ಹೇಳಿಕೆಯಲ್ಲಿ ತೊಗರಿ ನೆಟೆ ಹಿಡಿತು, ಕಡಲಿ ಜೋಳ ಹಸರುನಿಸೆನೆ ಹಚ್ಚಿ ಹತ್ತಿ ಭಂಗಾರ ಖಡೆ ಹಾಕಿ ರೈತಗ ಬಗಲಾಗ ಹಿಡಿತಿನಿ ಎಂದು ಹೇಳಿದಾಗ ಜಾತ್ರೆ
ಕೊನೆಗೊಂಡಿತ್ತು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.