ದೇವರ ಹೆಸರಲ್ಲಿ ಬಲಿ ಸಲ್ಲ


Team Udayavani, Nov 13, 2019, 4:43 PM IST

13-November-23

ಗೊರೇಬಾಳ: ದೇವರ ಹೆಸರಿನಲ್ಲಿ ಬಲಿ ಕೊಡುವ ಅನಿಷ್ಠ ಪದ್ಧತಿ ಹಿಂದೂ ಧರ್ಮದ ಕೆಳ ಜಾತಿಗಳಲ್ಲಿ ಮಾತ್ರ ಕಾಣುತ್ತಿದ್ದೇವೆ. ಹಿಂದುಳಿದ ವರ್ಗದವರು ಇಂತಹ ಅನಿಷ್ಠ ಪದ್ಧತಿ ಕೈಬಿಡಬೇಕು ಎಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಹೇಳಿದರು.

ಗೊರೇಬಾಳ ಗ್ರಾಮದಲ್ಲಿ ನಡೆದ ಕೆಂಚಮ್ಮ, ದುರುಗಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿ ಜೀವಿಯಲ್ಲಿ ದೈವದ ಗುಣಗಳಿರುತ್ತವೆ. ಹೀಗಾಗಿ ದೇವರ ಹೆಸರಿನಲ್ಲಿ ಬಲಿ ಕೊಡುವುದು ತರವಲ್ಲ. ತಲೆ-ತಲಾಂತರಗಳಿಂದಲೂ ನಮ್ಮಲ್ಲಿ ಅಂಧಾಚರಣೆಗಳು ನಡೆದುಕೊಂಡು ಬಂದಿವೆ. ಮುಂದುವರಿದ ಸಮಾಜಗಳಲ್ಲಿ ಬಲಿ ಕೊಡುವ ಪದ್ಧತಿಗಳಿಲ್ಲ. ಆದರೆ ಹಿಂದುಳಿದ ಜಾತಿಗಳಲ್ಲಿ ಪ್ರಾಣಿ ಬಲಿ ಕೊಡುವುದನ್ನು ಕಾಣುತ್ತೇವೆ. ಇದು ಬದಲಾಗಬೇಕಾಗಿದೆ. ಇನ್ನೊಂದು ಜೀವಕ್ಕೆ ನೋವು ಕೊಡುವುದು ಅಧರ್ಮವಾಗುತ್ತದೆ. ಯಾವ ದೇವರೂ ಪ್ರಾಣಿ ಬಲಿ ಕೇಳುವುದಿಲ್ಲ. ಇನ್ನೊಬ್ಬರಿಗೆ ನೋವು ಕೊಡದಿರುವುದು ದೇವರಿಗೆ ಸಲ್ಲಿಸುವ ನಿಜವಾದ ಭಕ್ತಿಯಾಗಿದೆ ಎಂದರು.

ಬಂಗಾರಿ ಕ್ಯಾಂಪ್‌ನ ಸಿದ್ದರಾಮ ಶರಣರು ಮಾತನಾಡಿ, ಜಗತ್ತಿನಲ್ಲಿ ದೇವರಿದ್ದಾನೆ. ದೇಹಕ್ಕೆ ಅಳಿವು ಖಚಿತ ಎನ್ನುವುದನ್ನು ಪ್ರತಿಯೊಬ್ಬರು ನೆನಪಿಟ್ಟುಕೊಳ್ಳಬೇಕು. ಜೊತೆಗೆ ನಾವು ಬೇರೆಯವರಿಗೆ ಉಪಕಾರ ಮಾಡಿದ್ದನ್ನು, ನಮಗೆ ಬೇರೆಯವರು ಅಪಕಾರ ಮಾಡಿದ್ದನ್ನು ಮರೆಯಬೇಕು. ಅಂದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಕ್ರಿಸ್ತನ ಕರುಣೆ, ಬುದ್ದನ ತ್ಯಾಗ, ಇಸ್ಲಾಂನ ಶಾಂತಿ, ಸಿಖ್‌ರ ಶೌರ್ಯ, ಜೈನರ ಅಹಿಂಸೆ, ಹಿಂದೂಗಳ ಸಹನೆ ಇದೆಲ್ಲವನ್ನು ಹೊಂದಿರುವ ಭಾರತ ಸಹಿಷ್ಣುತೆ ಹೊಂದಿದ ದೇಶವಾಗಿದೆ ಎಂದರು.

ನಾಗಲಿಂಗ ಸ್ವಾಮೀಜಿ, ಎಂ. ರಂಗನಗೌಡ, ಎನ್‌. ಸಣ್ಣ ಶಿವನಗೌಡ, ಜೆಡಿಎಸ್‌ ವಕ್ತಾರ ಬಸವರಾಜ ನಾಡಗೌಡ, ಜಿಪಂ ಸದಸ್ಯ ಎನ್‌.ಶಿವನಗೌಡ ಗೊರೇಬಾಳ, ಮುಖಂಡರಾದ ಎಂ.ರಂಗನಗೌಡ, ಹೊನ್ನೂರಪ್ಪ, ಭವಾನಿ ವೀರೇಶ, ರಂಗನಾಥ ಗೌಡನಬಾವಿ, ಎಚ್‌.ಎನ್‌.ಬಡಿಗೇರ, ಅಶೋಕ, ರಮೇಶ, ಹುಲುಗಪ್ಪ, ಅಂಬಣ್ಣ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.