ಎಲ್ಲದರಲ್ಲೂ ಕಮೀಷನ್ ಹೊಡೆವ ಸರ್ಕಾರ
Team Udayavani, Mar 25, 2019, 12:14 PM IST
ಬೆಂಗಳೂರು: ಒಲಾ ಕ್ಯಾಬ್ ಸೇವೆಗೆ ಸರ್ಕಾರ ಯಾವ ಕಾರಣಕ್ಕೆ ನಿರ್ಬಂಧ ವಿಧಿಸಿ ನಂತರ ಅನುಮತಿ ನೀಡಿದೆ ಎಂಬುದು ಗೊತ್ತಿಲ್ಲ. ಎಲ್ಲದರಲ್ಲೂ ಕಮೀಷನ್ ಹೊಡೆಯುವ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿ ಕಾರಿದರು.
ನಗರದ ಡಾಲರ್ ಕಾಲೋನಿಯಲ್ಲಿನ ಮನೆಯ ಬಳಿ ಭಾನುವಾರ ಪ್ರತಿಕ್ರಿಯಿಸಿದ ಅವರು, ಒಲಾ ಕ್ಯಾಬ್ ಸೇವೆಯನ್ನು ಸರ್ಕಾರ ಯಾವ ಕಾರಣಕ್ಕೆ ನಿರ್ಬಂಧಿಸಿತು ಎಂಬುದು ಗೊತ್ತಾಗಲಿಲ್ಲ. ಎರಡನೇ ದಿನ ಮತ್ತೆ ಒಲಾ ಕ್ಯಾಬ್ ಸೇವೆಗೆ ಅನುಮತಿ ನೀಡಲಾಗಿದೆ. ಚುನಾವಣೆ ಸಮಯದಲ್ಲಿ ಹಣ ವಸೂಲಿಗೆ ಈ ರೀತಿ ಮಾಡಿದ್ದಾರೆ ಎನ್ನುವುದು ಜನ ಸಾಮಾನ್ಯರಿಗೆ ಅರ್ಥವಾಗಲಿದೆ ಎಂದು ಹೇಳಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರು ಸ್ಪರ್ಧಿಸುವುದಾದರೆ ಅತ್ಯಂತ ಸಂತೋಷದ ವಿಚಾರ. ಅದಕ್ಕಿಂತ ದೊಡ್ಡ ಸಂತೋಷ ಬೇರೆ ಏನಿದೆ. ನಾನು ಸಹ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡುತ್ತಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ
Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ