ಶಿಥಿಲಾವಸ್ಥೆಗೆ ಐತಿಹಾಸಿಕ ಕಮಾನು: ಆತಂಕ

ರಾಜಾ ಲಕ್ಷ್ಮಣಪ್ಪ ದೊರೆ ಆಡಳಿತದಲ್ಲಿ ಕಮಾನು ನಿರ್ಮಾಣ ಈಗಾಗಲೇ ನಾಲ್ಕು ನೆಲಸಮ

Team Udayavani, Nov 30, 2019, 12:20 PM IST

30-November-8

ಚೆನ್ನಕೇಶವುಲು ಗೌಡ
ಗುರುಮಠಕಲ್‌:
ನಾರಾಯಣಪುರ ಮತ್ತು ಗಡಿ ಮೊಹಲ್ಲಾದಲ್ಲಿರುವ ಎರಡು ಕಮಾನುಗಳು ಶಿಥಿಲಾವ್ಯವಸ್ಥೆಗೆ ತಲುಪಿದ್ದು, ಜನರಿಗೆ ಆತಂಕ ಎದುರಾಗಿದೆ. ಎರಡು ಶತಮಾನಗಳ ಹಿಂದೆ ಗುರುಮಠಕಲ್‌ ಪಟ್ಟಣ ಆಳಿದ ರಾಜಾ ಲಕ್ಷ್ಮಣಪ್ಪ ದೊರೆ ಸೌಂದರ್ಯ ಹೆಚ್ಚಿಸಲು ಪ್ರಮುಖ ಬಡಾವಣೆಗಳಲ್ಲಿ ಕಾಮನುಗಳು ಕಟ್ಟಿಸಿದ್ದರು. ಪಟ್ಟಣದ ಗಡಿ ಮೊಹಲ್ಲಾ, ನಾರಾಯಣಪುರ, ಬಿಡಿಕೆ ಕಟ್ಟೆ ಬಡಾವಣೆಗಳಲ್ಲಿ ಒಟ್ಟು ಎಂಟು ಸುಂದರವಾದ ಕಾಮಾನುಗಳಿದ್ದವು. ಇವುಗಳಲ್ಲಿ ಈಗಾಗಲೇ 4 ಕಮಾನುಗಳು ನೆಲ ಸಮವಾಗಿವೆ. ನಾರಾಯಣಪುರ ಮತ್ತು ಗಡಿ ಮೊಹಲ್ಲಾದಲ್ಲಿರುವ ಎರಡು ಕಮಾನುಗಳು ಶಿಥಿಲಾವ್ಯವಸ್ಥೆಗೆ ತಲುಪಿವೆ.

ಎತ್ತಿನ ಗಾಣದಲ್ಲಿ ಸುಣ್ಣದ ಕಲ್ಲು, ಬೆಲ್ಲ, ಮರಳು ಮತ್ತಿತರ ಕಚ್ಛಾ ವಸ್ತು ಹಾಕಿ ಸಿದ್ಧಪಡಿಸಿದ ಗಚ್ಚು ಕಲ್ಲುಗಳನ್ನು ಬಳಸಿ ಪರ್ಷಿಯನ್‌ ಮಾದರಿಯಲ್ಲಿ ಕಮಾನು ನಿರ್ಮಿಸಲಾಗಿದೆ. ಕಮಾನುಗಳ ಬಗ್ಗೆ ಕಾಳಜಿ ವಹಿಸಿಲ್ಲ ಎಂಬಂತೆ ಕಾಣುತ್ತಿವೆ. ಹಾಗಾಗಿ ಶಿಥಿಲಾವ್ಯಸ್ಥೆಗೆ ತಲುಪಿವೆ. ಜೋರಾಗಿ ಸುರಿದ ಮಳೆಗೆ ಕಾಮಾನಿನ ಅರ್ಧ ಭಾಗ ಕುಸಿದಿದೆ. ಇನ್ನುಳಿದ ಅರ್ಧ ಭಾಗ ಬೀಳುವ ಹಂತಕ್ಕೆ ತಲುಪಿದೆ.

ಕಮಾನು ಮೂಲಕವೇ ಪ್ರತಿದಿನ ಲಘು ವಾಹನಗಳು ಹಾಗೂ ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಅಲ್ಲದೇ ಜನರು ತೆರಳುತ್ತಾರೆ. ಆದರೆ ಕಾಮಾನುಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಜೀವ ಭಯ ಉಂಟಾಗಿದೆ. ಅಲ್ಲದೆ ಪಕ್ಕದಲ್ಲೆ ಸಾವಿರಕ್ಕೂ ಹೆಚ್ಚು ಮಕ್ಕಳಿರುವ ಖಾಸಗಿ ಶಾಲೆ ಇದೆ. ವಿದ್ಯಾರ್ಥಿಗಳು ವಿಶ್ರಾಂತಿ ಸಮಯದಲ್ಲಿ ಕಮಾನು ಹತ್ತಿರ ಬರುತ್ತಾರೆ. ಶಿಥಿಲವಾದ ಕಮಾನಿನಿಂದ ಪುಡಿ, ಕಲ್ಲು ಬೀಳುತ್ತಿದೆ. ಇದು ಅಪಾಯದ ಮುನ್ಸೂಚನೆ ಆಗಿರಬಹುದು. ಈ ರಸ್ತೆ ತುಂಬಾ ಚಿಕ್ಕದಾಗಿದೆ. ವಾಹನಗಳ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿದೆ. ಆದ್ದರಿಂದ ಪುರಸಭೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.