ಕೆಟ್ಟು ನಿಂತ ಬೀದಿ ದೀಪಗಳು

ದೀಪ ಅಳವಡಿಕೆಗೆ ಲಕ್ಷಾಂತರ ರೂ. ವೆಚ್ಚದುರಸ್ತಿಗೆ ಸ್ಥಳೀಯರ ಆಗ್ರಹ

Team Udayavani, May 20, 2019, 3:33 PM IST

20-May-25

ಗುರುಮಠಕಲ್‌: ಪಟ್ಟಣದ ಪ್ರವಾಸಿ ಮಂದಿರ ಎದುರಗಡೆ ಕೆಟ್ಟು ನಿಂತ ವಿದ್ಯುತ್‌ ದೀಪಗಳು.

ಗುರುಮಠಕಲ್: ಪಟ್ಟಣದಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡಿ ಅಳವಡಿಸಿರುವ ಹೈಮಾಸ್ಟ್‌ ಹಾಗೂ ಮಕ್ರ್ಯೂರಿ ದೀಪಗಳು ಬೆಳಕು ನೀಡುತ್ತಿಲ್ಲ.

ಪುರಸಭೆ ಪಟ್ಟಣದ ಸೌಂದರ್ಯ ವಿದ್ಯುತ್‌ ದೀಪಗಳಿಂದ ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿ ಮತ್ತು ಲೊಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಯಾದಗಿರಿ-ಹೈದ್ರಾಬಾದ್‌ ಹೆದ್ದಾರಿ ಹಾಗೂ ತಹಶೀಲ್ದಾರ್‌ ಕಚೇರಿಯಿಂದ ಸಾಮ್ರಾಟ್ ಲಾಡ್ಜ್ ರಸ್ತೆಯಲ್ಲಿ ಅಳವಡಿಸಿರುವ ಹೈಮಾಸ್ಟ್‌ ಹಾಗೂ ಮಕ್ರ್ಯೂರಿ ವಿದ್ಯುತ್‌ ದೀಪಗಳು ಕೆಟ್ಟವೆ. ಇದರಿಂದಾಗಿ ರಾತ್ರಿ ವೇಳೆ ಪಟಣr ದೀಪದ ಬೆಳಕಿಲ್ಲದೇ ಕಗ್ಗತ್ತಲಲ್ಲಿ ಮುಳುಗುತ್ತಿದೆ.

ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಹೈಮಾಸ್ಟ್‌ ವಿದ್ಯುತ್‌ ದೀಪಗಳನ್ನು ಅಳವಡಿಸಿ ಪಟ್ಟಣಕ್ಕೆ ಹೂಸ ಮೆರಗನ್ನು ನೀಡುತ್ತದೆ ಎಂದು ಜನರು ಸಹ ಖುಷಿಯಲ್ಲಿದ್ದರು. ಕೇವಲ ತೋರಿಕೆಗೆ ಎಂಬತೆ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿ ದೀಪಗಳ ಸೂಕ್ತ ನಿರ್ವಹಣೆ ಇಲ್ಲದೇ ಕೆಟ್ಟು ನಿಂತಿವೆ.

ಪಟ್ಟಣದ ಪ್ರವಾಸಿ ಮಂದಿರ ಎದುರಿನ ರಸ್ತೆ ಮಧ್ಯೆ ಕಂಬದಲ್ಲಿ ಸಪ್ಪಳ ಬರುತ್ತಿದ್ದು, ಕೆಲವು ದಿನಗಳ ಹಿಂದೆ ಕಂಬಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಕೆಲವು ಕಂಬಗಳ ದೀಪಗಳು ಬಲ್ಬ ಇಲ್ಲದೆ ಹಾಳಾಗಿವೆ. ಕೆಲವು ರಸ್ತೆ ಅಪಘಾತಗಳಿಂದ ಹಾಳಾಗಿವೆ. ಇನ್ನೂ ಕೆಲವು ಕಂಬಗಳಿಗೆ ವಿದ್ಯುತ್‌ ಟರ್ಮಿನಲ್ ಪೆಟ್ಟಿಗೆ ಇಲ್ಲದೆ ಹಾಳಾಗುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುತ್ತಿಲ್ಲ.

ಪಟ್ಟಣವು ಈಗ ತಾಲೂಕು ಕೇಂದ್ರವಾಗಿ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಸೂಕ್ತ ಸೌಕರ್ಯ ಒದಗಿಸಲು ಪುರಸಭೆ ಕಾರ್ಯ ನಿರ್ವಹಿಸಬೇಕಿದೆ. ಲಕ್ಷಾಂತರ ರೂ.ಗಳ ವೆಚ್ಚದ ಈ ದೀಪಗಳು ರಾತ್ರಿ ಹೊತ್ತು ಬೆಳಕು ನೀಡುವ ಮೂಲಕ ಪಟ್ಟಣದ ಸೌಂದರ್ಯ ಹೆಚ್ಚಿಸಿ ಸಾರ್ವಜನಿಕರಿಗೆ ಉಪಯೋಗವಾಗಲಿ ಎಂಬುವುದೇ ಸ್ಥಳೀಯರ ಆಶಯವಾಗಿದೆ.

ನಾನು ನಮ್ಮ ಕುಟುಂಬ ಹೈದ್ರಾಬಾದಗೆ ಹೋಗಬೇಕು ಅಂತ ಗುರುಮಠಕಲ್ಗೆ ಬಂದಿದ್ದೇನೆ. ಬಸ್‌ ತಪ್ಪಿದ ತಕ್ಷಣ ಯಾದಗಿರಿ- ಹೈದ್ರಾಬಾದ್‌ ರಸ್ತೆಗೆ ಬಂದಿದ್ದೇನೆ. ಅಲ್ಲಿ ದೀಪಗಳು ಬೆಳಗುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳು ದುರಸ್ತಿ ಮಾಡಬೇಕು.
ಮಹದೇವಪ್ಪ ಬುರುಜು, ಪ್ರಯಾಣಿಕ

ಈಗಾಗಲೇ ನಮ್ಮ ಗಮನಕ್ಕೆ ಬಂದಿದೆ. ಶೀಘ್ರದಲ್ಲಿ ವಿದ್ಯುತ್‌ ದೀಪಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.
ತಿಮ್ಮಣ್ಣ ಜಗಳಿ,
ಪುರಸಭೆ ಮುಖ್ಯಾಧಿಕಾರಿ ಗುರುಮಠಕಲ್

ಚನ್ನಕೇಶವುಲು ಗೌಡ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.