ವರ್ಷ ಕಳೆದರೂ ಸಿಗದ ಪುರಸಭೆ ಅಧಿಕಾರ

ಅಭಿವೃದ್ಧಿ ಕೆಲಸ ಮಾಡಿಸಲಾಗದೇ ಸದಸ್ಯರಿಗೆ ಸಂಕಷ್ಟ 23 ವಾರ್ಡ್‌ ಜನರಿಗೆ ಸಿಗುತ್ತಿಲ್ಲ ಸೌಲಭ್ಯ

Team Udayavani, Nov 20, 2019, 10:55 AM IST

20-November-18

„ಚೆನ್ನಕೇಶವುಲು ಗೌಡ
ಗುರುಮಠಕಲ್‌:
ಇಲ್ಲಿಯ ಪುರಸಭೆ ಸದಸ್ಯರಿಗೆ ವರ್ಷ ಕಳೆದರೂ ಇನ್ನೂ ಅಧಿಕಾರ ಸಿಕ್ಕಿಲ್ಲ. 2018ರ ಆ. 31ರಂದು ಪಟ್ಟಣದ 23 ವಾರ್ಡ್ಗಳಿಗೆ ಚುನಾವಣೆ ನಡೆದಿದ್ದು, ಅಂದು ಸದಸ್ಯರಾಗಿ ಆಯ್ಕೆಯಾದರೂ ಇಂದಿಗೂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ. ಹೀಗಾಗಿ ಸದಸ್ಯರು ಅಧಿಕಾರ ಇಲ್ಲದೇ ಕಾಲ ಕಳೆಯುವಂತಾಗಿದೆ.

ಜೆಡಿಎಸ್‌ 8, ಬಿಜೆಪಿ 2, ಕಾಂಗ್ರೆಸ್‌ 12 ಹಾಗೂ ಒಬ್ಬರು ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪುರಸಭೆ ಸಭೆಯಲ್ಲಿ ಭಾಗವಹಿಸುವ ಮೂಲಕ ಅನುಭವ
ಪಡೆಯುವ, ಅಭಿವೃದ್ಧಿಗೆ ಶ್ರಮಿಸೋಣ ಎಂಬ ಕನಸು ಕಂಡಿದ್ದ ಸದಸ್ಯರ ಪಾಲಿಗೆ ವರ್ಷ ಕಳೆದರೂ ಕನಸು ನನಸಾಗುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ.

ಚುನಾಯಿತ ಜನಪ್ರತಿನಿಧಿಗಳು ಇದ್ದರೂ ಅಧಿಕಾರಯುತವಾಗಿ ತಮ್ಮ ಹಕ್ಕು ಚಲಾಯಿಸಲು, ಅಧಿಕಾರಿಗಳಿಂದ ಅಭಿವೃದ್ಧಿ ಕೆಲಸ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂಬ ಕೊರಗು ಕೇಳಿಬರುತ್ತಿದೆ. ಪುರಸಭೆ ಹಿರಿಯ ಸದಸ್ಯರಿಗಷ್ಟೇ ಬೆಲೆ. ಹೊಸದಾಗಿ ಚುನಾಯಿತರಾದ ಹಾಗೂ ರಾಜಕೀಯವಾಗಿ ಗುರುತಿಸಿಕೊಂಡಿರುವ ಸದಸ್ಯರಿಗೆ ಒಂದಿಷ್ಟು ಮನ್ನಣೆ ಬಿಟ್ಟರೆ ಉಳಿದ ಸದಸ್ಯರಿಗೆ ಅಧಿಕಾರಿಗಳು, ಸಿಬ್ಬಂದಿ ತಾವು ಹೇಳಿದ ಕೆಲಸಕ್ಕೆ ಸ್ಪಂದಿಸುತ್ತಿಲ್ಲ. ನಿರ್ಲಕ್ಷ್ಯ ಮನೋಭಾವ ಹೆಚ್ಚಿದೆ ಎಂಬ ಅಸಮಾಧಾನ ಕಾಡುತ್ತಿದೆ.

ಚುನಾವಣೆಯಲ್ಲಿ ಗೆದ್ದು ಬಂದ ಸದಸ್ಯರು ಇಂದೋ ನಾಳೆಯೋ ಅಧಿಕಾರ ಸಿಗಬಹುದು ಎಂದು ವರ್ಷದಿಂದ ಕಾಯುತ್ತಲೇ ಇದ್ದಾರೆ. ಇದರಿಂದ ಆಯಾ ಸ್ಥಳೀಯ ಜನರ ಆಕ್ರೋಶಗಳು ಈಡೇರುತ್ತಿಲ್ಲ. ಮಳೆಯಿಂದ ಪಟ್ಟಣದಲ್ಲಿ ಬಹುತೇಕ ಪ್ರಮುಖ ರಸ್ತೆಗಳು ಗುಂಡಿ ಬಿದ್ದಿವೆ. ರಸ್ತೆಗಳಿಗೆ ಹೊಸದಾಗಿ ಡಾಂಬರೀಕರಣ ಮಾಡುವುದರಲಿ ಗುಂಡಿಗಳನ್ನು ಸಹ ಮುಚ್ಚಲು ಆಗುತ್ತಿಲ್ಲ. ಪೈಪ್‌ಗ್ಳು ಆಗಾಗ ಒಡೆದು ಹೋದಾಗ ಕುಡಿಯುವ ನೀರು ವ್ಯರ್ಥ ಪೋಲಾಗುತ್ತಿದ್ದರೂ ಕೇಳ್ಳೋರು ಯಾರು ಇಲ್ಲದಂತಾಗಿದೆ.

ಸ್ವಚ್ಛ ಭಾರತ್‌ ಅಭಿಯಾನದ ಜತೆಗೆ ಕಸ ವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ. ಬೀದಿ ದೀಪಗಳ ಸೌಲಭ್ಯ ಸೇರಿದಂತೆ ಅನೇಕ ಸವಲತ್ತುಗಳು ಸರಿಯಾಗಿ, ಸಕಾಲದಲ್ಲಿ ಜನರಿಗೆ ಲಭ್ಯವಾಗುತ್ತಿಲ್ಲ. ಅಲ್ಲದೇ, ಮನೆ ನಿರ್ಮಿಸಲು ಬೇಕಾದ ನಕ್ಷೆ ನಿರಾಪೇಕ್ಷಣಾ ಪತ್ರ ಮತ್ತಿತರ ಕೆಲಸಗಳು ಆಗುತ್ತಿಲ್ಲ. ಜನಪ್ರತಿನಿಧಿಗಳಿಗೆ ಅಧಿಕಾರ ಇದ್ದಿದ್ದರೆ ಅವರ ಮೂಲಕವಾದರೂ ಪುರಸಭೆಗಳಲ್ಲಿ ಕೆಲಸ ಮಾಡಿಸಿಕೊಳ್ಳುವುದು ಜನರಿಗೆ ಸುಲಭ. ಆದರೆ, ಈಗ ಪುರಸಭೆಗಳಲ್ಲಿ ಜನಪ್ರತಿನಿಧಿಗಳ ಅಧಿಕಾರ ಇಲ್ಲದೇ ಕಾರಣ ಎಲ್ಲದಕ್ಕೂ ಅಧಿಕಾರಿ ಮತ್ತು ಸಿಬ್ಬಂದಿಯನ್ನೇ ಜನರು ಅವಲಂಬಿಸಬೇಕಾಗಿ ಬಂದಿದೆ. ಆದರೆ, ಅಧಿಕಾರಿಗಳು ಸರಿಯಾದ ಕಾಲಕ್ಕೆ ಕೆಲಸ ಮಾಡಿಕೊಡುವುದಿಲ್ಲ ಎಂದು ನಾಗರಿಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.