ಜಿಲ್ಲಾದ್ಯಂತ ಕ್ರಿಸ್ಮಸ್ ಸಡಗರ
Team Udayavani, Dec 26, 2019, 5:18 PM IST
ಹಾವೇರಿ: ಜಗತ್ತಿಗೆ ಶಾಂತಿ ಸಂದೇಶ ಸಾರಿದ ಶಾಂತಿಧೂತ ಏಸು ಕ್ರಿಸ್ತನ ಜಯಂತಿ ಅಂಗವಾಗಿ ಜಿಲ್ಲೆಯಾದ್ಯಂತ ಬುಧವಾರ ಕ್ರಿಸ್ ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಸಡಗರ-ಸಂಭ್ರಮದಿಂದ ಆಚರಿಸಿದರು.ಕ್ರೈಸ್ತ ಸಮಾಜದ ಕ್ಯಾಥೋಲಿಕ್ ಮತ್ತು ಪ್ರೊಟೆಸ್ಟ್
ಪಂಥಗಳ ಅನಿಯಾಯಿಗಳು ಚರ್ಚ್ಗಳಲ್ಲಿ ಮೊಂಬತ್ತಿಗಳನ್ನು ಬೆಳಗಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಚರ್ಚ್ಗಳಲ್ಲಿ ಗೋದಲಿ ನಿರ್ಮಿಸಿ ಜೋಸೆಫ್ ಹಾಗೂ ಮೇರಿ ಅವರಿಗೆ ನಮಿಸಿದರು.
ಕೆಲವರು ಮನೆಗಳಲ್ಲಿಯೇ ಗೋದಲಿ ನಿರ್ಮಿಸಿ, ವಿದ್ಯುದಲಂಕಾರ ಮಾಡಿ ಯೇಸು ಜಯಂತಿಯ ಸಂಭ್ರಮ ಮೆರೆದರು. ಕ್ರೈಸ್ತ ಬಾಂಧವರು ಪರಸ್ಪರ ಶುಭಾಷಯ ವಿನಿಮಯ ಮಾಡಿಕೊಂಡು ಸಿಹಿ ವಿತರಿಸಿ ಸಂಭ್ರಮಿಸಿದರು. ನಗರದ ಸೇಂಟ್ ಜಾನ್ಸ್ ಚರ್ಚ್ನಲ್ಲಿ ವಿಶೇಷ ಪಾರ್ಥನೆ ಸಲ್ಲಿಸಲಾಯಿತು. ನಗರದ ದೇವಧರ ಆಸ್ಪತ್ರೆ ಆವರಣದಲ್ಲಿನ ಗುರು ಕೃಪಾ ಚರ್ಚ್ನಲ್ಲಿ ಬಿಶಫ್ (ಫಾದರ್) ನೇತೃತ್ವದಲ್ಲಿ ಕ್ರೈಸ್ತ್ ಸಮಾಜ ಬಾಂಧವರು ಮೇಣದ ಬತ್ತಿ ಬೆಳಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಹಬ್ಬದ ನಿಮಿತ್ತ ನಗರದ ಚರ್ಚ್ಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಚರ್ಚ್ ನಲ್ಲಿ ನಿರ್ಮಿಸಿದ್ದ ಕ್ರಿಸ್ಮಸ್ ಟ್ರೀ ಗಮನ ಸೆಳೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ