ಮೊಹರಂ: ಗಮನಸೆಳೆದ ವೇಷಧಾರಿಗಳು


Team Udayavani, Sep 11, 2019, 5:24 PM IST

11-Sepctember–26

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿಯಲ್ಲಿ ಮೊಹರಂ ಕೊನೆ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ, ಬಲ್ಲಾಹುಣ್ಸಿ, ಹನಸಿ, ಕಿತ್ನೂರು ಚಿಂತ್ರಪಳ್ಳಿ, ವಿವಿಧ ಕಡೆಗಳಲ್ಲಿ ಹಿಂದೂ ಮುಸ್ಲಿಂ ಭಕ್ತರು ಅತ್ಯಂತ ಭಾವೈಕ್ಯತೆಯಿಂದ ಹಸೇನ್‌ಹುಸೇನ್‌ ತಾಬೂತುಗಳಿಗೆ ಬೆಲ್ಲಮೆಣಸು, ಮಾದಲಿ ಸಮರ್ಪಿಸಿ ಭಕ್ತಿಭಾವ ಮೆರೆದರು.

ಬಲ್ಲಾಹುಣಿಸಿ, ತಂಬ್ರಹಳ್ಳಿಯಲ್ಲಿ ವೇಷಧಾರಿಗಳು ಆಕರ್ಷಣೀಯವಾಗಿ ಗಮನಸೆಳೆದರು. ಸೋಮವಾರ ರಾತ್ರಿ ತಂಬ್ರಹಳ್ಳಿಯಲ್ಲಿ ಸುಣಗಾರ ದೊಡ್ಡಬಸಪ್ಪನ ಹಿಡಂಬಿ ಕುಣಿತ ರೋಚಕವಾಗಿತ್ತು. ಮೈಲಾರಿಯ ಗರ್ಭಿಣಿ ಹೆಣ್ಣುವೇಷಕ್ಕೆ ಜನರು ಖುಷಿಪಟ್ಟರು. ಕಿತ್ನೂರು ವಿಜಯಕುಮಾರನ ಚೂಡಿದಾರ ಧಿರಿಸು ಹೆಣ್ಣುಮಕ್ಕಳನ್ನು ನಾಚಿಸುವಂತಿತ್ತು. ನಂದಿಪುರ ವೇಷಧಾರಿಗಳು ಬೈಕ್‌ವೆುೕಲೆ ಸವಾರಿ ಹೊರಟಿದ್ದು ನೋಡುಗರ ಗಮನಸೆಳೆಯಿತು. ಕರಿ ಸುರೇಶನ ಬೇಡರ ಕಣ್ಣಯ್ಯನ ಕುಣಿತ ಬಣ್ಣದೋಕುಳಿಯಲ್ಲಿ ಮಿಂದಿತ್ತು. ಅಲೆ ದೇವರುಗಳ ಮುಂಭಾಗ ತಂಬ್ರಹಳ್ಳಿ ಕ್ರಿಯೇಟಿವ್‌ ಮೆಲೋಡಿವ್ಸ್‌ ತ್ರಿಸ್ಟಾರ್‌ಗಳು ನಡೆಸಿದ ರಸಮಂಜರಿ ಕಾರ್ಯಕ್ರಮಕ್ಕೆ ಯುವಕರು ಹೆಜ್ಜೆ ಹಾಕಿದರು.

ಹಲಗೆಗಳ ನಾದಕ್ಕೆ ತಕ್ಕಂತೆ ಗ್ರಾಮದ ಯುವಕರು ಹೆಜ್ಜೆಹಾಕಿ ನೋಡುಗರ ಗಮನಸೆಳೆದರು. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಹಿಂದೂ ಮುಸ್ಲಿಂ ಬಾಂಧವರು ಜೊತೆಜೊತೆಯಲ್ಲಿ ಎಲ್ಲ ಹಬ್ಬಗಳನ್ನು ಆಚರಿಸುವುದು ವಿಶೇಷವಾಗಿದೆ. ಮೋಹರಂ ಹಬ್ಬವನ್ನು ಎಲ್ಲ ಗ್ರಾಮಗಳಲ್ಲಿ ಭೇದಭಾವವಿಲ್ಲದೆ ಆಚರಿಸುತ್ತಾರೆ. ಬಲ್ಲಾಹುಣ್ಸಿ ಗ್ರಾಮದಲ್ಲಿ ಸಾವಿರಾರು ಜನರು ತಾಬೂತುಗಳಿಗೆ ಭಕ್ತಿಯ ಕಾಣಿಕೆ ಸಮರ್ಪಿಸಿದರು.

ಅಲೆ ಕುಣಿಯ ಸುತ್ತ ಅಲಾಯಿಮೇಳ ನಡೆಸಿದರು. ತಬೂತುಗಳನ್ನು ಹೊತ್ತವರು ಕೆಂಡ ಹಾಯುವುದನ್ನು ಭಕ್ತರು ತುದಿಗಾಲಲ್ಲಿ ನಿಂತು ವೀಕ್ಷಿಸುತ್ತಿದ್ದರು. ಹಿರಿಯರು, ಮಕ್ಕಳು ಭಕ್ತಿಯಿಂದ ಅಲೆ ದೇವರುಗಳು ಸಾಗುವ ದಾರಿಯಲ್ಲಿ ಮಲಗಿ ಭಕ್ತಿ ಸಮರ್ಪಿಸಿದರು. ಚಿಂತ್ರಪಳ್ಳಿ ಗ್ರಾಮದಲ್ಲಿ ಸವಾಲ್ಜವಾಬ್‌ ನಡೆಸಲಾಯಿತು. ಎಲ್ಲೆಡೆಯೂ ಅಚ್ಚಳ್ಳಿ, ಹುಲಿ ವೇಷಧಾರಿಗಳ ಕುಣಿತ ಜೋರಾಗಿತ್ತು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.