ವಾಸ್ತವ ಸಮೀಕ್ಷಾ ವರದಿ ಸಿದ್ಧಪಡಿಸಲು ಸೂಚನೆ

ಅಧಿಕಾರಿಗಳಿಗೆ ಸಂಸದ ಶಿವಕುಮಾರ ಉದಾಸಿ ತಾಕೀತು

Team Udayavani, Aug 15, 2019, 1:39 PM IST

15-Agust-30

ಹಾನಗಲ್ಲ: ಅಧಿಕಾರಿಗಳ ಸಭೆಯಲ್ಲಿ ಸಂಸದ ಶಿವಕುಮಾರ ಉದಾಸಿ ಮಾತನಾಡಿದರು.

ಹಾನಗಲ್ಲ: ನೆರೆ ಹಾನಿ ಕುರಿತು ವಿಳಂಬವಿಲ್ಲದೆ ವಾಸ್ತವ ಸಮೀಕ್ಷಾ ವರದಿ ಸಿದ್ಧಪಡಿಸಿ ಕೊಡುವಂತೆ ಹಾವೇರಿ ಸಂಸದ ಶಿವಕುಮಾರ ಉದಾಸಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ಹಾನಗಲ್ಲ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದರೆ ಇನ್ನೂ ಹಾನಿಯನ್ನು ತಡೆಗಟ್ಟಲು ಸಾಧ್ಯವಿತ್ತು. ಬಾಳಂಬೀಡ ಗ್ರಾಮದ ಒಂದೆ ಕೆರೆ 3 ಕಡೆಗಳಲ್ಲಿ ಒಡೆದಿದೆ. ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದರೆ ಇದರಿಂದಾಗುವ ಹಾನಿ ತಡೆಯಲು ಸಾಧ್ಯವಾಗುತ್ತಿತ್ತು ಎಂದರು.

ಅತ್ಯಂತ ಪ್ರಮುಖವಾಗಿ ತಾಲೂಕಿನಲ್ಲಿರುವ ಕೆರೆಗಳತ್ತ ಅಧಿಕಾರಿಗಳ ಗಮನವಿರಲಿ. ಎಲ್ಲೆಲ್ಲಿ ಕರೆ ಏರಿಗಳು ದುರಸ್ಥಿ ಸ್ಥಿತಿಯಲ್ಲಿವೆ ಎಂಬ ಅರಿವು ನಿಮಗಿರಲಿ. ಅಧಿಕಾರಿಗಳ ನಿಷ್ಕಾಳಜಿ ಕಾರಣವಾಗಿ ಅನುಹುತಕ್ಕೆ ಅವಕಾಶವಾಗದಿರಲಿ ಎಂದು ಎಚ್ಚರಿಸಿದ ಅವರು, ಭಾರೀ ಮಳೆಗೆ ಕೃಷಿ ಭೂಮಿಯ ಫಲವತ್ತತೆಯೂ ಕೊಚ್ಚಿ ಹೋಗಿದೆ. ಇದರ ಫಲವತ್ತತೆಗೆ ಕಾಯಕಲ್ಪ ನೀಡಲೇಬೇಕು. ಕೂಡಲೇ ಇದೆಲ್ಲದರ ಸಮೀಕ್ಷಾ ವರದಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪರಿಹಾರ ಸಮೀಕ್ಷೆ ಹಾಗೂ ವಿತರಣೆ ವಿಷಯದಲ್ಲಿ ಯಾವುದೇ ತಾರತಮ್ಯವಿಲ್ಲದಂತೆ ಅಧಿಕಾರಿಗಳು ಕೆಲಸ ಮಾಡಬೇಕು. ವಾಸ್ತವ ವರದಿ ನೀಡಬೇಕು ಎಂದು ಎಚ್ಚರಿಸಿದರು.

ತಾಲೂಕಿನಲ್ಲಿ 36 ಸಾವಿರ ಹೆಕ್ಟೇರ್‌ ಕೃಷಿ ಹಾಗೂ 1500 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿಯಾಗಿದೆ. 1300ರಷ್ಟು ಮನೆಗಳು ಬಿದ್ದ ವರದಿಯಾಗಿದೆ. 35ಕ್ಕೂ ಅಧಿಕ ಕೆರೆಗಳು ಒಡೆದಿವೆ. 10 ಕಿ.ಮಿ ರಸ್ತೆ ಹಾಳಾಗಿವೆ. ಬಹು ದೊಡ್ಡ ಪ್ರಮಾಣದಲ್ಲಿ ರಸ್ತೆ ದುರಸ್ತಿ ಆಗಬೇಕಾಗಿದೆ. 20 ಪ್ರಾಥಮಿಕ ಶಾಲೆಗಳು, 40 ಅಂಗನವಾಡಿ ಕಟ್ಟಡಗಳು ಮಳೆಯಿಂದಾಗಿ ಕುಸಿದಿವೆ ಎಂದು ಅಧಿಕಾರಿಗಳು ವರದಿ ನೀಡಿದರು.

ಮಳೆ ನಿಂತ ತಕ್ಷಣ ರಸ್ತೆ ಮರು ನಿರ್ಮಾಣಕ್ಕಾಗಿ 13 ಕೋಟಿಗೂ ಅಧಿಕ ಹಣದ ಅಗತ್ಯವಿದೆ. ರಸ್ತೆ ಸುಧಾರಣೆಗೆ 25 ಕೋಟಿ ಹಣ ಬೇಕಾಗಿದೆ. ಈಗಾಗಲೇ 1.5 ಕೋಟಿ ರೂ.ಗಳನ್ನು ರಸ್ತೆ ದುರಸ್ತಿಗಾಗಿ ಖರ್ಚು ಮಾಡಲಾಗಿದೆ. ಹಲವು ಕೆರೆಗಳು ಒಡೆದಿರುವುದರಿಂದ ಇವುಗಳ ದುರಸ್ತಿಗೆ ಲಕ್ಷಾಂತರ ಹಣ ಬೇಕಾಗಿದೆ. ಇನ್ನೂ ನೀರಿನಲ್ಲಿಯೇ ನಿಂತ ಮನೆಗಳು ಬೀಳುವ ಸಂದರ್ಭಗಳೂ ಹೆಚ್ಚಾಗಿವೆ ಎಂದು ಅಧಿಕಾರಿಗಳು ಸಂಸದರ ಗಮನಕ್ಕೆ ತಂದರು.

ಹಾನಗಲ್ಲ ಶಾಸಕ ಸಿ.ಎಂ.ಉದಾಸಿ, ಸವಣೂರು ಉಪವಿಭಾಗಾಧಿಕಾರಿ ಹರ್ಷಲ್ ಬೋಯಾರ್‌, ತಹಶೀಲ್ದಾರ್‌ ಎಂ.ಗಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.