ಮಳೆ ಹಾನಿ ಪ್ರದೇಶಕ್ಕೆ ಶಾಸಕರ ಭೇಟಿ-ಪರಿಶೀಲನೆ

ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾಳು•ಡಿಸಿ ಜತೆ ಚರ್ಚಿಸಿ ಸೂಕ್ತ ಪರಿಹಾರ ಕೊಡಿಸಲು ಯತ್ನ: ಕರುಣಾಕರ ರೆಡ್ಡಿ

Team Udayavani, Jun 8, 2019, 12:04 PM IST

08-Juen-14

ಹರಪನಹಳ್ಳಿ: ಮಳೆಯಿಂದ ಹಾಳಾದ ಹಲುವಾಗಲು ರೈತರ ಜಮೀನಿಗೆ ಶಾಸಕ ಜಿ.ಕರುಣಾಕರರೆಡ್ಡಿ ಭೇಟಿ ನೀಡಿ ಬೆಳೆ ವಿಕ್ಷೀಸಿದರು

ಹರಪನಹಳ್ಳಿ: ತಾಲೂಕಿನಾದ್ಯಾಂತ ಬುಧವಾರ ತಡರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಯಿಂದ ಹಾನಿಗೊಳಗಾದ ಹಲುವಾಗಲು, ತಾವರಗುಂದಿ, ನಿಟ್ಟೂರು, ಅಲಗಿಲವಾಡ ಗ್ರಾಮಗಳಿಗೆ ಶಾಸಕ ಜಿ.ಕರುಣಾಕರರೆಡ್ಡಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಗಟೇರಿ ಹೋಬಳಿ ಸೇರಿದಂತೆ ಹಲವೆಡೆ ರೇಷ್ಮೆ ಬೆಳೆಯ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಹಲುವಾಗಲು ಗ್ರಾಮದ ಸುತ್ತಮುತ್ತ ಹತ್ತಿ-300 ಎಕರೆ, ಭತ್ತ-500 ಎಕರೆ ಸೇರಿ ಒಟ್ಟು 800 ಎಕರೆ, ತಾವರೆಗುಂದಿಯಲ್ಲಿ ಅಡಿಕೆ, ಮಾವಿನ ಗಿಡ ಬಿದ್ದಿವೆ. ಅಲಗಿಲವಾಡದಲ್ಲಿ 25 ಎಕರೆ ಬಾಳೆ ಬೆಳೆ ಹಾನಿಯಾಗಿದೆ. ಈ ಕುರಿತು ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸರ್ವೇ ನಡೆಸಿ 2 ದಿನದೊಳಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಶಾಸಕರು ತಿಳಿಸಿದರು.

ಕಳೆದ ವರ್ಷದ ಕೂಡ ಹಲುವಾಗಲು, ತಾವರಗೊಂದಿ ಭಾಗದಲ್ಲಿ ನೆರೆ ಹಾವಳಿಯಿಂದ ಹಾನಿಯಾದ ಬೆಳೆಗೆ ಪರಿಹಾರ ಕೊಟ್ಟಿಲ್ಲ ಅದನ್ನು ಕೂಡಲೇ ವಿತರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಹಿರೇಮೇಗಳಗೆರೆ ಭಾಗದಲ್ಲಿ ಅಡಿಕೆ, ಭತ್ತ ನಷ್ಟವಾಗಿದೆ. ಸಚಿವರು ಮತ್ತು ಜಿಲ್ಲಾಧಿಕಾರಿಗಳ ಬಳಿ ಚರ್ಚಿಸಿ ಶೀಘ್ರವೇ ಪರಿಹಾರ ವಿತರಿಸುವಂತೆ ಮಾತನಾಡುತ್ತೇನೆ. ನಿಟ್ಟೂರು ಬಸಾಪುರದಿಂದ ತಾವರಗುಂದಿ ಗ್ರಾಮದವರೆಗೆ 3 ಕೋಟಿ ಅನುದಾನದಲ್ಲಿ ಸಿ.ಸಿ ರಸ್ತೆ ನಿರ್ಮಾಣ ಹಾಗೂ ಹಲುವಾಗಲು ಮತ್ತು ತಾವರಗುಂದಿ ಗ್ರಾಮದ ನನೆಗುದಿಗೆ ಬಿದ್ದ ಸಿ.ಸಿ ರಸ್ತೆ ಪೂರ್ಣಗೊಳಿಸಲು 1 ಕೋಟಿ ಅನುದಾನ ನೀಡಿದ್ದು, ಟೆಂಡರ್‌ ಹಂತದಲ್ಲಿದೆ ಎಂದು ತಿಳಿಸಿದರು.

ತಾಪಂ ಉಪಾಧ್ಯಕ್ಷ ಎಲ್.ಮಂಜ್ಯಾನಾಯ್ಕ, ತಹಶೀಲ್ದಾರ್‌ ಡಾ.ಜಿ.ನಾಗವೇಣಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಶಶಿಕಲಾ, ತಾಲೂಕು ಬಿಜೆಪಿ ಅಧ್ಯಕ್ಷ ಸತ್ತೂರು ಹಾಲೇಶ್‌, ಜಿಲ್ಲಾ ಉಪಾಧ್ಯಕ್ಷ ಎಂ.ಪಿ.ನಾಯ್ಕ, ತಾಲೂಕು ಎಸ್ಟಿ ಮೋರ್ಚಾ ಅಧ್ಯಕ್ಷ ಆರ್‌.ಲೊಕೇಶ್‌, ಎಸ್ಟಿ ಮೋರ್ಚಾ ಉಪಾಧ್ಯಕ್ಷ ನಿಟ್ಟೂರು ಹಾಲಪ್ಪ, ಎಂ.ಮಲ್ಲೇಶ್‌, ಬೆಣ್ಣಿಹಳ್ಳಿ ಕರೇಗೌಡ, ಯು.ಪಿ.ನಾಗರಾಜ್‌, ರಾಘವೇಂದ್ರಶೆಟ್ಟಿ, ಸಂತೋಷ್‌, ಕೆ.ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.