ನಿಧಿ ಎಂದು ನಂಬಿ ಬೇಸ್ತು ಬಿದ್ದರು!

ಪೊಲೀಸರು-ಅಧಿಕಾರಿಗಳಿಂದ ಪರಿಶೀಲನೆ • ಪತ್ತೆಯಾಗಿದ್ದು ಹಗೇವು

Team Udayavani, Aug 18, 2019, 3:38 PM IST

18-Agust-38

ಹರಿಹರ: ನಗರದ ತೆಗ್ಗಿನಕೇರಿ ಬಡಗೇರ ಓಣಿಯ ಮನೆಯೊಂದರ ಹಿಂದೆ ಪತ್ತೆಯಾದ ಹಗೇವು.

ಹರಿಹರ: ನಿಧಿ ಇದೆಯೆಂಬ ಶಂಕೆಯಿಂದ ರಾತ್ರಿಯಿಡೀ ಪೊಲೀಸರು ಕಾವಲು ಕಾದು, ಬೆಳಿಗ್ಗೆ ಅಧಿಕಾರಿಗಳು, ನೂರಾರು ಜನರ ಸಮ್ಮುಖದಲ್ಲಿ ತೆರೆದು ನೋಡಿದರೆ ಅಲ್ಲಿ ಹಳೆಯ ಹಗೇವು ಪತ್ತೆಯಾಗಿದೆ.

ಈ ಘಟನೆ ನಡೆದಿದ್ದು, ನಗರದ ತೆಗ್ಗಿನಕೇರಿ ಸಮೀಪದ ಬಡಗೇರ ಓಣಿಯಲ್ಲಿ ಶುಕ್ರವಾರ ತಡರಾತ್ರಿ. ನಗರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ್‌ ಭೂತೆ ಇವರ ಮನೆ ಹಿಂದಿನ ಖಾಲಿ ಜಾಗದಲ್ಲಿ ವಿದ್ಯುತ್‌ ಅರ್ಥಿಂಗ್‌ ಮಾಡಲು ಶುಕ್ರವಾರ ಕಾರ್ಮಿಕರು ಗುಂಡಿ ತೋಡುತ್ತಿದ್ದಾಗ, ಹಾರೆ ಹೊಡೆತಕ್ಕೆ ಟಣ್‌…. ಟಣ್‌… ಶಬ್ದ ಕೇಳಿಸಿದೆ. ಒಳಗೆನೋ ಇದೆ ಎಂದು ಅರಿತು ಅಕ್ಕಪಕ್ಕದ ಜನರೆಲ್ಲಾ ಸೇರಿದ್ದಾರೆ. ಕೊನೆಗೆ ನಿಧಿ ಇರಬಹುದು ಎಂದು ಶಂಕೆ ವ್ಯಕ್ತವಾಗಿದೆ. ನೋಡ ನೋಡುತ್ತಿದ್ದಂತೆಯೇ ಇದರ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದರಿಂದ ಕುತೂಹಲಗೊಂಡು ಸ್ಥಳದಲ್ಲಿ ನೂರಾರು ಜನ ಸೇರಿದ್ದಾರೆ. ಕಾರ್ಮಿಕರು ಇದರ ಉಸಾಬರಿಯೇ ಬೇಡ ಎಂದು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ತಾಲೂಕು, ಜಿಲ್ಲಾಮಟ್ಟದ ಅಧಿಕಾರಿಗಳಿಗೂ ಸುದ್ದಿ ಮುಟ್ಟಿ, ಕೆಲ ಗಂಟೆಗಳಲ್ಲೆ ಎಸ್ಪಿ ಸೂಚನೆ ಮೇರೆಗೆ ನಗರ ಠಾಣೆ ಪಿಎಸ್‌ಐ ಪ್ರಭು ಕೆಳಗಿನಮನಿ ಸ್ಥಳಕ್ಕೆ ಬಂದು ಪರಿಶೀಲಿಸಿ, ಇದು ಪುರಾತತ್ವ ಇಲಾಖೆಗೆ ಸಂಬಂಧಿಸಿದ ವಿಷಯವಾಗಿದ್ದು ಬಂದೋಬಸ್ತ್ ಒದಗಿಸುವುದಷ್ಟೆ ನಮ್ಮ ಕೆಲಸ ಎಂದು ಭದ್ರತೆ ಒದಗಿಸಿದ್ದಾರೆ.

ನಂತರ ರಾತ್ರಿ 11 ಗಂಟೆ ವೇಳೆಗೆ ತಹಶೀಲ್ದಾರ್‌ ರೆಹನ್‌ ಪಾಷಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಬೆಳಿಗ್ಗೆ ಉತVನನ ಮಾಡೋಣ ಎಂದು ತಿಳಿಸಿದರು. ರಾತ್ರಿ ಇಡೀ ಇಬ್ಬರು ಪೊಲೀಸರು ಕಾವಲು ಕಾದರು. ಶನಿವಾರ ಬೆಳಗ್ಗೆ 12ಕ್ಕೆ ತಹಶೀಲ್ದಾರ್‌ ಸೇರಿದಂತೆ ಕಂದಾಯ, ನಗರಸಭೆ ಅಧಿಕಾರಿಗಳ ಸಮ್ಮುಖದಲ್ಲಿ ನಗರಸಭೆ ಪೌರ ಕಾರ್ಮಿಕರು ಉತ್ಖನನ ನಡೆಸಲು ಮುಂದಾದರು. ಎಲ್ಲ ಅಗೆದು ನೋಡಿದರೇ ಹಳೆ ಕಾಲದ ಹಗೇವು ಪತ್ತೆಯಾಗಿದೆ. ರಾತ್ರಿಯಿಡೀ ಕಾಯ್ದ ಜನರು, ಅಧಿಕಾರಿಗಳು ಕೊನೆಗೆ ಮನೆಯತ್ತ ಹೆಜ್ಜೆ ಹಾಕಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.