ನೆರೆ ಸಂತ್ರಸ್ತರಿಗೆ ಶಿಕ್ಷಕಿಯರ ನೆರವು
ಧಾರವಾಡ ಜಿಲ್ಲೆಯ ಅಳ್ನಾವರದಲ್ಲಿ ಅಗತ್ಯ ವಸ್ತುಗಳ ವಿತರಣೆ
Team Udayavani, Aug 26, 2019, 10:35 AM IST
ಹರಿಹರ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದಿಂದ ಧಾರವಾಡ ಸಮೀಪದ ಅಳ್ನಾವರದಲ್ಲಿ ನೆರೆಪೀಡಿತರಿಗೆ ಶನಿವಾರ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು
ಹರಿಹರ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ ಪದಾಧಿಕಾರಿಗಳು ಧಾರವಾಡ ಸಮೀಪದ ಅಳ್ನಾವರಕ್ಕೆ ತೆರಳಿ ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಶನಿವಾರ ವಿತರಿಸಿದರು.
ತಾಲೂಕಿನ ಶಿಕ್ಷಕಿಯರಿಂದ ಸಂಗ್ರಹಿಸಿದ ಮಹಿಳೆ ಮತ್ತು ಮಕ್ಕಳ 50 ಉಡುಪುಗಳು, 50 ಸ್ವೆಟರ್, 250 ಸೀರೆ, 2 ಕ್ವಿಂಟಲ್ ಅಕ್ಕಿ, 1000 ರೊಟ್ಟಿ, ಚಟ್ನಿ ಪುಡಿ, ಬಾಣಂತಿಯರಿಗೆ ಗೋಧಿ ನುಚ್ಚು, ಸೋಪು, ಮಕ್ಕಳಿಗೆ ಪೆನ್ಸಿಲ್, ರಬ್ಬರ್, 500 ನೋಟ್ ಬುಕ್, ಸ್ಕೂಲ್ ಬ್ಯಾಗ್ ಇತರೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು.
ಸಾವಿತ್ರಬಾಯಿ ಫುಲೆ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ್, ತಾಲೂಕಿನ ಶಿಕ್ಷಕಿಯರಾದ ಶಾರದಮ್ಮ, ಜ್ಯೋತಿ, ಸುನೀತಾ, ಸಾಕಮ್ಮ, ಸುಜಾತಾ, ಕಲ್ಪನಾ, ಪುಷ್ಪಾವತಿ, ಸುವರ್ಣಮ್ಮ, ರೇಖಾ, ಅನುಸೂಯಮ್ಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ