ರಾಜ್ಯದ 3ನೇ ಕರಡಿಧಾಮವಾಗಿ ಹಿರೇಕಲ್ಲು ಗುಡ್ಡ

10,088 ಹೆಕ್ಟೇರ್‌ ಹೊಂದಿದ್ದು 45ಕ್ಕೂ ಹೆಚ್ಚು ಕರಡಿಗಳಿವೆ „ರಾಜ್ಯ ವನ್ಯಜೀವಿ ಮಂಡಳಿಯಿಂದ ಕರಡಿಧಾಮ ಘೋಷಣೆ

Team Udayavani, Sep 28, 2019, 5:09 PM IST

28-Sepctember-26

ಎನ್‌. ನಂಜುಂಡೇಗೌಡ
ಹಾಸನ:
ಅರಸೀಕೆರೆ ತಾಲೂಕಿನ ಹಿರೇಕಲ್ಲುಗುಡ್ಡ ಮೀಸಲು ಅರಣ್ಯ (ನಾಗಪುರಿ ಅರಣ್ಯ) ರಾಜ್ಯದ 3ನೇ ಕರಡಿಧಾಮ ಎಂಬ ಖ್ಯಾತಿಗೆ ಪಾತ್ರವಾಗಿದೆ. ಬಳ್ಳಾರಿ ಜಿಲ್ಲೆಯ ದರೋಜಿ ಮತ್ತು ಗುಡೆಕೋಟೆ ಕರಡಿಧಾಮಗಳ ನಂತರ ಹಿರೇಕಲ್ಲುಗುಡ್ಡ ಕರಡಿಧಾಮ ರಾಜ್ಯದ 3ನೇ ಕರಡಿಧಾಮ ಎಂದು ಘೋಷಣೆಯಾಗಿದೆ.

ಹಿರೇಕಲ್ಲುಗುಡ್ಡ ಅರಣ್ಯವನ್ನು ಕರಡಿಧಾಮವಾಗಿ ಘೋಷಿಸಬೇಕೆಂಬ ಬಹಳ ಕಾಲದ ಬೇಡಿಕೆಯನ್ನು ರಾಜ್ಯ ಸರ್ಕಾರ ಕೊನೆಗೂ ಈಡೇರಿಸಿದೆ. ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯು ಹಿರೇಕಲ್ಲುಗುಡ್ಡ
ಮೀಸಲು ಅರಣ್ಯವನ್ನು ಕರಡಿಧಾಮವಾಗಿ ಘೋಷಿಸಲು ಅನುಮೋದನೆ ನೀಡಿದೆ.

ಅಧಿಸೂಚನೆ ಬಳಿಕ ಕ್ರಿಯಾಯೋಜನೆ: ಅರಸೀಕೆರೆ ತಾಲೂಕಿನ ಹಿರೇಗುಡ್ಡ (ನಾಗಪುರಿ), ರಾಮೇನಹಳ್ಳಿ, ಚಾಕನಕಟ್ಟೆ, ಗರುಡನಗಿರಿ ಮೀಸಲು ಅರಣ್ಯವನ್ನೊಳಗೊಂಡ 10,088ಹೆಕ್ಟೇರ್‌ ಪ್ರದೇಶವನ್ನು ಕರಡಿಧಾಮವನ್ನಾಗಿ ಘೋಷಿಸಲು ರಾಜ್ಯ ವನ್ಯಜೀವಿ ಮಂಡಳಿ ಸಭೆ ಅನುಮೋದನೆ ನೀಡಿದ್ದು, ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟವಾದ ನಂತರ ಅರಣ್ಯ ಇಲಾಖೆ ಕರಡಿಧಾಮದ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಿದೆ.

ಪ್ರಸ್ತಾವನೆ ಸಲ್ಲಿಸಲಾಗಿತ್ತು: 2016 -17ನೇ ಸಾಲಿನಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಅರಣ್ಯ ವಲಯದ ನೇತೃತ್ವದಲ್ಲಿ ಸಂಸ್ಥೆಯೊಂದು ಅರಸೀಕೆರೆ ತಾಲೂಕಿನ ಹಿರೆಕಲ್ಲುಗುಡ್ಡ ಅರಣ್ಯದಲ್ಲಿ ಗಣತಿ ನಡೆಸಿದಾಗ ಅಲ್ಲಿ 30ಕ್ಕೂ ಹೆಚ್ಚು ಕರಡಿ, 100 ಕ್ಕೂ ಹೆಚ್ಚು ಚಿರತೆಗಳಿವೆ ಎಂಬುದನ್ನು ದೃಢಪಡಿಸಿತ್ತು. ಆನಂತರ ಆ ಪ್ರದೇಶವನ್ನು ಕರಡಿಧಾಮವೆಂದು ಘೋಷಿಸಿ ಅಭಿವೃದ್ಧಿಪಡಿಸ
ಬೇಕೆಂದು ಅರಣ್ಯ ಇಲಾಖೆ ಹಾಸನ ವಿಭಾಗ ಪ್ರಸ್ತಾವನೆ ಸಲ್ಲಿಸಿತ್ತು. ಆ ಪ್ರಸ್ತಾವನೆಗೆ ಈಗ ಸರ್ಕಾರ ಅನುಮೋದನೆ ನೀಡಿದೆ.

45ಕ್ಕೂ ಹೆಚ್ಚು ಕರಡಿಗಳಿವೆ: 2016 -17ನೇ ಸಾಲಿನಲ್ಲಿ ಸುಮಾರು 30 ಕರಡಿಗಳಿವೆ ಎಂಬುದು ಗಣತಿಯಿಂದ ದೃಢಪಟ್ಟಿತ್ತು. ಕಳೆದ 3 ವರ್ಷಗಳಲ್ಲಿ ಕರಡಿಗಳ ಸಂಖ್ಯೆ ವೃದ್ಧಿಸಿದೆ. ಈಗ 45 ಕ್ಕೂ ಹೆಚ್ಚು ಕರಡಿಗಳಿವೆ ಎಂದು ಅರಣ್ಯ ಇಲಾಖೆ ಅಂದಾಜು ಮಾಡಿದೆ. ಕರಡಿಗಳ ಜೊತೆಗೆ ಅಲ್ಲಿ ಕಡವೆ, ಕೃಷ್ಣಮೃಗ, ಕಾಡುಬೆಕ್ಕು, ತೋಳಗಳೂ ಬಹಳಷ್ಟು ಇವೆ ಎಂಬುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.