ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ತಾಲೂಕುವಾರು ದೇಗುಲ ಆಯುಧ ಪರಿಕರಗಳ ಪೂಜೆ  ಮನೆಗಳಲ್ಲಿ ವಾಹನ ಪೂಜೆ

Team Udayavani, Oct 16, 2021, 2:41 PM IST

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಚನ್ನರಾಯಪಟ್ಟಣ: ತಾಲೂಕಿನ ವಿವಿಧ ದೇವಾಲಯ ಗಳ ಮುಂಭಾಗ ಹಾಗೂ ತಮ್ಮ ಮನೆ ಆವರಣದಲ್ಲಿ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದ್ದು ತಮ್ಮ ಬಳಿ ಇರುವ ವಾಹನಗಳು ಹಾಗೂ ಆಯುಧ ವನ್ನು ಪೂಜಿಸುವ ಮೂಲಕ ಮಹಾನವಮಿ ಆಯುಧ ಪೂಜೆಯನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಿದರು.

ರೈತರು ತಮ್ಮ ಕೃಷಿಗೆ ಬಳಸುವ ಕೃಷಿಪರಿಕರವನ್ನು ಪೂಜೆ ಸಲ್ಲಿಸಿದರೆ, ವಾಹನ ರಿಪೇರಿ ಮಾಡುವ ಅಂಗಡಿ ಮಾಲೀಕರು ತಮ್ಮ ಬಳಿ ಇರುವ ವಸ್ತುಗಳನ್ನು ಸ್ವತ್ಛತೆ ಮಾಡಿ ಅಂಗಡಿಯನ್ನು ಹೂವು ಹಾಗೂ ಬಣ್ಣ ಬಣ್ಣದ ಬಲೂನಿನಿಂದ ಸಿಂಗರಿಸಿ ಪೂಜೆ ಸಲ್ಲಿಸಿದರು. ಇನ್ನು ಹತ್ತಾರು ವಾಹನ ಇಟ್ಟುಕೊಂಡಿರುವವರು ತಮ್ಮ ಮನೆ ಆವರಣದಲ್ಲಿ ಎಲ್ಲವನ್ನೂ ಸಾಲಾಗಿ ನಿಲ್ಲಿಸಿ ಬೂದು ಕುಂಬಳ ನಿಂಬೆಹಣ್ಣು ಬಲಿ ಕೊಟ್ಟು ಪೂಜೆ ಸಲ್ಲಿಸಿದರು.

ಇದನ್ನೂ ಓದಿ;- ಚಿನ್ನದ ಅಂಬಾರಿಯನ್ನ ಹೊತ್ತು ರಾಜಗಾಂಭೀರ್ಯ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು

ಒಂದೆರಡು ವಾಹನ ಹೊಂದಿರುವವರು ವಾಹನ ಸಿಂಗಾರ ಮಾಡಿ ಇಷ್ಟ ದೇವಾಲಯಕ್ಕೆ ಇಲ್ಲವೆ ಮನೆ ದೇವರು ನೆಲೆಸಿರುವ ಶ್ರೀಕ್ಷೇತ್ರಕ್ಕೆ ತಮ್ಮ ವಾಹನವನ್ನು ತೆಗೆದುಕೊಂಡು ಹೋಗಿ ಪೂಜೆ ಮಾಡಿಸಿದರು. ತಾಲೂಕಿನಲ್ಲಿ ಹೆಚ್ಚು ಮಂದಿ ಗುತ್ತಿಗೆದಾರರಿದ್ದು ಅವರ ಬಳಿ ಜೆಸಿಬಿ, ಕಾಂಕ್ರಿಟ್‌ ಮಿಕ್ಸರ್‌ ವಾಹನ, ಲಾರಿ, ಟಿಪ್ಪರ್‌ ಸೇರಿದಂತೆ ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾ ಣಕ್ಕೆ ಅಗತ್ಯ ಇರುವ ಯಂತ್ರದ ವಾಹನವನ್ನು ಒಟ್ಟಿಗೆ ನಿಲ್ಲಿಸಿ ಪೂಜೆ ಸಲ್ಲಿಸಿದರು.

ಕೆಲ ಗುತ್ತಿಗೆದಾರರು ತಮ್ಮ ವಾಹನ ಚಾಲಕರಿಗೆ ಹೊಸ ಬಟ್ಟೆ ಹಾಗೂ ಸಿಹಿ ನೀಡುವ ಮೂಲಕ ಆಯುಧ ಪೂಜೆಯನ್ನು ವಿಷೇಶವಾಗಿ ಆಚರಣೆ ಮಾಡಿದರೆ, ಕ್ರಷರ್‌ ಮಾಲೀಕರು, ಇಟ್ಟಿಗೆ ತಯಾರು ಮಾಡುವ ಕಾರ್ಖಾನೆ ಮಾಲೀಕರು ಕುರಿ ಕೋಳಿ ಬಲಿ ಕೊಟ್ಟು ಆಯುಧ ಪೂಜೆಯನ್ನು ಬಹಳ ವಿಜೃಂಭಣೆ ಯಿಂದ ಆಚರಿಸಲಾಯಿತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.