ಹಳೇಬೀಡು ಹೋಬಳಿಗೆ 14 ಟನ್‌ ಮೇವು ಪೂರೈಕೆ


Team Udayavani, Jul 19, 2019, 12:02 PM IST

hasan-tdy-2..

ಹಳೇಬೀಡು ಮೇವು ಕೇಂದ್ರಕ್ಕೆ 14 ಟನ್‌ ಮೇವು ಹೆಚ್ಚುವರಿಯಾಗಿ ಪೂರೈಕೆಯಾಗಿರುವುದಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಹಳೇಬೀಡು: ಪಟ್ಟಣದ ಮೇವು ಕೇಂದ್ರಕ್ಕೆ 14 ಟನ್‌ಗೂ ಹೆಚ್ಚು ಮೇವು ಹೆಚ್ಚುವರಿಯಾಗಿ ಪೂರೈಕೆಯಾಗಿರುವುದಕ್ಕೆ ರೈತರ ಮೊಗದಲ್ಲಿ ಸಂತಸ ಮೂಡಿದೆ.

ದಿನಂಪ್ರತಿ ರೈತರು ಮೇವಿಗಾಗಿ ಪಟ್ಟಣದ ಸಮೀಪದ ಬಂಡಾರಿಕಟ್ಟೆ ಗ್ರಾಮದ ಬಳಿಯಿರುವ ಬಯಲು ರಂಗಮಂದಿರದ ಬಳಿ ಕಾಯುತ್ತಿದ್ದ ರೈತರಿಗೆ ಗುರುವಾರ ಖುಷಿಯ ದಿನವಾ ಗಿತ್ತು. ಉದಯವಾಣಿ ಪತ್ರಿಕೆ ಯಲ್ಲಿ ಮೇವು ಅಭಾವದ ಬಗ್ಗೆ ವಿಸ್ತೃತ ವರದಿ ಮಾಡಲಾಗಿದ್ದು, ವರದಿಯ ಫ‌ಲಶೃತಿ ಪರಿಣಾಮ ಗುರುವಾರದಂದು ಹೆಚ್ಚುವರಿಯಾಗಿ ಮೇವು ಕೇಂದ್ರಕ್ಕೆ ಮೇವು ಬಂದಿರುವುದನ್ನು ಕಂಡ ರೈತರು ಸಂತೋಷ ಪಟ್ಟರು.

ಮೂರು ಇಲಾಖೆಗಳ ಸಹಯೋಗ: ಕಂದಾಯ ಇಲಾಖೆ, ಪಶುಪಾಲನೆ, ಗ್ರಾಮಪಂಚಾಯಿತಿ ಸಹಯೋಗದೊಂದಿಗೆ ರೈತರಿಗೆ ಮೇವು ವಿತರಿಸಲಾಗುತ್ತಿದೆ. ಕಂದಾಯ ಇಲಾಖೆ ಮೇವನ್ನು ಸಂಗ್ರಹಣೆ, ಸರಬರಾಜು. ಮಾಡಿದರೆ, ಗ್ರಾಮಪಂಚಾಯಿತಿ, ಹಾಗೂ ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ. ಪಶುಪಾಲನೆ ಇಲಾಖೆ ಟೋಕನ್‌ ವಿತರಣೆ, ಜಾನುವಾರುಗಳ ದೃಢೀಕರಣ, ಮೇವು ಗುಣ ಮಟ್ಟ ಪರಿಶೀಲನೆ ಮಾಡಿ ವಿತರಣೆ ಮಾಡುವ ಕಾರ್ಯ ಮಾಡಲಾಗುತ್ತಿದೆ.

ಹಲವು ಜಿಲ್ಲೆಗಳಿಂದ ಮೇವು ಪೂರೈಕೆ: ಹೋಬಳಿಯ 5 ಪಂಚಾಯಿತಿ ಕೇಂದ್ರಗಳಿಗೆ ಮಲೆಬೆನ್ನೂರು, ಶಿವಮೊಗ್ಗ, ಭದ್ರಾವತಿ, ನಂಜನಗೂಡು, ಮಂಡ್ಯ, ಮುಂತಾದ ಕಡೆಗಳಿಂದ ರಾಗಿ, ಭತ್ತ, ಜೊಳದ ಸೆಪ್ಪೆ, ಮೇವು ತರಿಸಿ ಮೇವು ವಿತರಿಸಲಾಗುತ್ತಿದೆ.

ಮಳೆಗಾಲವಾಗಿದ್ದ ಕಾರಣ ಶಿವಮೊಗ್ಗ, ಭದ್ರಾವತಿ ಭಾಗಗಳಲ್ಲಿ ಹೆಚ್ಚು ಮಳೇಯಾಗಿರುವ ಕಾರಣ ಮೇವು ತಡವಾಗಿ ಬಂದಿದೆ. ನಿಗದಿಯಂತೆ ರೈತರ ಅವಶ್ಯಕತೆಗೆ ತಕ್ಕಂತೆ ಪ್ರತಿದಿನ ಮೇವು ತರಿಸಿ ಮೇವು ವಿತರಣೆ ಮಾಡಲಾಗುತ್ತದೆ.

ಇಲ್ಲಿಯವರೆಗೆ 240 ಟನ್‌ ಮೇವು ವಿತರಣೆ ಮಾಡಲಾಗಿದೆ. 980 ಮಂದಿ ಇದರ ಪ್ರಯೋಜನ ಕೂಡ ಪಡೆದು 6,995 ರಾಸುಗಳಿಗೆ ಮೇವು ಪೂರೈಕೆ ಮಾಡಲಾಗಿದೆ.

ಗುಣ ಮಟ್ಟವಿಲ್ಲದ ಮೇವನ್ನು ವಾಪಸ್‌ ಕಳುಹಿಸಿ ಉತ್ತಮ ಮೇವನ್ನು ತರಿಸಿ ರೈತಬಾಂಧವರಿಗೆ ವಿರತಣೆ ಮಾಡಲಾಗುತ್ತಿದೆ ಎಂದು ಪಶುಪಾಲನಾ ವೈದ್ಯಾಧಿಕಾರಿ ಡಾ.ಎಂ. ವಿನಯ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.