ಹೊಳೆ ನರಸೀಪುರದಲ್ಲಿ ಶೇ.48 ಕೊಳಚೆ ಪ್ರದೇಶ


Team Udayavani, Nov 6, 2019, 3:00 AM IST

hole-narasipur

ಹೊಳೆನರಸೀಪುರ: ಪಟ್ಟಣದಲ್ಲಿನ ಜನಸಂಖ್ಯಾವಾರು ಲೆಕ್ಕಾಚಾರದಲ್ಲಿ ಶೇ.48 ರಷ್ಟು ಮಂದಿ ಕೊಳಚೆ ಪ್ರದೇಶದಲ್ಲಿ ವಾಸವಾಗಿದೆ ಎಂಬುದು ತನಿಖಾ ವರದಿಯಿಂದ ವ್ಯಕ್ತವಾಗಿದೆ ಎಂದು ಬೆಂಗಳೂರಿನ ಎಸ್ಟಿಇಎಂ ಸಂಸ್ಥೆಯ ಮುಖ್ಯಸ್ಥರಾದ ಸ್ವಪ್ನ ನುಡಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಒಂದು ದಿನದ ಸ್ವತ್ಛತಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಪ್ರಸ್ತುತ 20 ಕೊಳಚೆ ಪ್ರದೇಶಗಗಳಿವೆ. ಈ ಪ್ರದೇಶಗಳಿಗೆ ಪುರಸಭೆಯಿಂದ ಅಗತ್ಯ ಮೂಲ ಸೌಕರ್ಯ ಕಲ್ಪಿಸಿದ ನಂತರ ನಂತರ ಕೊಳಚೆ ಪ್ರದೇಶ ಪಟ್ಟಿಯಿಂದ ತಗೆದು ಹಾಕದ ಪರಿಣಾಮ ಈಗಲೂ ದಾಖಲೆಗಳಲ್ಲಿ ಕೊಳಚೆ ಪ್ರದೇಶ ಎಂದೇ ಮುಂದುವರೆದಿದೆ ಎಂದು ವಿವರಿಸಿದರು.

ನೈರ್ಮಲ್ಯ ಯೋಜನೆ ನಕ್ಷೆ ಸಿದ್ಧ: ಹೊಳೆನರಸೀಪುರ ಪಟ್ಟಣಕ್ಕೆ ಸ್ವತ್ಛ ಭಾರತ ಯೋಜನೆಯಲ್ಲಿ ನಗರ ನೈರ್ಮಲ್ಯ ಯೋಜನೆ ನಕ್ಷೆ ಸಿದ್ಧಪಡಿಸಲಾಗಿದೆ. ಮುಂದಿನ 20 ವರ್ಷಗಳಲ್ಲಿ ಪಟ್ಟಣಕ್ಕೆ ಬೇಕಾದ ಸವಲತ್ತುಗಳನ್ನು ಯಾವ ರೀತಿ ಅನುಸರಿಸಬೇಕೆಂಬ ವರದಿಯನ್ನು ತಾವು ಸಿದ್ಧಪಡಿಸಿದ್ದೇವೆ. ಆದರೆ ಈ ಯೋಜನೆಯೆ ಅಂತಿಮವಲ್ಲ. ನಾವು ಪ್ರಸ್ತುತ ಪಡಿಸುತ್ತಿರುವ ಯೋಜನೆಯಲ್ಲಿ ಮತ್ತಷ್ಟು ಸೇರ್ಪಡೆಗೆ ಅವಕಾಶವಿದೆ ಎಂದರು.

ನೈರ್ಮಲ್ಯ ಯೋಜನೆ: 2011 ಜನ ಸಂಖ್ಯಾ ಅಧರಿಸಿದಂತೆ ಪಟ್ಟಣದಲ್ಲಿ 30 ಸಾವಿರ ಜನಸಂಖ್ಯೆ ಇದೆ ಆದರೆ 2019 ಕ್ಕೆ ಅಂದಾಜು 35 ಸಾವಿರ ಆಗಿರಬಹುದು. ಅದರಂತೆ ನಾವುಗಳು ಬರುವ 2040ರವೇಳೆಗೆ 48 ಸಾವಿರದಿಂದ 50 ಸಾವಿರಕ್ಕೆ ಬರಬಹುದೆಂಬ ಅಂದಾಜಿನ ಮೇಲೆ ಪಟ್ಟಣಕ್ಕೆ ಅವಶ್ಯವಾಗಿ ಬೇಕಾಗಿರುವ ನೈರ್ಮಲ್ಯ ಯೋಜನೆ ರೂಪಿಸುತ್ತಿರುವುದಾಗಿ ತಿಳಿಸಿದರು.

ನೀರಿನ ಸಮಸ್ಯೆಯಿಲ್ಲ: ನಿಮ್ಮ ನಗರಕ್ಕೆ ಸನಿಹದಲ್ಲಿ ನದಿ ಹರಿಯುತ್ತಿರುವುದರಿಂದ ನೀರಿನ ಸಮಸ್ಯೆ ನಿಮ್ಮ ನಗರದ ಜನತೆಗೆ ಅಷ್ಟಾಗಿ ಇಲ್ಲ ಎಂಬುದು ತಾವು ಪಟ್ಟಣ ಪ್ರದಕ್ಷಿಣೆ ಹಾಕಿ ಮಾಹಿತಿ ಸಂಗ್ರಹಿಸುವಾಗಿ ಬಂದ ಮಾಹಿತಿಯಾಗಿದೆ.

ಶೌಚಾಲಯ ನಿರ್ವಹಣೆ: ಪ್ರಸ್ತುತ ಪಟ್ಟಣದ ಐದು ಕಡೆ ಸಾರ್ವಜನಿಕ ಶೌಚಾಲಯಗಳು ಅದರಲ್ಲಿ ಒಂದೆರಡು ಸರಿಯಾಗಿ ಉಪಯೋಗಿಸುತ್ತಿಲ್ಲ ಎಂಬುದನ್ನು ಬಿಟ್ಟರೆ ಉಳಿದಂತೆ ಶೌಚಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಅವೈಜ್ಞಾನಿಕ ಚರಂಡಿ ವ್ಯವಸ್ಥೆ: ಪುರಸಭೆ ನೈರ್ಮಲ್ಯ ಸಮಿತಿ ಸದಸ್ಯ ಜೈಪ್ರಕಾಶ್‌ ಮಾತನಾಡಿ, ಪ್ರಸ್ತುತ ಪಟ್ಟಣರುವ ಬಾಕ್ಸ್‌ ಚರಂಡಿಗಳು ಮತ್ತು ಒಳಚರಂಡಿಗಳು ಅವೈಜ್ಞಾನಿಕವಾಗಿ ಇರುವುದರಿಂದ ಅನಾರೋಗ್ಯ ತಾಂಡವವಾಡುತ್ತಿದೆ. ಮೊದಲು ಇರುವ ಸಮಸ್ಯೆಯನ್ನು ಪರಿಹರಿಸಿದ್ದಲ್ಲಿ ಈಗ ತಾವು ಹೇಳುತ್ತಿರುವ ಮಾಹಿತಿಗಳು ಸರಾಗವಾಗಿ ಅನುಷ್ಠಾನಕ್ಕೆ ತರಲು ಸಾಧ್ಯ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.