ಜಿಲ್ಲೆಯಲ್ಲಿ 896 ಮಂದಿಗೆ ಕೊರೊನಾ ಸೋಂಕು
Team Udayavani, May 19, 2021, 4:30 PM IST
ಹಾಸನ: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 896 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 18ಮಂದಿ ಬಲಿಯಾಗಿದ್ದಾರೆ.ಮೃತಪಟ್ಟವರಲ್ಲಿ ಹಾಸನ ತಾಲೂಕಿನ 6ಮಂದಿ, ಹೊಳೆನರಸೀಪುರ ತಾಲೂಕಿನ4, ಅರಸೀಕೆರೆ ತಾಲೂಕಿನ 3,ಅರಕಲಗೂಡು ತಾ.2, ಆಲೂರು,ಬೇಲೂರು ಮತ್ತು ಸಕಲೇಶಪುರ ತಾಲೂಕಿನ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲೀಗ ಸೋಂಕಿತರ ಸಂಖ್ಯೆ66,589 ಕ್ಕೆ ಏರಿದ್ದು, ಸೋಂಕಿನಿಂದ ಈವರೆಗೆ ಒಟ್ಟು 849 ಮಂದಿಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈಗಸಕ್ರಿಯ ಪ್ರಕರಣಗಳ ಸಂಖ್ಯೆ 14, 546ಕ್ಕೆಏರಿದೆ. ಮಂಗಳವಾರ ಸೋಂಕು ದೃಢಪಟ್ಟಿರುವ 896 ಮಂದಿ ಪೈಕಿಹಾಸನ ತಾಲೂಕಿನ 317,ಚನ್ನರಾಯಪಟ್ಟಣ 169, ಅರಸೀಕೆರೆ136, ಅರಕಲಗೂಡು 92, ಬೇಲೂರು64, ಹೊಳೆನರಸೀಪುರ 55, ಆಲೂರು23, ಸಕಲೇಶಪುರ ತಾಲೂಕಿನ 20ಮಂದಿ, ಹೊರ ಜಿಲ್ಲೆಯ 20 ಮಂದಿಗೆಸೋಂಕು ದೃಢಪಟ್ಟಿದೆ ಎಂದು ಡಿಎಚ್ ಒ ಡಾ.ಸತೀಶ್ಕುಮಾರ್ ತಿಳಿಸಿದ್ದಾರೆ.
ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿಮಂಗಳವಾರ 1276 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂಒಟ್ಟು 51,194 ಮಂದಿ ಗುಣಮುಖರಾಗಿದ್ದಾರೆ .ಐಸಿಯುನಲ್ಲಿರುವ 135 ಮಂದಿ ಸೇರಿಒಟ್ಟು 14, 546 ಮಂದಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ