ಜಿಲ್ಲೆಯಲ್ಲಿ ಶೇ.99 ರಷ್ಟು ಮುಂಗಾರು ಬೆಳೆಗಳ ಬಿತ್ತನೆ


Team Udayavani, Oct 3, 2022, 4:07 PM IST

ಜಿಲ್ಲೆಯಲ್ಲಿ ಶೇ.99 ರಷ್ಟು ಮುಂಗಾರು ಬೆಳೆಗಳ ಬಿತ್ತನೆ

ಹಾಸನ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಶೇ. 57ರಷ್ಟು ಹೆಚ್ಚು ಮಳೆಯಾಗಿದ್ದು, ಮುಂಗಾ ರು ಹಂಗಾಮಿನ ಬೆಳೆಗಳ ಬಿತ್ತನೆ ಪ್ರಮಾಣ ದಲ್ಲಿ ಶೇ.99ರಷ್ಟು ಸಾಧನೆಯಾಗಿದೆ.

ಜಿಲ್ಲೆಯಲ್ಲಿ ವಾಡಿಕೆ ಮಳೆ ಸೆಪ್ಟಂಬರ್‌ ಅಂತ್ಯದವರೆಗೆ 916.1 ಮಿ.ಮೀ.ವಾಡಿಕೆ ಮಳೆ ಆಗಬೇಕಾಗಿತ್ತು. ಆದರೆ 1441.9 ಮಿ.ಮೀ.ನಷ್ಟು ಅಂದರೆ, ವಾಡಿಕೆಗಿಂತ ಶೇ.57ರಷ್ಟು ಮಳೆ ಸುರಿದಿದೆ. ಜಿ

ಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 2,53, 596 ಹೆಕ್ಟೇರ್‌ನಲ್ಲಿ ಬೆಳೆಗಳ ಬಿತ್ತನೆ ಗುರಿ ನಿಗದಿಯಾಗಿ ದ್ದು, ಆ ಪೈಕಿ 2,50,836 ಹೆಕ್ಟೇರ್‌ ನಲ್ಲಿ ಅಂದರೆ ಶೇ. 98.91 ರಷ್ಟು ಬಿತ್ತನೆಯಾಗಿದೆ. ಕೆಲವು ತಾಲೂಕುಗಳಲ್ಲಿ ಗುರಿ ಮೀರಿದ ಬಿತ್ತನೆಯಾಗಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ಏಕದಳ ಧಾನ್ಯಗಳು: ಭತ್ತ, ರಾಗಿ, ಜೋಳ, ಮುಸು ಕಿನ ಜೋಳ ಸೇರಿದಂತೆ ಏಕದಳ ಧಾನ್ಯಗಳ ಬಿತ್ತನೆ ಗುರಿ 2,18,472 ಹೆಕ್ಟೇರ್‌ಗೆ ಬದಲಾಗಿ 2,14,578 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದ್ದು, ಶೇ.98.21ರಷ್ಟು ಸಾಧನೆಯಾಗಿದೆ. ಏಕ ದಳ ಧಾನ್ಯಗಳ ಪೈಕಿ ಮುಸುಕಿನ ಜೋಳದ ಬಿತ್ತನೆಯಲ್ಲಿ ಗುರಿ ಮೀರಿದ ಸಾಧನೆ ಯಾಗಿದೆ. 1,05,158 ಹೆಕ್ಟೇರ್‌ ಬಿತ್ತನೆ ಗುರಿಗೆ ಬದಲಾಗಿ 1,10,985 ಹೆಕ್ಟೇರ್‌ನಲ್ಲಿ ಮುಸುಕಿನ ಜೋಳದ ಬಿತ್ತನೆಯಾಗಿದ್ದು, ಶೇ.105ರಷ್ಟು ಮುಸು ಕಿನ ಜೋಳದ ಬಿತ್ತನೆ ಆಗಿದೆ.

ರಾಗಿ ಬಿತ್ತನೆ ಗುರಿ 70,816 ಹೆಕ್ಟೇರ್‌ಗೆ ಬದಲಾಗಿ 66,679 ಹೆಕ್ಟೇರ್‌ ಬಿತ್ತನೆಯಾಗಿ ಶೇ.94.15ರಷ್ಟು ಸಾಧನೆ ಯಾಗಿದ್ದರೆ, ಭತ್ತದ ಬೆಳೆ ಬಿತ್ತನೆ ಗುರಿ 37,998 ಹೆಕ್ಟೇರ್‌ಗೆ ಗುರಿ ನಿಗದಿಯಾಗಿದ್ದು, 35,872 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಶೇ.94.40ರಷ್ಟು ಸಾಧನೆ ಯಾಗಿದೆ. ಜೋಳದ ಬೆಳೆ ಬಿತ್ತನೆ ಗುರಿ 4000ಹೆಕ್ಟೇರ್‌ಗೆ ಬದಲಾಗಿ ಕೇವಲ 935 ಹೆಕ್ಟೇರ್‌ನಲ್ಲಷ್ಟೇ ಬಿತ್ತನೆಯಾಗಿ ಶೇ.23.32ರಷ್ಟು ಸಾಧನೆಯಾಗಿದೆ.

ದ್ವಿದಳ ಧಾನ್ಯಗಳು: ತೊಗರಿ, ಉದ್ದು, ಅಲಸಂದೆ, ಅವರೆ, ಹೆಸರು ಸೇರಿದಂತೆ ದ್ವಿದಳ ಧಾನ್ಯಗಳ ಬಿತ್ತನೆ ಗುರಿ 20, 745 ಹೆಕ್ಟೇರ್‌ಗೆ ಬದಲಾಗಿ 19521 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದ್ದು, ಶೇ, 94 ರಷ್ಟು ಸಾಧನೆ ಮಾಡಲಾಗಿದೆ.

ಎಣ್ಣೆಕಾಳುಗಳು: ಜಿಲ್ಲೆಯಲ್ಲಿ ಸೂರ್ಯಕಾಂತಿ, ಸಾಸಿವೆ, ಎಳ್ಳು, ನೆಲಗಡೆ ಸೇರಿದಂತೆ 1185 ಹೆಕ್ಟೇರ್‌ ಎಣ್ಣೆಕಾಳುಗಳ ಬಿತ್ತನೆ ಗುರಿ ನಿಗದಿಯಾಗಿದ್ದು, ಆ ಪೈಕಿ 2910 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಗುರಿ ಮೀರಿದ ಶೇ.245ರಷ್ಟು ಸಾಧನೆಯಾಗಿದೆ.

ವಾಣಿಜ್ಯ ಬೆಳೆಗಳು: ತಂಬಾಕು, ಹತ್ತಿ, ಕಬ್ಬು ಸೇರಿದಂತೆ ವಾಣಿಜ್ಯ ಬೆಳೆಗಳ ಬಿತ್ತನೆ ಗುರಿ 13,194 ಹೆಕ್ಟೇರ್‌ಗೆ ಬದಲಾಗಿ 13,827 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಗುರಿ ಮೀರಿದ ಶೇ.104 ರಷ್ಟು ಸಾಧನೆಯಾಗಿದೆ.

ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.