ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತ ಕುಸಿದು ಬಿದ್ದು ಸಾವು
Team Udayavani, Oct 20, 2022, 10:06 PM IST
ಹಾಸನ: ಶ್ರೀ ಹಾಸನಾಂಬೆಯ ದರ್ಶನಕ್ಕೆ ಗುರುವಾರ ಭಕ್ತರ ಮಹಾಪೂರವೇ ಹರಿದು ಬಂದಿದ್ದು, ಸೂಕ್ತ ವ್ಯವಸ್ಥೆಗಳಿಲ್ಲದೆ ಭಕ್ತರು ತೀವ್ರ ಕಷ್ಟಪಡಬೇಕಾಯಿತು. ಸರದಿ ಸಾಲಿನಲ್ಲಿ ನಿಂತಿದ್ದ ಭಕ್ತರೊಬ್ಬರು ದೇವಾಲಯದ ಮುಂಭಾಗದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಮಧ್ಯಾಹ್ನ 12 ಗಂಟೆ ಹೊತ್ತಿನಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದ ಹಾಸನ ತಾಲೂಕು ದುದ್ದ ಹೋಬಳಿ ಬೊಮ್ಮೇನಹಳ್ಳಿಯ ಗಿರೀಶ್ (40) ಎಂಬವರು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟರು. ಅವರು ಬೆಳಗ್ಗಿನ ಉಪಾಹಾರವನ್ನೂ ಸೇವಿಸದೆ ದೇವರ ದರ್ಶನಕ್ಕೆ ಕಾಯುತ್ತಿದ್ದರು ಎನ್ನಲಾಗಿದೆ.
ದೇವಿ ದರ್ಶನ ಪಡೆದ ಚನ್ನಮ್ಮ, ಶೋಭಾ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಪತ್ನಿ ಚನ್ನಮ್ಮ ಅವರು ಪುತ್ರಿ ಶೈಲಜಾ ಜತೆಯಲ್ಲಿ ಗುರುವಾರ ದೇವರ ದರ್ಶನ ಪಡೆದರು. ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೂಡ ಗುರುವಾರ ಸಂಜೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್