ದಸರಾ ಬೊಂಬೆಗಳ ಆಕರ್ಷಕ ಪ್ರದರ್ಶನ


Team Udayavani, Sep 21, 2017, 3:28 PM IST

hasan.jpg

ಹಾಸನ: ಶರನ್ನವರಾತ್ರಿಯಲ್ಲಿ ಬೊಂಬೆಗಳ ಪೂಜೆಗೆ ಆದ್ಯತೆ. ಅಂತೆಯೇ ಅರಸೀಕೆರೆ ಪಟ್ಟಣ, ಮಾರುತಿ ನಗರದ ನಿವಾಸಿ ನಿವೃತ್ತ ಶಿಕ್ಷಕ ಕೆ.ಆರ್‌.ಆನಂದ್‌ ಅವರು ತಮ್ಮ ಮನೆಯಲ್ಲಿ ದಸರಾ ಬೊಂಬೆಗಳನ್ನು ಜೋಡಿಸಿ ಗಮನ ಸೆಳೆದಿದ್ದಾರೆ.

ರಾಜಾ ಪ್ರತ್ಯಕ್ಷ ದೇವತಾ ಎಂಬ ಮಾತಿ ನಂತೆ ಚಂದದ ಪಟ್ಟದ ಬೊಂಬೆಗೆ ರಾಜ ರಾಣಿಯರಂತೆ ಅಲಂಕರಿಸಿ ಅಗ್ರಸ್ಥಾನ ದಲ್ಲಿ ಮಂಟಪ ನಿರ್ಮಿಸಿ ಅದರಲ್ಲಿ ಪ್ರತಿಷ್ಟಾಪಿಸಿದ್ದಾರೆ. ನಂತರದ ಸಾಲುಗಳಲ್ಲಿ, ದಶಾವತಾರ, ನವದುರ್ಗೆಯರು, ಅಷ್ಟಲಕ್ಷ್ಮೀ, ಶ್ರೀಕೃಷ್ಣಾವತಾರ, ಕಾಳಿಂಗ ಮರ್ದನ, ಶ್ರೀರಾಮ ಪಟ್ಟಾಭಿಷೇಕ, ದಸರೆಯ ಪ್ರಮುಖ ದೇವತೆಗಳಾದ ದುರ್ಗಿ ಹಾಗೂ ಶಾರದೆಯ ವಿಗ್ರಹ, ಪುಸ್ತಕಗಳು, ವಿವಿಧ ದೇವತೆಗಳ ವಿಗ್ರಹ ಗಳು, ವಿವಾಹ ಮಹೋತ್ಸವ, ವಿವಿಧ ವಾದ್ಯಗಳು, ಪ್ರಾಣಿ ಪಕ್ಷಿಗಳು ಮತ್ತಿತರ ಬೊಂಬೆಗಳನ್ನು ಆಕರ್ಷಕವಾಗಿ ಜೋಡಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ವಿಶ್ವ ದಾದ್ಯಂತ ಯೋಗ ದಿನವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಯೋಗ
ದಿನದಂದು ಜರುಗುವ ಸೂರ್ಯ ನಮಸ್ಕಾರವನ್ನು ಬೊಂಬೆಗಳಲ್ಲಿ ನಿರ್ಮಿಸಿರುವುದು ಎಲ್ಲರ ಗಮನ ಸೆಳೆಯುತ್ತದೆ.

ಆನಂದ್‌ ಸ್ವತಃ ಥರ್ಮೋಕೋಲ್‌ ನಿಂದ ನಿರ್ಮಿಸಿರುವ ಗಣೇಶನ ವಿಗ್ರಹ, ಈಶ್ವರ, ಅಂಬಾರಿ ಹೊತ್ತ ಆನೆ, ಅರ್ಜುನ
ನಿಗೆ ಗೀತೋಪದೇಶ ಮಾಡುತ್ತಿರುವ ಕೃಷ್ಣ ಮೊದಲಾದ ಕಲಾಕೃತಿಗಳು ಆಕರ್ಷಕವಾಗಿವೆ. ಕಳೆದ ನಾಲ್ಕು ದಶಕ
ಗಳಿಂದ ಪ್ರತಿವರ್ಷ ನವರಾತ್ರಿಯ ಪಾಡ್ಯದ ದಿನದಿಂದಲೇ ಗೊಂಬೆಗಳನ್ನು ಜೋಡಿಸಿ ಪೂಜಿಸುತ್ತಾ ಬಂದಿದ್ದು, ನವರಾತ್ರಿ ಮುಗಿಯುವ ವರೆಗೂ ಪ್ರತಿ ದಿನ ಸಂಜೆ ಗೊಂಬೆಗಳಿಗೆ ಪೂಜಿಸುತ್ತಾರೆ.

ಹೈಟೆಕ್‌ ಸಂಸ್ಕೃತಿಯಲ್ಲಿ ಬೆಳೆಯುತ್ತಿರುವ ಇಂದಿನ ಪೀಳಿಗೆಯ ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರ ಮತ್ತು
ಸಂಪ್ರದಾಯವನ್ನು ಪರಿಚಯಿಸಬೇಕಾದ ಇಂದಿನ ಸಂದರ್ಭದಲ್ಲಿ ಪ್ರತಿ ಮನೆಗಳಲ್ಲಿ ಈ ರೀತಿಯ ಆಚರಣೆಗಳನ್ನು
ನಡೆಸುವುದರಿಂದ, ಸನಾತನ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ತಿಳಿಸಬಹುದು ಎಂದು ಆನಂದ್‌ ಪತ್ನಿ
ಶಕುಂತಕಲಾ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.