ಪೆಟ್ಟಾಗಿದ್ದ ಗೋವಿನ ಕಾಲಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಕಾಲಿಗೆ ಪೆಟ್ಟಾದಾಗ ಮೂರು ರೀತಿಯ ಶಸ್ತ್ರ ಚಿಕಿತ್ಸೆಗಳನ್ನು ಮಾಡಲಾಗುತ್ತದೆ.

Team Udayavani, Jun 18, 2022, 4:44 PM IST

ಪೆಟ್ಟಾಗಿದ್ದ ಗೋವಿನ ಕಾಲಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಅರಸೀಕೆರೆ: ರಸ್ತೆ ಅಪಘಾತದಲ್ಲಿ ಕಾಲಿಗೆ ಪೆಟ್ಟಾಗಿ ನೋವಿನಿಂದ ನರಳುತ್ತಿದ್ದ ಹಸುವಿಗೆ ಪಶು ವೈದ್ಯ ಸಮೂಹವೇ ಉಚಿತ ಶಸ್ತ್ರ ಚಿಕಿತ್ಸೆ ಮಾಡಿ ಕಾಲಿಗೆ ರಾಡ್‌ ಅಳವಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ನಗರದ ಮೈಸೂರು ರಸ್ತೆಯಲ್ಲಿನ ಕಸ್ತೂರ ಬಾ ಗಾಂಧಿ ಗೋ ಶಾಲೆಯಲ್ಲಿ ರಸ್ತೆ ಅಪಘಾತದಲ್ಲಿ ಕಾಲಿಗೆ ಪೆಟ್ಟಾಗಿ ವಾರದಿಂದ ನೋವಿನಲ್ಲಿದ್ದ ಹಸುವಿಗೆ ರಾಜ್ಯದ ಪಶು ವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ಸರಿಪಡಿಸುವ ಕಾರ್ಯವನ್ನು ಮಾಡಿರುವುದು ಗೋ ಪ್ರೇಮಿಗಳ ಪ್ರಸಂಶೆಗೆ ಕಾರಣವಾಗಿದೆ.

ಮೂರು ಬಗೆಯ ಚಿಕಿತ್ಸೆ: ಈ ಸಂದರ್ಭದಲ್ಲಿ ಶಸ್ತ್ರ ಚಿಕಿತ್ಸೆ ನೇತೃತ್ವ ವಹಿಸಿದ್ದ ವಿಜ್ಞಾನಿ ಹಾಗೂ ಹಿರಿಯ ವೈದ್ಯರಾದ ಡಾ. ಹರಿಪ್ರಸಾದ್‌ ಹೈತಾಳ್‌ ಅವರು ಮಾತನಾಡಿ, ರಾಜ್ಯ ಸೇರಿದಂತೆ ಅಂತಾರಾಜ್ಯಗಳಲ್ಲಿ ಪಶುಗಳು ಅಪಘಾತದಿಂದ ಕಾಲಿಗೆ ಪೆಟ್ಟಾದಾಗ ಅದನ್ನು ಉಳಿಸುವ ನಿಟ್ಟಿನಲ್ಲಿ ಹಲವು ಶಸ್ತ್ರ ಚಿಕಿತ್ಸೆಗಳನ್ನು ಮಾಡಿ ಕಾಲನ್ನು ಶಾಶ್ವತವಾಗಿ ಉಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಇಲ್ಲಿ ರಾಜ್ಯದ 30ಕ್ಕೂ ಹೆಚ್ಚಿನ ಪಶು ವೈದ್ಯರು ಆಗಮಿಸಿದ್ದಾರೆ.

ಹಸುಗಳು 200 ಕೆ.ಜಿ.ಗೂ ಹೆಚ್ಚು ತೂಕ ಹೊಂದಿದ್ದು ಅವುಗಳ ಕಾಲಿಗೆ ಪೆಟ್ಟಾದಾಗ ಮೂರು ರೀತಿಯ ಶಸ್ತ್ರ ಚಿಕಿತ್ಸೆಗಳನ್ನು ಮಾಡಲಾಗುತ್ತದೆ. ಅದರಲ್ಲಿ ಫೈಬರ್‌ ಕ್ಯಾಸ್ಟ್‌, ಎಪಾಕ್ಷಿ ಫಿನ್ನಿಂಗ್‌, ಸರ್ಕ್ನೂಲರ್‌ ಫಿಕ್ಸೇಟರ್‌ ರೀತಿಯಲ್ಲಿ ಇರುತ್ತದೆ ಎಂದು ಮಾಹಿತಿ ನೀಡಿದರು.

ಚಿಕಿತ್ಸಾ ವೆಚ್ಚ: ಹಲವು ಸಂಶೋಧನೆಗಳ ಪ್ರಕಾರ ಸರ್ಕ್ನೂಲರ್‌ ಫಿಕ್ಸೇಟರ್‌ ಚಿಕಿತ್ಸೆ ಸಂದರ್ಭದಲ್ಲಿ ಹಸು ಗಳಿಗೆ ಅರವಳಿಕೆ ಮದ್ದನ್ನು ನೀಡಿ ಕಾಲಿಗೆ ರಿಂಗ್ಸ್‌ನ ಮೂಲಕ ಕಾಲಿಗೆ ಜೋಡಣೆ ಮಾಡಲಾಗು ತ್ತದೆ. ನಂತರ 90 ದಿನಗಳವರೆಗೆ ನೋವಿನ ಇಂಜೆಕ್ಷನ್‌ ಹಾಗೂ ಪೆಟ್ಟಾದ ಜಾಗಕ್ಕೆ ಬ್ಯಾಂಡೆಡ್‌ ಮಾಡಿ ಚಿಕಿತ್ಸೆ ನೀಡುವ ಮೂಲಕ ಕಾಲು ಸರಿಹೋಗುವಂತೆ ಮಾಡಬಹುದು. ಇದಕ್ಕೆ ಸುಮಾ ರು 10 ಸಾವಿರದವರೆಗೆ ವೆಚ್ಚವಾಗಲಿದೆ. ಉಳಿದಂತೆ ಫೈಬರ್‌ ಕ್ಯಾಸ್ಟ್‌, ಎಪಾಕ್ಷಿ ಫಿನ್ನಿಂಗ್‌ ಚಿಕಿತ್ಸೆ ಯು 1 ಸಾವಿರದಿಂದ ಒಂದುವರೆ ಸಾವಿರದವರೆಗೆ ವೆಚ್ಚವಾಗಲಿದೆ ಎಂದು ತಿಳಿಸಿದರು.

ಗೋವಿನ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಡಾ. ಮಂಜುನಾಥ್‌ ಎಸ್‌.ಪಿ., ಪ್ರಮೋದ್‌ ಜೆ.ಕೆ., ಡಾ. ಬಾಳಪ್ಪ, ಡಾ.ಲಿಖೀತ್‌, ಡಾ.ವಿಶ್ವನಾಥ್‌, ಡಾ.ಅಮಿತ್‌, ಡಾ.ಚೇತನ್‌. ಡಾ.ಶ್ರೀಕಂಠೇಶ್ವರ ಭಾಗವಹಿಸಿದ್ದರು.

ಟಾಪ್ ನ್ಯೂಸ್

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.