ಆಲೂರು: ಕ್ಯಾಂಟರ್ – ಕಾರು ಢಿಕ್ಕಿ; ಧರ್ಮಸ್ಥಳಕ್ಕೆ ಹೂರಟಿದ್ದ ತಂದೆ,ಮಗ ದಾರುಣ ಸಾವು
Team Udayavani, Jun 19, 2022, 1:15 PM IST
ಆಲೂರು: ಕ್ಯಾಂಟರ್ – ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲೂರು-ಈಶ್ವರಹಳ್ಳಿ ಕೂಡಿಗೆ ಸಮೀಪ ನಡೆದಿದೆ.
ತಮಿಳುನಾಡು ಮೂಲದ ಅಂಜನಪ್ಪ (40), ಕಾರ್ತಿಕ್ (17) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. 2 ಕಾರಿನಲ್ಲಿ ಒಟ್ಟು 10 ಜನ ಧರ್ಮಸ್ಥಳಕ್ಕೆಂದು ತೆರಳುತ್ತಿದ್ದರು. ಈ ವೇಳೆ ಮಾರುತಿ 800 ಕಾರಿಗೆ ಕ್ಯಾಂಟರ್ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇನ್ನುಳಿದಂತೆ ಘಟನೆಯಲ್ಲಿ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆಲೂರು ವೃತ್ತ ನಿರೀಕ್ಷಕ ಹೇಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ