ಜಾವಗಲ್ನಲ್ಲಿ ಗೋಶಾಲೆ ಆರಂಭಿಸಲು ಕ್ರಮ


Team Udayavani, Aug 6, 2019, 4:31 PM IST

hasan-tdy-2

ಜಾವಗಲ್ನ ಎಪಿಎಂಸಿ ಆವರಣದಲ್ಲಿ ಮೇವು ಬ್ಯಾಂಕ್‌ಗೆ ಶಾಸಕ ಕೆ.ಎಸ್‌. ಲಿಂಗೇಶ್‌ ಚಾಲನೆ ನೀಡಿದರು. ಬೇಲೂರು ತಾಪಂ ಅಧ್ಯಕ್ಷ ರಂಗೇಗೌಡ ಹಾಜರಿದ್ದರು.

ಜಾವಗಲ್: ಹೋಬಳಿಗೂಂದು ಗೋಶಾಲೆ ತೆರೆಯಲು ಕ್ರಮಕೈಗೊಳ್ಳುವುದಾಗಿ ಶಾಸಕ ಕೆ.ಎಸ್‌. ಲಿಂಗೇಶ್‌ ಭರವಸೆ ನೀಡಿದರು.

ಜಾವಗಲ್ನ ಎಪಿಎಂಸಿ ಆವರಣದಲ್ಲಿ ಮೇವು ಬ್ಯಾಂಕ್‌ ಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದಾಗಿ ಉತ್ತರ ಕರ್ನಾಟಕದ ಭಾಗದಲ್ಲಿ ಅತಿವೃಷ್ಟಿ ಹಾಗೂ ದಕ್ಷಿಣಕರ್ನಾಟಕದ ಭಾಗದಲ್ಲಿ ಅನಾವೃಷ್ಟಿ ಇಂದಾಗಿ ರೈತರ, ಜಾನುವಾರುಗಳ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದರು.

ಸಂಕಷ್ಠದಲ್ಲಿರುವ ರೈತರ ನೆರವಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡಲೆ ನೆರವಿಗೆ ಬರಬೇಕೆಂದು ಒತ್ತಾಯಪಡಿಸಿದರು. ಮುಂದಿನ ದಿನಗಳಲ್ಲಿ ಜಾವಗಲ್ ಹೋಬಳಿಯ ಇನ್ನೂ 2-3 ಕಡೆ ಮೇವು ಬ್ಯಾಂಕ್‌ ತೆರೆಯಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ರೈತರು ಕಾರ್ಡ್‌ ಮಾಡಿಸಿಕೊಂಡು ಅಧಿಕಾರಿಗಳಿಗೆ ಸಹಕಾರ ನೀಡಿ ಮೇವು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬೇಲೂರು ತಾಪಂ ಅಧ್ಯಕ್ಷ ರಂಗೇಗೌಡ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ವಾರದಲ್ಲಿ 1 ದಿನ ಮೇವು ವಿತರಿಸಲಾಗುವುದು. ರೈತರು ಸಹನೆ, ತಾಳ್ಮೆಯಿಂದ ವರ್ತಿಸಿ ಮೇವು ಪಡೆದು ಕೊಳ್ಳುವಂತೆ ತಿಳಿಸಿದರು.

ಮೇವು ವಿತರಣೆಗೆ ಕ್ರಮ: ಜಾವಗಲ್ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಆನಂದ್‌ ಮಾತನಾಡಿ, ಪಶು ಆಸ್ಪತ್ರೆಯ ವ್ಯಾಪ್ತಿಗೆ 57 ಹಳ್ಳಿಗಳು ಸೇರಿದ್ದು 20, 500 ದನಗಳು 10ಸಾವಿರ ಕುರಿಗಳು, 7ಸಾವಿರ ಮೇಕೆಗಳು 465 ಎಮ್ಮೆಗಳು ಸೇರಿ ಒಟ್ಟು 36 ಸಾವಿರ ಜಾನುವಾರುಗಳಿವೆ. ಪ್ರತಿದಿನ ಪಶುಪಾಲನೆ, ಕಂದಾಯ ಇಲಾಖೆಯ ಅಧಿ ಕಾರಿಗಳು ನೌಕಕರ ನೆರವಿನೊಂದಿಗೆ ಮೇವು ನೀಡುವುದಾಗಿ ತಿಳಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮಹಾದೇವಪ್ಪ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿವಾರು ಮೇವು ಬ್ಯಾಂಕ್‌ ತೆರೆಯುವಂತೆ ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಲೋಲಾಕ್ಷಮ್ಮ, ತಾಪಂ ಸದಸ್ಯರಾದ ವಿಜಯ್‌ ಕುಮಾರ್‌, ಪ್ರಭಾಕರ್‌, ಗ್ರಾಪಂ ಅಧ್ಯಕ್ಷ ಕುಮಾರ್‌ ನಾಯ್ಕ, ತಾಪಂ ಮಾಜಿ ಸದಸ್ಯ ಶಿವನಂಜೆಗೌಡ, ಜಿ.ಎಂ. ಚಂದ್ರಶೇಖರ್‌, ಸುನೀಲ್, ಗ್ರಾಪಂ ಸದಸ್ಯ ಕೊಲ್ಲಾರಿ ಶೆಟ್ಟಿ ಉಪ ತಹಶೀಲ್ದಾರ್‌ ಅಶೋಕ್‌, ಆರ್‌.ಐ. ರವಿ, ಬಾಲಕೃಷ್ಣ, ಮತ್ತಿತರರು ಮಾತನಾಡಿದರು. ಜಾವಗಲ್ ಹೋಬಳಿಯ ಜನ ಪ್ರತಿನಿಧಿಗಳು, ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.