ಪರಿಹಾರದ ಹಣ ದುರುಪಯೋಗ ಆರೋಪ

ಈ ವಾರವೂ ಕಾಲೇಜಿಗೆ ಬಾರದ ವಿದ್ಯಾರ್ಥಿಗಳು

Team Udayavani, Nov 24, 2020, 4:58 PM IST

ಪರಿಹಾರದ ಹಣ ದುರುಪಯೋಗ ಆರೋಪ

ಸಕಲೇಶಪುರ/ಆಲೂರು: ತಾಲೂಕಿನ ಬೈರಾಪುರ ಪಿಡಿಒ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷರಿಂದ 14,08,268 ರೂ. ಹಣ ದುರುಪಯೋಗ ಮಾಡಿರುವ ಅನುಮಾನವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮತ್ತೂಬ್ಬ ಮಾಜಿ ಅಧ್ಯಕ್ಷ ಸಿ.ಡಿ.ಅಶೋಕ್‌ ಒತ್ತಾಯಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016-17ರಲ್ಲಿ ರಾಷ್ಟ್ರೀಯ ಹೆದ್ದಾರಿ 48ರ ರಸ್ತೆ ಅಭಿವೃದ್ಧಿಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೈರಾಪುರ ಗ್ರಾಮ ಪಂಚಾಯ್ತಿ ಆಸ್ತಿಯನ್ನು ವಶಕ್ಕೆಪಡೆದಿತ್ತು. ಸರ್ಕಾರದ ನಿಯಮಾನುಸಾರ 14,08,268 ರೂ. ಬೆಲೆ ನಿಗದಿಪಡಿಸಿದ್ದು, ಗ್ರಾಪಂಅಧಿಕಾರಿಗಳು ಚಾಲ್ತಿಯಲ್ಲೇ ಇರದ ರಾಜೀವ್‌ಗಾಂಧಿ ವಸತಿ ಯೋಜನೆಯ ಹಳೇ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿದರು.

ಸಮಗ್ರ ತನಿಖೆ ನಡೆಸಲಿ: ಪಿಡಿಒ ಆಗಿದ್ದ ರವಿಕುಮಾರ್‌, ಗ್ರಾಪಂ ಮಾಜಿ ಅಧ್ಯಕ್ಷೆ ಪುಷ್ಪಾ ಅವರು ಸಭೆಯಒಪ್ಪಿಗೆಪಡೆಯದೇಖಾತೆಯಲ್ಲಿದ್ದ ಹಣವನ್ನು ಕಾನೂನು ಬಾಹಿರವಾಗಿ ದುರ್ಬಳಕೆಮಾಡಿದ ಆರೋಪ ಕೇಳಿ ಬಂದಿದೆ. ಕೆಲವು ಸದಸ್ಯರೂ ಇದರಲ್ಲಿ ಕೈಜೋಡಿಸಿರುವ ಅನುಮಾನವಿದೆ. ಆದ್ದರಿಂದ ಈ ಬಗ್ಗೆ ಹಿರಿಯಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಕಾನೂನುಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಚಾಲ್ತಿಯಲ್ಲಿ ಇರದ ಖಾತೆಗೆ ಹಣ ಜಮೆ: ಬೈರಾಪುರ ಗ್ರಾಪಂ ಮಾಜಿ ಸದಸ್ಯ ಬಿ.ಜಿ.ಕಾಂತರಾಜ್‌ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಪ್ರಾಧಿಕಾರ ಗ್ರಾಪಂ ವ್ಯಾಪ್ತಿಯ ಬಸ್‌ ನಿಲ್ದಾಣ, ಕೊಳವೆ ಬಾವಿ ಸೇರಿಇತರ ಆಸ್ತಿಗಳನ್ನು ವಶಪಡಿಸಿಕೊಂಡು 14,08,268 ರೂ. ಪರಿಹಾರವನ್ನು ಗ್ರಾಪಂನಲ್ಲಿ ಚಾಲ್ತಿಯಲ್ಲಿ ಇರದ ಖಾತೆಗೆ ಅಧ್ಯಕ್ಷರು ಹಾಗೂ ಪಿಡಿಒ ಕಾನೂನು ಬಾಹಿರವಾಗಿ ಹಣ ಜಮಾಮಾಡಿಸಿಕೊಂಡು, ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಮಾಹಿತಿ ನೀಡಿಲ್ಲ: ಪ್ರತಿ ವರ್ಷ ನಡೆಯುವ ಲೆಕ್ಕ ಪರಿಶೋಧನೆ ಸಂದರ್ಭದಲ್ಲಿಯೂ ಈ ಹಣದಬಗ್ಗೆ ಮಾಹಿತಿ ನೀಡಿಲ್ಲ, ಇದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಆದ್ದರಿಂದ ಹಿರಿಯ ಅಧಿಕಾರಿಗಳುಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಹೇಳಿದರು.

ಗ್ರಾಮದ ಹಿರಿಯ ಮುಖಂಡ ಗಿರೀಶ್‌ ಮಾತನಾಡಿ, ಗ್ರಾಪಂಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬಂದಿರುವ ಹಣದ ಬಗ್ಗೆ ಜನಸಾಮಾನ್ಯರಿಗೆ ಸತ್ಯ ತಿಳಿಯಬೇಕಾಗಿದೆ. ಕಳೆದಬಾರಿ ಚುನಾವಣೆಯಲ್ಲಿ ಭ್ರಷ್ಟಾಚಾರ ಮುಂದಿಟ್ಟು,ಅಧಿಕಾರಕ್ಕೆ ಬಂದ ಸದಸ್ಯೆ, ಭ್ರಷ್ಟಾಚಾರದಲ್ಲಿತೊಡಗಿರುವುದು ದುರಾದೃಷ್ಟಕರ. ತಪ್ಪಿತಸ್ಥರಿಗೆ ಶಿಕ್ಷೆಆಗಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಗ್ರಾಮದ ಹಿರಿಯ ಮುಖಂಡ ಗಿರೀಶ್‌, ಬಿ.ಕೆ.ಪುಟ್ಟರಾಜು ಹಾಗೂ ಶಶಿಧರ್‌ ಇದ್ದರು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.