ಆಲೂರು ಠಾಣೆಗೆ ಮಹಿಳಾ ಸಿಬ್ಬಂದಿ ಅಗತ್ಯ


Team Udayavani, Sep 28, 2021, 4:11 PM IST

Untitled-1

ಆಲೂರು: ಪಟ್ಟಣದಲ್ಲಿರುವ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್‌ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಲೂಕಿನಲ್ಲಿ ಸುಮಾರು 85 ಸಾವಿರ ಜನಸಂಖ್ಯೆ ಇದೆ. ತಾಲೂಕು ಕೇಂದ್ರ ಆಲೂರಿನಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌  ನೇತೃತ್ವದ ಪೊಲೀಸ್‌ ಠಾಣೆ ಇದೆ. ಕೆಂಚಮ್ಮನ ಹೊಸಕೋಟೆ ಹೋಬಳಿ ಕೇಂದ್ರದಲ್ಲಿ ಹೊರ ಪೊಲೀಸ್‌ ಠಾಣೆ ಇದೆ. ಎರಡು ವರ್ಷಗಳ ಹಿಂದೆ ಪೊಲೀಸ್‌ ಠಾಣೆಯಲ್ಲಿ ಸಾಕಷ್ಟು ಮಹಿಳಾ ಪೊಲೀಸ್‌ ಪೇದೆ, ಸಹಾಯಕ ಮತ್ತು ಸಬ್‌ ಇನ್ಸ್‌ ಪೆಕ್ಟರ್‌, ಪೇದೆಗಳಿದ್ದರು. ಅವರೆಲ್ಲ ವರ್ಗಾವಣೆಗೊಂಡ ನಂತರ ಮಹಿಳಾ ಸಿಬ್ಬಂದಿಗಳಿಲ್ಲದೆ, ಆರೋಪಕ್ಕೊಳಗಾದ ಮಹಿಳೆಯರ ವಿಚಾರಣೆ ನಡೆಸಲು ಸರಿಯಾಗಿ ಆಗುತ್ತಿಲ್ಲ ಎಂಬ ಕೂಗೂ ನಾಗರಿಕರಿಂದ ಕೇಳಿಬಂದಿದೆ.

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳುಠಾಣೆಯಲ್ಲಿ ದಾಖಲಾಗುತ್ತಿವೆ. ಈ ಬಗ್ಗೆ ವಿಶೇಷವಾಗಿ ತನಿಖೆ ನಡೆಸಲು ಮಹಿಳಾ ಪೊಲೀಸ್‌ ಸಿಬ್ಬಂದಿ ಸೂಕ್ತ ಎನ್ನಲಾಗಿದೆ.

ನೊಂದ ಮಹಿಳೆಯರು ಮಹಿಳಾ ಪೊಲೀಸ್‌ ಸಿಬ್ಬಂದಿಗಳ ತಾವು ದೌರ್ಜನ್ಯಕ್ಕೆ ಒಳಗಾಗಿರುವ ಅಥವಾ ಇತರೆ ಪ್ರಕರಣ ಘಟನೆಗಳ ಬಗ್ಗೆ ವಿವರ ನೀಡಲು ಸಾಧ್ಯವಾಗುತ್ತದೆ. ಪುರುಷ ಸಿಬ್ಬಂದಿಗಳೊಡನೆ ಕೆಲವು ವಿಷಯಗಳನ್ನು ಹಂಚಿಕೊಳ್ಳಲು ಸಾಧ್ಯವಾಗುವುದಿಲ್ಲಹೀಗಾಗಿ ಮಹಿಳಾ ಸಿಬ್ಬಂದಿ ಅನಿವಾರ್ಯ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಪೊಲೀಸರಿದ್ದರೆ ಠಾಣೆಗೆ ಬರಲು ಹೆದರಿಕೆ:

ಮಹಿಳೆಯರು ಮೊದಲೇ ಪೊಲೀಸ್‌ ಎಂದರೆ ಭಯಭೀತರಾಗುತ್ತಾರೆ. ಅದೂ ಅಲ್ಲದೆ ಠಾಣೆಗೆ ಹೋಗಲು ಮುಜುಗರಕ್ಕೆ ಒಳಗಾಗುತ್ತಾರೆ. ಠಾಣೆಗೆ ಹೋದ ನಂತರ ಪುರುಷ ಸಿಬ್ಬಂದಿ ಗಳೊಡನೆ ವಿಷಯ ಹಂಚಿಕೊಳ್ಳಲು ಬಹುತೇಕ ಹಿಂಜರಿಯುತ್ತಾರೆ. ಮಹಿಳಾ ಪೊಲೀಸ್‌ ಸಿಬ್ಬಂದಿಗಳಿದ್ದರೆ,

ಅವರಿಗೆ ಪ್ರಕರಣ ಕುರಿತು ನಿಸ್ಸಂದೇಹವಾಗಿ ಹಂಚಿಕೊಳ್ಳಬಹುದು. 2-3 ವರ್ಷಗಳಿಂದ ಮಹಿಳಾ ಸಿಬ್ಬಂದಿಗಳೇ ಇಲ್ಲ ಎನ್ನುವ ಮಾತುಗಳಿವೆ ಆಲೂರು ಪೊಲೀಸ್‌ ಠಾಣೆ ವೃತ್ತ ನಿರೀಕ್ಷಕರು ಠಾಣೆಗೆಮಹಿಳಾ ಪೊಲೀಸ್‌ ಸಿಬ್ಬಂದಿ ನೇಮಿಸುವಂತೆ ಗಮನ ನೀಡಬೇಕು ಎಂದು ಕರವೇ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ರಮೇಶ್‌ ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕೂಡಲೇ ಆಲೂರು ಠಾಣೆಗೆ ಮಹಿಳಾಪೊಲೀಸ್‌ ಸಿಬ್ಬಂದಿ ನೇಮಿಸುವ ಮೂಲಕ ಮಹಿಳೆಯರಿಗೆ ನೆರವಾಗಬೇಕು.ಉಮಾ ರವಿಪ್ರಕಾಶ್‌, ಬಿಜೆಪಿ ಮುಖಂಡ

2-3 ವರ್ಷಗಳ ಹಿಂದೆ ಠಾಣೆ ಮುಖ್ಯಸ್ಥರ ಗಮನಕ್ಕೆ ತರಲಾಯಿತಾದರೂಇದುವರೆವಿಗೂ ಮಹಿಳಾ ಸಿಬ್ಬಂದಿಗಳ ನೇಮಕವಾಗಿಲ್ಲ. ಈ ಭಾಗದಲ್ಲಿ ಕೂಲಿಕಾರ್ಮಿಕರೇ ಹೆಚ್ಚು ಇರುವುದರಿಂದ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಮಹಿಳೆಯರುತಮಗಾಗುವ ಸಮಸ್ಯೆಗಳ ಬಗ್ಗೆ ಪುರುಷಸಿಬ್ಬಂದಿಗಳ ಹತ್ತಿರ ಹೇಳಿಕೊಳ್ಳಲು ಸಾದ್ಯವಿಲ್ಲ. ಹೀಗಾಗಿ ಮಹಿಳಾ ಪೊಲೀಸ್‌ ಸಿಬ್ಬಂದಿ ನೇಮಕ ಅಗತ್ಯರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.