ಸಮುದಾಯಕ್ಕೆ ಸೋಂಕು ಹರಡಿರುವ ಆತಂಕ


Team Udayavani, Jun 29, 2020, 8:06 AM IST

atanka hsn

ಹಾಸನ: ಜಿಲ್ಲೆಯಲ್ಲಿ ಇಬ್ಬರು ಕ್ಷೌರಿಕರು, ಮೂವರು ಶಿಕ್ಷಕರು, ಐವರು ಪೌರ ಕಾರ್ಮಿಕರು ಸೇರಿ 31 ಜನರಿಗೆ ಭಾನುವಾರ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಸಮುದಾಯಕ್ಕೆ ಹರಡಿರುವ ಆತಂಕ ಎದುರಾಗಿದೆ. ಮುಂಬೈನಿಂದ  ಹಾಸನಕ್ಕೆ ಬಂದಿದ್ದ ಕೋವಿಡ್‌ 19 ಸೋಂಕಿತ 65 ವರ್ಷದ ಮಹಿಳೆ ಚಿಕಿತ್ಸೆ ಫ‌ಲಕಾರಿಯಾಗದೇ ಕೋವಿಡ್‌ 19 ಆಸ್ಪತ್ರೆಯಲ್ಲಿ ಭಾನುವಾರ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈಗ ಕೋವಿಡ್‌ 19ಗೆ ಬಲಿಯಾದವರ ಸಂಖ್ಯೆ 2ಕ್ಕೇರಿದೆ.

ಸೋಂಕಿತರ ಸಂಖ್ಯೆ 360ಕ್ಕೆ ಏರಿಕೆ: ಜಿಲ್ಲೆಯಲ್ಲಿ ಈಗ ಸೋಂಕಿತರ ಒಟ್ಟು ಸಂಖ್ಯೆ 360ಕ್ಕೇರಿದ್ದು, 238 ಮಂದಿ ಚಿಕಿತ್ಸೆ ಪಡೆದು ಗುಣಮುಖ ರಾಗಿದ್ದಾರೆ. ಆಸ್ಪತ್ರೆಯಲ್ಲಿ ಇನ್ನೂ 120 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಯಾಣದ ಹಿನ್ನೆಲೆ  ಇಲ್ಲದವರಲ್ಲೂ ಕೋವಿಡ್‌ 19 ಸೋಂಕು ಪತ್ತೆಯಾಗುತ್ತಿದ್ದು, ಜಿಲ್ಲೆಯಲ್ಲಿ ಸಮು ದಾಯಕ್ಕೂ ವೈರಸ್‌ ಹರಡಿರಬಹುದೆಂಬ ಆತಂಕ ಸೃಷ್ಟಿಯಾಗಿದೆ.

ಕ್ಷೌರಿಕರು, ಪೌರ ಕಾರ್ಮಿಕರಿಗೂ ಸೋಂಕು: ಅರಸೀಕೆರೆಯ ಇಬ್ಬರು ಕ್ಷೌರಿಕರು, ಹೊಳೆ ನರಸೀಪುರದ ಐವರು ಪೌರ ಕಾರ್ಮಿಕರು ಹಾಗೂ ಅರಸೀಕೆರೆಯ ಕ್ವಾರಂಟೈನ್‌ ಕೇಂದ್ರದ ಬಳಿ ಕೆಲಸ ಮಾಡುತ್ತಿದ್ದ ಮೂವರು ಶಿಕ್ಷಕರು ಹಾಗೂ  ಒಬ್ಬ ಭದ್ರತಾ ಸಿಬ್ಬಂದಿಗೂ ಕೋವಿಡ್‌ 19 ಸೋಂಕು ಕಾಣಿಸಿಕೊಂಡಿದೆ. ಜೂ.17ರಂದು ಮೂವರು ಗುಂಪಿನಲ್ಲಿ ಮುಂಬೈನಿಂದ ಬಂದಿದ್ದ ಹಾಸನದ ಉತ್ತರ ಬಡಾವಣೆಯ ಮೂಲದ 65ರ ಹರೆಯದ ವೃದ್ಧೆ ಜೂ.18 ರಂದು ತನ್ನ  ಪರಿವಾರ ದವರೊಂದಿಗೆ ಹಾಸನದ ಕೋವಿಡ್‌ 19 ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಅದಾಗಲೇ ಜ್ವರದಿಂದ ಬಳಲುತ್ತಿದ್ದ ಆಕೆಗೆ ಚಿಕಿತ್ಸೆ ಫ‌ಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರಿದೆ.

ಸೋಂಕು ಹರಡುವ ಮೂಲ ಪತ್ತೆಗೆ ಕ್ರಮ: ಸೋಂಕು ದೃಢಪಟ್ಟಿರುವ ಹಾಸನ ತಾಲೂಕು ಮೂಲದ ಇಬ್ಬರಲ್ಲಿ ಒಬ್ಬರು ಅಂತಾ ರಾಷ್ಟ್ರೀಯ ಪ್ರಯಾಣಿಕನ ಸಂಪರ್ಕ ಹೊಂದಿದ್ದರೆ, ಮತ್ತೂಬ್ಬರು ಗುಜರಾತ್‌ ಪ್ರಯಾಣದ ಹಿನ್ನೆಲೆ  ಹೊಂದಿದ್ದಾರೆ. ಒಬ್ಬರು ಆಂಧ್ರಪ್ರದೇಶ, ನಾಲ್ವರು ಬೆಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದರೆ ಇನ್ನುಳಿದವರು ಸೋಂಕಿತರ ಸಂಪರ್ಕದ ಮೂಲಕ ಕೋವಿಡ್‌ 19 ಸೋಂಕು ಆಂಟಿಸಿಕೊಂಡಿದ್ದಾರೆ. ಇನ್ನುಳಿದವರಿಗೆ ಯಾವ  ಮೂಲದಿಂದ ಸೋಂಕು ಹರಡಿದೆ ಎಂದು ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್‌ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.