ಹಸಿರು ಭೂಮಿ ಪ್ರತಿಷ್ಠಾನದ ಕಾರ್ಯ ನಿರ್ವಹಣೆಗೆ ಮೆಚ್ಚುಗೆ

ಸ್ಥಳೀಯರಿಂದಲೇ ಅರಣ್ಯ, ಕೆರೆ, ಕಟ್ಟೆಗಳ ನಿರ್ವಹಣೆ ಸೂಕ್ತ

Team Udayavani, May 20, 2019, 11:08 AM IST

hasan-tdy-7..

ಹಾಸನ: ಮಾಯವಾಗುತ್ತಿರುವ ಕೆರೆ, ಕಟ್ಟೆಗಳನ್ನು ಪುನಶ್ಚೇತನಗೊಳಿಸಿ ಪರಿಸರ ಸಂರಕ್ಷಣೆಯ ಕೆಲಸ ಮಾಡುತ್ತಿರುವ ಹಾಸನದ ಹಸಿರು ಭೂಮಿ ಪ್ರತಿಷ್ಠಾನದ ಕಾರ್ಯನಿರ್ವಹಣೆಯ ಬಗ್ಗೆ ಸಮಾಜ ಪರಿವರ್ತನೆ ಪ್ರತಿಷ್ಠಾನದ ಅಧ್ಯಕ್ಷ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಆರ್‌.ಸಿ.ಹಿರೇಮಠ ಮೆಚ್ಚುಗೆ ವ್ಯಕ್ತಪಡಿಸಿದರು.

ಹಸಿರು ಭೂಮಿ ಪ್ರತಿಷ್ಠಾನವು ಹಾಸನ ನಗರ ಸುತ್ತ ಮುತ್ತ ಕೈಗೊಂಡಿರುವ ಕೆರೆಗಳ ಪುನಶ್ಚೇತನ ಕೆಲಸವನ್ನು ವೀಕ್ಷಸಿ ಮಾತನಾಡಿದ ಅವರು, 1864ರಲ್ಲಿ ಅರಣ್ಯ ಇಲಾಖೆ ಅರಣ್ಯ ಕಾನೂನಡಿ ಅರಣ್ಯವನ್ನು ಉಳಿಸುವ ಕಾರ್ಯಕ್ಕೆ ಮುಂದಾ ಯಿತು. ಆದರೆ ನಮ್ಮ ಸಂಸ್ಕೃತಿಯ ವೈಶಿಷ್ಟತೆ ಎಂದರೇ ಸ್ಥಳೀಯ ಜನರೇ ಅರಣ್ಯ, ಕೆರೆ, ಕಟ್ಟೆಗಳ ನಿರ್ವ ಹಣೆಯಲ್ಲಿ ತೊಡಗಬೇಕು. ಆಗ ಮಾತ್ರ ಅವುಗಳನ್ನು ಉಳಿಸಲು ಸಾಧ್ಯ ಎಂದರು.

ವ್ಯವಸ್ಥಿತ ನಿರ್ವಹಣೆ ಅಗತ್ಯ: ಪೂರ್ವ ಜರು ಹಿಂದೆ ನಿರ್ಮಿಸಿದ ಕೆರೆ, ಕಟ್ಟೆಗಳನ್ನು ಇಂದು ಪುನರುಜ್ಜೀವನಗೊಳಿ ಸುವ ಅಗತ್ಯವಿದೆ. ಯಾವುದೇ ಸಂಪ ನ್ಮೂಲಗಳು ವ್ಯವಸ್ಥಿತವಾಗಿ ನಿರ್ವಹಣೆ ಯಾಗಬೇಕಾದರೆ ಮತ್ತು ಅವುಗಳಲ್ಲಿ ಸಮಗ್ರತೆ ಇರಬೇಕಾದರೆ ಉತ್ತಮ ನಿರ್ವಹಣೆ ಇರಬೇಕು. ಸಂಸ್ಕೃತಿ ಹಾಗೂ ಪ್ರಕೃತಿ ನಡುವೆ ಸಮನ್ವಯತೆ ಇರಬೇಕು ಎಂದರು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ: ನೈಸರ್ಗಿಕ ಸಂಪನ್ಮೂಲಗಳನ್ನು ಸರ್ಕಾರದ ನಿರ್ವಹಣೆಗೆ ಕೊಟ್ಟಿದ್ದೇವೆ. ಅದನ್ನು ನಮ್ಮದನ್ನಾಗಿ ಮಾಡಿಕೊಂಡು ಸಂರಕ್ಷಣೆ ಮಾಡುತ್ತಾ ಹೋದರೆ ಭ್ರಷ್ಟಾಚಾರಕ್ಕೂ ಕಡಿವಾಣ ಹಾಕಬಹುದು ಎಂದು ಹಿರೀಮಠ ಅವರು ಅಭಿಪ್ರಾಯಪಟ್ಟರು. ಹಸಿರು ಭೂಮಿ ಪ್ರತಿಷ್ಠಾನದಿಂದ ಪುನಶ್ಚೇತನಗೊಳಿಸಿರುವ ದೊಡ್ಡಕೊಂಡ ಗುಳ ಕೆರೆ, ಜವೇನಹಳ್ಳಿ ಕೆರೆ, ಚಿಕ್ಕಕಟ್ಟೆ ಕೆರೆ, ಬಿ.ಕಾಟೀಹಳ್ಳಿ ಕೆರೆ, ಗವೇನಹಳ್ಳಿ ಕೆರೆ ಸೇರಿದಂತೆ ವಿವಿಧ ಕೆರೆಗಳ ಅಭಿವೃದ್ಧಿಯನ್ನು ಎಸ್‌.ಆರ್‌. ಹಿರೇಮs್ ದಂಪತಿ ವೀಕ್ಷಣೆ ಮಾಡಿ ವಿವರ ಪಡೆದರು.

ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷ ಸುಬ್ಬಸ್ವಾಮಿ, ಗೌರವಾಧ್ಯಕ್ಷ ಆರ್‌.ಪಿ. ವೆಂಕಟೇಶ್‌ಮೂರ್ತಿ, ಖಜಾಂಚಿ ಡಾ. ಮಂಜುನಾಥ್‌, ಟ್ರಸ್ಟಿ ಮಂಜುನಾಥ್‌ ಶರ್ಮ, ಜವೇನಹಳ್ಳಿ ಕೆರೆ ಸಂರಕ್ಷಣಾ ಸಮಿತಿಯ ಅಧ್ಯಕ್ಷ ವಿಶ್ವನಾಥ್‌, ಖಜಾಂಚಿ ಭರತ್‌ಭೂಷಣ್‌, ಸಾಮಾಜಿಕ ಕಾರ್ಯಕರ್ತ ಪುಟ್ಟಯ್ಯ ಹಾಗೂ ಚಿತ್ರಕಲಾದ ದೇಸಾಯಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.