ಪಪಂ: 44.39 ಕೋಟಿ ರೂ. ಬಜೆಟ್‌ ಮಂಡನೆ


Team Udayavani, Feb 24, 2021, 2:09 PM IST

ಪಪಂ: 44.39 ಕೋಟಿ ರೂ. ಬಜೆಟ್‌ ಮಂಡನೆ

ಅರಕಲಗೂಡು: ಪಪಂನ 2021-22ನೇ ಸಾಲಿನ 44,39,37,610 ರೂ.ನ ಆಯ-ವ್ಯಯವನ್ನು ಅಧ್ಯಕ್ಷ ಹೂವಣ್ಣ ಮಂಡಿಸಿದರು. ದೊಡ್ಡ ಮೊತ್ತದ ಮೊದಲ ಬಜೆಟ್‌ ಇದಾಗಿದ್ದು, 44,34,67,840 ರೂ. ಖರ್ಚು, 4,69,770 ರೂ. ಉಳಿತಾಯ ತೋರಿಸಲಾಗಿದೆ. ಬಜೆಟ್‌ ಮಂಡನೆ ನಂತರ ಮಾತನಾಡಿದ ಪಪಂ ಅಧ್ಯಕ್ಷ ಹೂವಣ್ಣ, ಎಲ್ಲಾ ವಾರ್ಡ್‌ಗಳನ್ನು ಆಧುನೀಕರಣ ಮಾಡುವ ಹಿನ್ನೆಲೆಯಲ್ಲಿ ಈ ಬಾರಿ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಪೌರಕಾರ್ಮಿಕರಿಗಿಲ್ಲ ಆದ್ಯತೆ: ಸಭೆಯಲ್ಲಿ ಸದಸ್ಯ ವಾಟಾಳ್‌ ರಮೇಶ್‌ ಮಾತನಾಡಿ, ಇದೇಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್‌ ತಯಾರಿಸಿದ್ದು ಸ್ವಾಗತಾರ್ಹ. ಇದರ ಗುರಿಯನ್ನುಮುಟ್ಟಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಆದರೆ, ಪಪಂನ ಸರ್ವತೋಮುಖ ಅಭಿವೃದ್ಧಿಗೆಶ್ರಮಿಸುವ ತಳಹದಿ ಆಗಿರುವ ಪೌರಕಾರ್ಮಿಕರಿಗೆ ಆದ್ಯತೆ ನೀಡದಿರುವುದುಬೇಸರದ ಸಂಗತಿ ಎಂದು ಹೇಳಿದರು.

ನೀರಿನ ತೆರಿಗೆ ಮನ್ನಾ ಮಾಡಿ: ಪಪಂ ವ್ಯಾಪ್ತಿಯಲ್ಲಿ ಬಹುತೇಕ ಗ್ರಾಮೀಣ ಜನರು ಇದ್ದು, ಶೇ.70 ಬಡತನ ರೇಖೆಯಲ್ಲಿ ಜೀವಿಸುತ್ತಿದ್ದಾರೆ. ಹೀಗಾಗಿ ಕುಡಿಯುವ ನೀರಿನತೆರಿಗೆಯನ್ನು ಮನ್ನಾ ಮಾಡುವ ಮೂಲಕ ಕೋವಿಡ್ ಸಂಕಷ್ಟದಲ್ಲಿರುವ ನಾಗರಿಕರಿಗೆ ಸಹಕಾರ ನೀಡುವಂತೆ ಸಭೆಯಲ್ಲಿ ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಪಪಂ ಅಧ್ಯಕ್ಷ ಹೂವಣ್ಣ, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು, ಹೆಚ್ಚು ಅನುದಾನವನ್ನು ಗಳಿಸುವ ಮೂಲಕ ಇದಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ನಿರ್ಣಯಿಸಿ: ಸಭೆ ಮುಗಿದು 15 ದಿನ ಕಳೆದರೂ ಸಭಾ ನಡಾವಳಿ ಬರೆಯದೇ ಸಭೆಗೆ ಅಗೌರವ ತರುತ್ತಿರುವುದು ಒಳಿತಲ್ಲ ಎಂದು ಪಪಂ ಸಿಬ್ಬಂದಿಯನ್ನು ಎಚ್ಚರಿಸಿದ ಸದಸ್ಯ ಕೃಷ್ಣಯ್ಯ, ಅರಕಲಗೂಡು ಪಪಂನಲ್ಲಿಆಯ್ಕೆಯಾದ ದಿನದಿಂದಲೂ ಅನೇಕ ಸಭೆಗಳು ನಡೆದಿವೆ. ಆ ಸಭೆಯಲ್ಲಿ ನಿರ್ಣಯಿಸುವ ನಿರ್ಣಯಗಳನ್ನು ಸಭೆಯೊಳಗೆ ನಮೂದಿಸದೇ,ಸಭೆಯ ನಂತರದಲ್ಲಿ ಬರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ನಡಾವಳಿ ಪುಸ್ತಕ ಬರೆಯುತ್ತಿಲ್ಲ: ಇತ್ತೀಚಿನ ದಿನಗಳಲ್ಲಿ ಪಪಂನ ಸಭೆಯ ನಡಾವಳಿಯನ್ನು 15 ದಿನಗಳಾದರೂ ಬರೆಯಲ್ಲಿ ಪಪಂನ ಕಟ್ಟಡ  ದಿಂದ ಹೊರಭಾಗಕ್ಕೆ ತೆಗೆದುಕೊಂಡು ಹೋಗಿಬರೆಯುತ್ತಾರೆ. ಇದು ಸರಿಯಾದ ಬೆಳವಣಿಗೆ ಯಲ್ಲ. ಅಧ್ಯಕ್ಷರು ಇತ್ತ ಗಮನ ನೀಡಿ ಸಭೆ  ಯಲ್ಲೇ ನಡಾವಳಿ ಪುಸ್ತಕವನ್ನು ಬರೆಯುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ ಪ್ರಸಂಗವು ನಡೆಯಿತು. ಇವರ ಪ್ರಶ್ನೆಗೆ ಉತ್ತರಿಸದೇ ಅಧಿಕಾರಿಗಳು ಮೌನಕ್ಕೆ ಶರಣಾದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.