ಸೀಲ್‌ಡೌನ್‌ ಮನೆ ದೋಚಿದ್ದವನ ಸೆರೆ


Team Udayavani, Sep 1, 2020, 3:17 PM IST

Udayavani Kannada Newspaper

ಹಾಸನ: ಕೋವಿಡ್ ದಿಂದ ಸೀಲ್‌ಡೌನ್‌ ಆಗಿದ್ದ ಮನೆಯಲ್ಲಿ ನಗದು, ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿ ಮನೆ ಕೆಲಸದವನನ್ನು ಬಂಧಿಸಿರುವ ಅರಕಲಗೂಡು ತಾಲೂಕು ಕೊಣನೂರು ಪೊಲೀಸರು ಆತಬಿಂದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 20 ಸಾವಿರ ರೂ. ನಗದು ವಶಪಡಿಸಿ ಕೊಂಡಿದ್ದಾರೆ.

ಅರಕಲಗೂಡು ತಾಲೂಕು, ದೊಡ್ಡ ಮಗ್ಗೆ ಹೋಬಳಿ ಹಾನಗಲ್‌ ಗ್ರಾಮದ ಕುಶಕುಮಾರ್‌ ಅವರ ಸಹೋದರ ಲವಕುಮಾರ್‌ ಕೋವಿಡ್ ದಿಂದ ಸಾವನ್ನಪ್ಪಿದ್ದರಿಂದ ಕುಶಕುಮಾರ್‌ ಮನೆಯನ್ನು 14 ದಿನ ಸೀಲ್‌ಡೌನ್‌ ಮಾಡಲಾಗಿತ್ತು. ಈ ಪರಿಣಾಮ ಕುಶಕುಮಾರ್‌ ಕುಟುಂಬದವರು ತಾತ್ಕಾಲಿಕವಾಗಿ ಅವರ ಹಿರಿಯ ಸಹೋದರ ನಾಗೇಂದ್ರ ಅವರ ಮನೆಯಲ್ಲಿ ವಾಸವಾಗಿದ್ದರು. ಆದರೆ ಆ.23ರ ರಾತ್ರಿ ಕುಶಕುಮಾರ್‌ ಅವರ ಮನೆಯ ಹಿಂಬಾಗಿಲ ಮುರಿದು 533 ಗ್ರಾಂ ಚಿನ್ನಾಭರಣ, ಒಂದು ಲಕ್ಷ ರೂ. ಬೆಳ್ಳಿ ಆಭರಣ, 60 ಸಾವಿರ ರೂ. ನಗದು ಕಳವು ಮಾಡಲಾಗಿತ್ತು.

ಈ ಪ್ರಕರಣದ ತನಿಖೆಗಾಗಿ ನೇಮಕವಾಗಿದ್ದ ಅರಕಲಗೂಡು ಠಾಣೆ ಇನ್‌ಸ್ಪೆಕ್ಟರ್‌ ದೀಪಕ್‌ ಮತ್ತು ಕೊಣನೂರು ಠಾಣೆ ಪಿಎಸ್‌ಐ ಸಾಗರ್‌ ನೇತೃತ್ವದ ವಿಶೇಷ ಪೊಲೀಸ್‌ ತಂಡ ಮಾಹಿತಿ ಸಂಗ್ರಹಿಸಿ ಹಾನಗಲ್‌ ಗ್ರಾಮದ ಎಚ್‌.ಆರ್‌.ವೆಂಕಟೇಶ್‌ (39) ಎಂಬಾತನನ್ನು ಬಂಧಿಸಿ ಆತ ಕುಶಕುಮಾರ್‌ ಅವರ ಮನೆಯಲ್ಲಿ ಕಳವು ಮಾಡಿದ್ದ ಆಭರಣಗಳ ಪೈಕಿ 410 ಗ್ರಾಂ ಚಿನ್ನಾಭರಣ, 3 ಕೆ.ಜಿ. ಬೆಳ್ಳಿ ಆಭರಣ ಹಾಗೂ 20 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ ಎಂದು ಎಸ್ಪಿ ಶ್ರೀನಿವಾಸಗೌಡ ಮಾಹಿತಿ ನೀಡಿದರು.

ಆರೋಪಿ ವೆಂಕಟೇಶ್‌ ಕುಶಕುಮಾರ್‌ ಅವರ ಮನೆಯಲ್ಲಿಯೇ ಕೆಲಸ ಮಾಡಿಕೊಂಡಿದ್ದ. ಮನೆ ಸೀಲ್‌ಡೌನ್‌ ಆಗಿದ್ದ ಸಮಯವನ್ನು ನೋಡಿ ಕೊಂಡು ಕಳ್ಳತನ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿ ಬಂಧಿಸಲು ಶ್ರಮಿಸಿದ ಇನ್‌ಸ್ಪೆಕ್ಟರ್‌ ದೀಪಕ್‌, ಪಿಎಸ್‌ಐ ಸಾಗರ್‌, ಸಿಬ್ಬಂದಿ ರಾಜಶೆಟ್ಟಿ, ಪ್ರಕಾಶ, ಶಿವಕುಮಾರ್‌, ನಂದೀಶ, ಮಹೇಶ, ಶ್ರೀನಿವಾಸ, ಪುರುಷೋತ್ತಮ, ಸುರೇಶ್‌, ಸಣ್ಣೇಗೌಡ, ಎಸ್ಪಿ ಕಚೇರಿಯ ತಾಂತ್ರಿಕ ವಿಭಾಗದ ಪಿರ್‌ಸಾಬ್‌ ಅವರಿಗೆ ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.