ಗಮನ ಸೆಳೆದ ಶಾಲಾ ಮಕ್ಕಳ ವ್ಯಾಪಾರ ಕೌಶಲ್ಯ


Team Udayavani, Dec 14, 2019, 3:34 PM IST

hasan-tdy-1

ಚನ್ನರಾಯಪಟ್ಟಣ: ಅಣ್ಣ ಬನ್ನಿ, ಅಮ್ಮ ಬನ್ನಿ ತಾಜಾ ತರಕಾರಿ ಇವೆ ಎಲ್ಲಾ ಅಗ್ಗ 10 ರೂ.ಗೆ ಕೇಜಿ ಟಮೆಟೋ, ಈರುಳ್ಳಿ ಬೆಲೆ ಮಾತ್ರ ತುಸು ಜಾಸ್ತಿ, ಇತರ ತರಕಾರಿ ಒಂದು ಕೇಜಿ ಕೊಂಡರೆ ಅರ್ಧ ಕೇಜಿ ಉಚಿತ, ಈಗತಾನೆ ತೋಟದಿಂದ ತಂದಿರುವ ತಾಜಾ ಸೊಪ್ಪು ತುಂಬ ಚನ್ನಾಗಿದೆ ತಗೊಳ್ಳಿ ಹೀಗೆ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದ್ದವರು ಬಿಜೆಎಸ್‌ ಶಾಲೆ ವಿದ್ಯಾರ್ಥಿಗಳು. ಶಾಲೆಯ ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕಾಗಿ ಮಕ್ಕಳ ಸಂತೆ ಏರ್ಪಡಿಸಲಾಗಿತ್ತು.

ಈ ಸಂತೆಯಲ್ಲಿ ವಿದ್ಯಾರ್ಥಿಗಳು ತಮ್ಮತ್ತ ಗ್ರಾಹಕರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದರು. ಚಿಣ್ಣರ ಕೂಗಿಗೆ ಶಾಲೆಯ ಪಾಲಕರು ಸಾಕ್ಷಿಯಾಗಿದ್ದು, ತಮ್ಮ ಮಕ್ಕಳು ಯಾವ ರೀತಿಯಲ್ಲಿ ವ್ಯಪಾರ ಮಾಡುತ್ತಾರೆ ಎಂದು ನೋಡಿ ಸಂತೋಷಪಟ್ಟವರು ಹಲವು ಮಂದಿ ಯಾದರೆ, ಅನೇಕ ಮಂದಿ ಮಹಿಳೆಯರು ಮನೆಗೆ ತರಕಾರಿ ಕೊಂಡರು. ವಿದ್ಯಾರ್ಥಿಗಳೂ ನಿಂಬೆ ಹಣ್ಣಿನ ಶರಬತ್ತು ಮಾಡಿ ಸಂತೆಯಲ್ಲಿ ಮಾರಾಟ ಮಾಡಿದರೆ, ಕೆಲ ವಿದ್ಯಾರ್ಥಿಗಳು ಕುರುಕಲು ತಿಂಡಿಗಳನ್ನು ಮಾರಾಟ ಮಾಡಿದರು. ಸಂತೆಗೆ ಆಗಮಿಸಿದ್ದ ವಿದ್ಯಾರ್ಥಿಗಳ ಪಾಲಕರು ಕುರುಕಲು ತಿನಿಸುಗಳಾದ

ನಿಪ್ಪಟ್ಟು, ಚರುಮುರಿ, ಪಾನಿಪುರಿ, ಬೋಂಡ ಬಜ್ಜಿ ತಂಪು ಪಾನೀಯಗಳಾದ ಐಸ್‌ ಕ್ರೀಮ್‌, ಕಬ್ಬಿನ ಹಾಲು, ಎಳನೀರು ಹೀಗೆ ಅನೇಕ ಬಗೆಯ ತಿನಿಸುಗಳನ್ನು ಮಾರಾಟ ಮಾಡಿದರು. ಪೋಷಕರು ವ್ಯಾಪಾರ ಮಾಡಿವ ಮೂಲಕ ತಮ್ಮ ಬಾಯಿ ರುಚಿಯನ್ನು ನೋಡಿದರು. ಸಂತೆಯಲ್ಲಿ ಟೊಮೆಟೋ, ಸೊಪ್ಪು, ಆಲೂಗಡ್ಡೆ, ಸೌತೇಕಾಯಿ, ಬಾಳೆ ಹಣ್ಣು, ಸೇಬು, ಸಪೋಟ, ಕತ್ತಲೆಹಣ್ಣು, ದ್ರಾಕ್ಷಿ, ತೆಂಗಿನಕಾಯಿ, ಮೆಣಸಿನ ಕಾಯಿ, ಬಗೆ ಬಗೆಯ ತರಕಾರಿಗಳು ಇದ್ದವು. ಆದರೆ ಈರುಳ್ಳಿ ಮಾತ್ರ ಅಷ್ಟಾಗಿ ಎಲ್ಲಿಯೂ ಕಾಣಿಸಲಿಲ್ಲ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.