ಪಟ್ಟಣದಲ್ಲಿ ಹರಡಿದೆ ಸೊಗಡು ಅವರೆ ಘಮಲು

ರಾಗಿ, ಜೋಳ ಬೆಳೆ ಮಧ್ಯೆ ನಳನಳಿಸುತ್ತಿರುವ ಅವರೆಕಾಯಿ ಈಗ ಮಾರುಕಟ್ಟೆಗೆ ಲಗ್ಗೆ „ ಕೇಜಿಗೆ 40 ರೂ.ಗೆ ಮಾರಾಟ

Team Udayavani, Jan 3, 2021, 2:11 PM IST

ಪಟ್ಟಣದಲ್ಲಿ ಹರಡಿದೆ ಸೊಗಡು ಅವರೆ ಘಮಲು

ಚನ್ನರಾಯಪಟ್ಟಣ: ಡಿಸೆಂಬರ್‌ ಜನವರಿ ಬಂದರೆ ಪ್ರತಿ ಮನೆಯಲ್ಲಿಯೂ ಅವರೆಕಾಯಿ ಘಮಲು ಇದ್ದೇ ಇರುತ್ತದೆ. ಚಳಿಗಾಲದಲ್ಲಿ ಅವರೆಕಾಳಿನ ಉಪ್ಪೆಸರು, ಮುದ್ದೆ ಹೆಸರು ಕೇಳಿದರೆ ಎಂತಹವರ ಬಾಯಲ್ಲೂನೀರು ಬರುತ್ತದೆ. ಅದರಲ್ಲೂ ಸೊಗಡು ಅವರೆಕಾಳಿನಸಾರು, ಮುದ್ದೆ ರುಚಿಯ ಮುಂದೆ ಬೇರೆ ಊಟವಿಲ್ಲ.ತಾಲೂಕಿನ ರೈತರು ರಾಗಿ, ಜೋಳದ ಬೆಳೆ ಮಧ್ಯೆಬೆಳೆಯುವ ಅವರೆಕಾಯಿ ಘಮಲು ಈಗ ಪಟ್ಟಣದಲ್ಲೂ ಹರಡಿಕೊಂಡಿದ್ದು, ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ ಮಾಡಲಾಗುತ್ತಿದೆ.

ತಾಲೂಕಿನ 6 ಹೋಬಳಿಯಲ್ಲಿ 40, 325 ಹೆಕ್ಟೇರ್‌ನಲ್ಲಿ ರಾಗಿ, 9,300ಹೆಕ್ಟೇರ್‌ನಲ್ಲಿ ಮೆಕ್ಕೆ ಜೋಳಬೆಳೆದಿದ್ದು, ಅದರ ಮಧ್ಯದಲ್ಲಿಬಹುತೇಕ ರೈತರು ಅವರೆಬೆಳೆಯ ನ್ನೇ ಹಾಕಿದ್ದಾರೆ.ಈ ಬಾರಿ ಮಾಗಿಯಚಳಿ ಹೆಚ್ಚಿದ್ದು, ಬೆಳಗ್ಗೆ9 ಗಂಟೆಯಾದ್ರೂಮಂಜು ಬೀಳುತ್ತಲೇ ಇರುತ್ತದೆ. ಇದು ಅವರೆ ಬೆಳೆಗೆಹೇಳಿ ಮಾಡಿದಂತಹ ವಾತಾವರಣವಾಗಿದೆ.ಕಂಗೊಳಿಸುತ್ತಿರುವ ಅವರೆ: ತಾಲೂಕಿನ ರೈತರ ಜಮೀನಿನಲ್ಲಿ ಅವರೆ ಮೊಗ್ಗು, ಪಿಂದಿ ಜೋತಾಡುತ್ತಿದ್ದು, ರಸ್ತೆಯಲ್ಲಿ ಸಂಚರಿಸುವವರ ಕಣ್ಮನ ಸೆಳೆಯುತ್ತಿದೆ. ಪ್ರಸಕ್ತ ವರ್ಷ ಮುಂಗಾರು, ಹಿಂಗಾರು ಮಳೆ ಉತ್ತಮವಾಗಿ ಸುರಿದಿದ್ದು, ಜೋಳ, ರಾಗಿ ಬೆಳೆಯ ಮಧ್ಯೆ ಹಾಕಿರುವ ಅವರೆ ಬಳ್ಳಿ ಈಗ ಜಮೀನಿನ ತುಂಬ ಹರಡಿಕೊಂಡು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

ಇಳುವರಿ ಹೆಚ್ಚಳ: ಅವರೆ ಬಳ್ಳಿ ಹಾಗೂ ಅದರ ಕಾಯಿಯ ಮೇಲೆ ಬಿದ್ದಿರುವ ಮಂಜಿನ ಹನಿನೋಡುವುದೇ ಒಂದು ಸೊಬಗು, ಅವರೆಕಾಯಿಮುಟ್ಟಿದರೆ ಅದರ ಸೊಗಡು ಕೈಗೆ ಅಂಟುತ್ತಿದೆ. ಅಷ್ಟರಮಟ್ಟಿಗೆ ಈ ಬಾರಿ ಅವರೆಕಾಯಿ ಬೆಳೆದಿದ್ದು,ಇಳುವರಿಯೂ ಉತ್ತಮವಾಗಿದೆ.

ಬೇಡಿಕೆ ಹೆಚ್ಚು: ತಾಲೂಕಿನಲ್ಲಿ ಬೆಳೆಯುವ ಅವರೆ ಜೊತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆ ಹಾಗೂ ಆಂಧ್ರ ಪ್ರದೇಶದಿಂದಲೂಸೊಗಡು ಅವರೆಕಾಯಿ ಪಟ್ಟಣದ ಮಾರುಕಟ್ಟೆಗೆ ಬರುತ್ತದೆ. ಈ ಬಾರಿ ತಡವಾಗಿರುವ ಕಾರಣಮಾರುಕಟ್ಟೆಯಲ್ಲಿ ಗ್ರಾಹಕರ ಕೈಗೆಟಕುವ ಬೆಲೆಯಲ್ಲಿಅವರೆಕಾಯಿ ದೊರೆಯುತ್ತಿಲ್ಲ. ಒಂದು ಕೇಜಿ ಅವರಈಗ 40 ರೂ.ಗೆ ಮಾರಾಟಮಾಡಲಾಗುತ್ತಿದೆ. ಕಡಿಮೆ ಇಲ್ವಾ ಎಂದು ಗ್ರಾಹಕರು ಕೇಳಿದ್ರೆ 100 ರೂ. ಕೊಡಿ ಕೇಜಿ ತೆಗೆದುಕೊಳ್ಳಿ ಎನ್ನುತ್ತಾರೆ ವರ್ತಕರು.

ನಾಲ್ಕು ತಿಂಗಳು ಮಾತ್ರ: ಅವರೆಕಾಯಿಹೆಚ್ಚೆಂದರೆ ನಾಲ್ಕು ತಿಂಗಳುದೊರೆಯುತ್ತದೆ. ಪ್ರತಿವರ್ಷ ನವೆಂಬರ್‌ ತಿಂಗಳಿನಲ್ಲೇ ಮಾರುಟ್ಟೆಗೆ ಬಂದಿದ್ದ ಅವರೆ,ಈ ಬಾರಿ ಡಿಸೆಂಬರ್‌ನಲ್ಲಿ ಬಂದಿದೆ. ಗ್ರಾಪಂ ಚುನಾವಣೆ ಇದ್ದ ಕಾರಣ ಹೊರ ಜಿಲ್ಲೆಯಿಂದ ಅಷ್ಟಾಗಿ ಅವರೆಕಾಯಿ ತಾಲೂಕಿಗೆ ಬಂದಿಲ್ಲ. ಇದರಿಂದ ಬೆಲೆಹೆಚ್ಚಿದೆ. ಒಂದೆರಡು ವಾರದಲ್ಲಿ 20 ರೂ.ಗೆ ಇಳಿಯುವ ನಿರೀಕ್ಷೆ ಇದೆ ಎನ್ನುತ್ತಾರೆ ವ್ಯಾಪಾರಿಗಳು.

ಪ್ರಸಕ್ತ ವರ್ಷ ಮಾಗಿ ಚಳಿ ಜನರ ಮೈನಡುಗಿಸುತ್ತಿದೆ. ಈ ಹಿತವಾದವಾತಾವರಣಕ್ಕೆ ಅವರೆ ಬೆಳೆ ಉತ್ತಮವಾಗಬಂದಿದೆ. ವರ್ತಕರೇ ಜಮೀನಿಗೆ ಬಂದು ಎಕರೆಗೆ ಇಂತಿಷ್ಟು ಹಣ ನೀಡಿ, ಬೆಳೆ ಪಡೆಯುತ್ತಿದ್ದಾರೆ. ಶಾಂತಮ್ಮ, ರೈತ ಮಹಿಳೆ, ಕುರುವಂಕ.

ಬೇಡಿಕೆ ಇರುವಷ್ಟು ಅವರೆಕಾಯಿಗೆ ಮಾರುಕಟ್ಟೆಗೆ ಬರುತ್ತಿಲ್ಲ, ಹೀಗಾಗಿಪ್ರಸ್ತುತ ಬೆಲೆ ಜಾಸ್ತಿ ಇದೆ. ಆಂಧ್ರ ಪ್ರದೇಶದ ಅವರೆ ಬಂದರೆ ಬೆಲೆ ಕಡಿಮೆಆಗಲಿದೆ. ಗ್ರಾಪಂ ಚುನಾವಣೆ ಇದ್ದ ಕಾರಣ, ನಿರೀಕ್ಷಿತ ಮಟ್ಟದಲ್ಲಿ ರೈತರು ಅವರೆಕಾಯಿಯನ್ನು ಮಾರುಕಟ್ಟೆಗೆ ತಂದಿಲ್ಲ. ನಾವೇ ಜಮೀನಿಗೆ ಹೋಗಿ ಖರೀದಿಸಿ, ಮಾರಾಟ ಮಾಡುತ್ತಿದ್ದೇವೆ. ಮಹದೇವ, ಅವರೆಕಾಯಿ ವ್ಯಾಪಾರಿ.

 

ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.