ಬಾಲ್ಯವಿವಾಹ ದುಷ್ಪರಿಣಾಮ ಅರಿವಿರಲಿ


Team Udayavani, May 24, 2020, 6:09 AM IST

ariviarli

ಹಾಸನ: ಜಿಲ್ಲೆಯ ಎಲ್ಲ ಪ್ರೌಢ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹದಿಂದಾಗುವ ಅನಾಹುತಗಳು, ಗುಡ್‌ ಟಚ್‌ ಹಾಗೂ ಬ್ಯಾಡ್‌ ಟಚ್‌ ಬಗ್ಗೆ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಸಂಬಂಧಿಸಿದ  ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಯಂತ್ರಣದ ಸಾಮಾನ್ಯ ಸಮಿತಿ ಸಭೆ ನಡೆಸಿ ಮಾತನಾಡಿದರು.

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂಬುದರ ಮಾಹಿತಿಯುಳ್ಳ  ಕರಪತ್ರಗಳನ್ನು ಸಿದಟಛಿಪಡಿಸಿ ಗ್ರಾಮ ಪಂಚಾಯಿತಿಗಳಿಗೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ಲಗತ್ತಿಸಬೇಕು ಎಂದು ಹೇಳಿದ್ದಾರೆ. ಗ್ರಾಮಗಳಲ್ಲಿ ಮತ್ತು ನಗರಗಳಲ್ಲಿ ಬಾಲ್ಯ ವಿವಾಹ ಕುರಿತು ಸುಳಿವು ಸಿಕ್ಕರೆ ಶಿಶು ಅಭಿವೃದ್ಧಿ  ಜನಾಧಿ ಕಾರಿ ಗಳಿಗೆ ಹಾಗೂ  ಚೈಲ್ಡ್‌ಲೈನ್‌ಗೆ ತಿಳಿಸುವ ಸಂಬಂಧ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯ ಕರ್ತೆಯರಿಗೆ ಸಭೆ ನಡೆಸಿ ಮಾಹಿತಿ ನೀಡಬೇಕು.

ಸ್ತ್ರೀ ಶಕ್ತಿ ಸಂಘಗಳನ್ನು ಸೇರಿಸಿ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ನಡೆದಿರುವ ಬಾಲ್ಯ ವಿವಾಹದ ಅಂಕಿ  ಅಂಶಗಳನ್ನು ನಿರಂತರವಾಗಿ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದಟಛಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ  ಘಟಕದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಶಿವಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಬೋವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ  ಶ್ರೀಧರ್‌, ಜಿಲ್ಲಾ ನಿರೂಪಣಾಧಿಕಾರಿ ಎ.ಜೆ. ಮಲ್ಲೇಶ್‌, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾಂತರಾಜು, ಪ್ರಚೋದನಾ ಸಂಸ್ಥೆಯ ನಿರ್ದೇಶಕ ಪೌಲಸ್‌ ಹಾಗೂ ಎಲ್ಲ ತಾಲೂಕುಗಳ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು  ಹಾಜರಿದ್ದರು.

Ad

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

Mys-deer-Attack

ಗಸ್ತು ತಿರುಗುವಾಗ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ; ಸಿಬ್ಬಂದಿಗೆ ಗಂಭೀರ ಗಾಯ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KNrajanna

ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಯನ್ನು ಹೊಗಳಿದ ಸಚಿವ ಕೆ.ಎನ್‌. ರಾಜಣ್ಣ

Coffee-Price

ದಿಢೀರ್‌ 5,000 ರೂ. ಕುಸಿದ ಕಾಫಿ ಧಾರಣೆ!

Untitled-1

ಎ.ಆರ್.ಟಿ.ಒ ಕಚೇರಿಯಲ್ಲಿ ಮಧ್ಯವರ್ತಿಯ ಹುಟ್ಟುಹಬ್ಬ ಆಚರಣೆ: ಸಾರ್ವಜನಿಕರ ಆಕ್ರೋಶ

R.Ashok

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್‌.ಅಶೋಕ್‌

KNrajanna

ಹಾಸನದಲ್ಲಿ ಎಚ್‌.ಡಿ.ದೇವೇಗೌಡ, ರೇವಣ್ಣರನ್ನು ಹಾಡಿ ಹೊಗಳಿದ ಸಚಿವ ಕೆ.ಎನ್‌.ರಾಜಣ್ಣ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರುUppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.