“ಡಿಜೆ’ಗಾಗಿ ಬೇಲೂರು ಚನ್ನಕೇಶವ ದೇವಾಲಯಕ್ಕೆ ಬೀಗ! ಏನಿದು ವಿವಾದ?
Team Udayavani, Feb 17, 2017, 9:19 AM IST
ಹಾಸನ:ಇಲ್ಲಿನ ಪ್ರಸಿದ್ದ ಮತ್ತು ಐತಿಹಾಸಿಕ ಪರಂಪರೆಯ ಬೇಲೂರು ಚನ್ನಕೇಶವ ದೇಗುಲದಲ್ಲಿ ಅಲ್ಲು ಅರ್ಜುನ್ ಅಭಿನಯದ ತೆಲುಗು ಚಿತ್ರ “ಡಿಜೆ “ಚಿತ್ರೀಕರಣಕ್ಕಾಗಿ ದೇವಾಲಯಾದ ಬಾಗಿಲನ್ನೇ ಮುಚ್ಚಿ ,ಭಕ್ತರಿಗೂ ಪ್ರವೇಶಕ್ಕೆ ಅವಕಾಶ ನೀಡದೆ ಅಪಚಾರ ಎಸಗಿರುವ ಬಗ್ಗೆ ವರದಿಯಾಗಿದೆ.
ವೈಷ್ಣವ ಪರಂಪರೆಯ ದೇಗುಲದಲ್ಲಿ ಅದ್ದೂರಿ ಸೆಟ್ ಹಾಕಲಾಗಿದ್ದು ಶಿವನ ಬೃಹತ್ ಮೂರ್ತಿ ಈಡಲಾಗಿದ್ದು ಈ ಬಗ್ಗೆ ಹಲವರು ತಕರಾರು ತೆಗೆದಿದ್ದಾರೆ. ಶಿವನ ವಿಗ್ರಹ ವಿಡಲು ಅವಕಾಶ ಮಾಡಿಕೊಟ್ಟಿರುವ ಜಿಲ್ಲಾಡಳಿತದ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತ ಪಡಿಸಲಾಗಿದೆ.
ಈ ಬಗ್ಗೆ ಚಿತ್ರತಂಡ ನಾವು ಪುರಾತತ್ವ ಇಲಾಖೆಯ ಅನುಮತಿ ಪಡೆದು ಈ ಬಗ್ಗೆ ಹಣವನ್ನೂ ಕಟ್ಟಿ ಚಿತ್ರೀಕರಣ ನಡೆಸುತ್ತಿದ್ದೇವೆ ಎಂದಿದ್ದಾರೆ.
ಪ್ರವಾಸಿಗರು ದೇವಾಲಯದ ಹೊರಗೆ ನಿಂತು ದೇವಾಲಯವನ್ನು ನೋಡಬೇಕಾಗಿ ಬಂದಿದೆ. ಈ ಬಗ್ಗೆ ಸ್ಥಳೀಯರು ಮತ್ತು ಪ್ರವಾಸಿಗರು ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ