ಒಂದೂವರೆ ಅಡಿ ನೀರು ಬಂದರೆ ಯಗಚಿ ಭರ್ತಿ


Team Udayavani, Jun 19, 2021, 6:42 PM IST

belur news

ಬೇಲೂರು: ಪ್ರಸಕ್ತ ಸಾಲಿನಲ್ಲಿ ಯಗಚಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರುಸಂಗ್ರಹವಾಗುತ್ತಿದ್ದು, ಒಂದೂವರೆ ಅಡಿ ನೀರು ಬಂದರೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.

ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ: ಜಲಾಶಯದ ಭರ್ತಿಗೆ ಇನ್ನು ಒಂದೂವರೆ ಅಡಿ ನೀರು ಅವಶ್ಯವಿದ್ದು, ಶೀಘ್ರವೇ ಜಲಾಶಯ ಬಹುತೇಕ ಭರ್ತಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜೂನ್‌ ತಿಂಗಳಿಂದ ತಾಲೂಕಿನ ಮಲೆನಾಡು ಪ್ರದೇಶಗಳಾದ ಅರೇಹಳ್ಳಿ, ಬಿಕ್ಕೂಡು, ಗೆಂಡೇಹಳ್ಳಿ, ಬೇಲೂರು ಪಟ್ಟಣ, ಹಳೇಬೀಡು ಮತ್ತುಮಾದಿಹಳ್ಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ರೈತರ ಮತ್ತು ಕಾಫಿ ಬೆಳೆಗಾರರಲ್ಲಿ ಸಂತಸಮೂಡಿಸಿದೆ.

ನೀರು ಹೊರ ಹರಿಸವ ಸಾಧ್ಯತೆ: ಜೂನ್‌ ತಿಂಗಳಿನಲ್ಲಿ ಬಿದ್ದಿರುವ ಮಳೆಯಿಂದ ಯಗಚಿ ಜಲಾಶಯದ ಒಳಹರಿವು ಹೆಚ್ಚುತ್ತಿದೆ. ಅಲ್ಲದೆ ಯಗ ಚಿಜಲಾನಯನ ಪ್ರದೇಶಗಳಾದ ಚಿಕ್ಕಮಗಳೂರುಆಲ್ದೂರು ಭಾಗ ಗ ಳಲ್ಲಿ ಮಳೆ ಬೀಳುತ್ತಿರುವುದರಿಂದಜಲಾ ಶ ಯದಲ್ಲಿನೀರು ಸಂಗ್ರಹವಾಗುತ್ತಿದೆ .964.603 ಮೀ.ಎತ್ತರವಿರುವ ಅಣೆಕಟ್ಟೆಯಲ್ಲಿ 3.603 ಟಿಎಂಸಿನೀರು ಸಂಗ್ರಹದ ಸಾಮರ್ಥ್ಯಹೊಂದಿರುವ ಜಲಾಶಯದಲ್ಲಿ3.240 ಟಿ.ಎಂ.ಸಿ ನೀರು ಸಂಗ್ರಹವಾಗಿದ್ದು,3051 ಕ್ಯೂಸೆಕ್‌ ನೀರು ಒಳ ಹರಿವಾಗಿದ್ದು,ಯಾವುದೇ ಸಮಯದಲ್ಲಾದರೂ ಜಲಾಶಯದಿಂದ ನೀರು ಹೊರ ಹರಿಸವ ಸಾಧ್ಯತೆ ಇದೆ.ತಾಲೂಕಿನಲ್ಲಿ ವರ್ಷದಲ್ಲಿ 1031 ಮಿ.ಮೀ.ವಾಡಿಕೆ ಮಳೆ ಬರಬೇಕಿದ್ದು, ಜನವರಿ 2021ರಿಂದ ಜೂನ್‌ 18ರವರೆಗೆ ಸರಾಸರಿ 2,622ಮಿ.ಮೀ ಮಳೆಯಾಗಿರುವ ವರದಿಯಾ ಗಿದ್ದು,ಕಳೆದ ವರ್ಷ 2020ರಲ್ಲಿ ಜೂನ್‌ ತಿಂಗಳ ವರೆಗೆ 1, 168.0ಮಿ.ಮೀ ಮಳೆಯಾಗಿತ್ತು. ಇದುವರೆಗೂ ಹೋಬಳಿವಾರುಬಿದ್ದಿರುವ ಮಳೆ ವಿವರ ಇಂತಿದೆ.

ಬೇಲೂರು 332.6 ಮಿ.ಮೀ, ಹಳೇಬೀಡು 256.6, ಹಗರೆ 369.0, ಬಿಕ್ಕೂಡು524.0, ಗೆಂಡೆಹಳ್ಳಿ 559.0, ಅರೇಹಳ್ಳಿ 580.8 ಮಿ.ಮೀಮಳೆಯಾಗಿರುವ ವರದಿಯಾಗಿದೆ

ಕೆಆರ್‌ಎಸ್‌ ನದಿ ಪಾತ್ರದಗೇಟ್‌ಗಳಿಗೆ ಗ್ರೀಸ್‌ ಹಚ್ಚುವ ಕಾರ್ಯ

ಶ್ರೀರಂಗಪಟ್ಟಣ: ಪ್ರಸಿದ್ಧಕೆ ಆರ್‌ಎಸ್‌ ಜಲಾಶಯದಿಂದನೀರು ಹೊರ ಹೋಗುವ ಗೇಟ್‌ನ ಯಂತ್ರಗಳಿಗೆ ಗ್ರೀಸ್‌ಹಚ್ಚುವಕಾರ್ಯ ಭರದಿಂದ ಸಾಗಿದೆ. ಮುಂಗಾರು ಮಳೆಆರಂಭವಾಗಿದ್ದು, ಜಲಾಶಯಕ್ಕೆ ನೀರು ಬರುವ ಹಿನ್ನೆಲೆಕೆಆರ್‌ಎಸ್‌ನಕಾರ್ಯಪಾಲಕ ಎಂಜಿನಿಯರ್‌ಎಂ.ಬಿ.ರಾಜು ನೇತೃತ್ವದಲ್ಲಿ ಗ್ರೀಸ್‌ ಹಚ್ಚುವಕಾರ್ಯಕ್ಕೆಚಾಲನೆ ದೊರೆಯಿತು.ಜಲಾಶಯದಿಂದಕಾವೇರಿ ನದಿಗೆಹಾಗೂ ನಾಲೆಗಳಿಗೆ ನೀರು ಬಿಡುವಗೇಟ್‌ಗಳು ತುಕ್ಕುಹಿಡಿಯದಂತೆ ಸರಾಗವಾಗಿಚಲನೆ ಮಾಡಲು ಈಗ್ರೀಸ್‌ ಹಚ್ಚಿ ಸ್ವತ್ಛತೆ ಕೈಗೊಳ್ಳಲಾಗಿತ್ತು. ಪ್ರತಿವರ್ಷದಂತೆ ಈ ವರ್ಷಮುಂಗಾರು ಹಂಗಾಮು ಆರಂಭದಲ್ಲಿ ಜಲಾಶಯದಸ್ವತ್ಛತೆ, ಗೇಟ್‌ಗಳ ದುರಸ್ತಿ ಇತರ ಸಣ್ಣಕಾರ್ಯಗಳನ್ನುಮುಂಜಾಗ್ರತೆಯಿಂದ ಮಾಡಿಕೊಳ್ಳಲಾಗುತ್ತದೆ.ಕೆಆರ್‌ಎಸ್‌ನ ಎಇಇ ಫಾರೂಕ್‌ ಅಬ್ದುಲ್‌, ಎಂಜಿನಿಯರ್‌ಕಿಶೋರ್‌ ಮತ್ತಿತರ ಸಿಬ್ಬಂದಿ ಉಪಸ್ಥಿತರಿದ್ದರು.

ಡಿ.ಬಿ.ಮೋಹನ್‌ಕುಮಾರ್‌

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.