ಪುರಸಭೆ ಬಜೆಟ್‌: ಮೂಲ ಸೌಕರ್ಯಕ್ಕೆ ಆದ್ಯತೆ


Team Udayavani, Mar 4, 2019, 9:05 AM IST

beluru.jpg

ಬೇಲೂರು: ಬೇಲೂರು ಪುರಸಭೆ 2019-20ನೇ ಸಾಲಿನಲ್ಲಿ 5ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆಯನ್ನು ಪುರಸಭೆ ಅಧ್ಯಕ್ಷೆ ಭಾರತಿ ಮಂಡಿಸಿದರು.

ಪುರಸಭಾ ಹೊಯ್ಸಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬಜೆಟ್‌ ಮಂಡಿಸಿ ಮಾತನಾಡಿದ ಅವರು, ಸರ್ಕಾರದ ನಿಧಿಗಳು ಸೇರಿದಂತೆ ವಿವಿಧ ಮೂಲಗಳಿಂದ 22. 34ಕೋಟಿ ರೂ. ಆದಾಯ ನಿರೀಕ್ಷೆ ಮಾಡಿದ್ದು ಪಟ್ಟಣದ 23 ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳಾಗಿ 22. 29ಕೋಟಿ ರೂ. ಲಕ್ಷ ವೆಚ್ಚ ಮಾಡಲಾಗುತ್ತದೆ. 5.7ಲಕ್ಷ ರೂ.ಗಳ ಉಳಿತಾಯ ನಿರೀಕ್ಷಿಸಲಾಗಿದೆ ಎಂದರು.

ವಿವಿಧ ಆದಾಯದ ಮೂಲಗಳು: ಕಟ್ಟಡ ಆಸ್ತಿ ತೆರಿಗೆ 1.25ಕೋಟಿ ರೂ., ಉದ್ದಿಮೆ ಪರವಾನಗಿ ಶುಲ್ಕದಿಂದ 4.50ಲಕ್ಷ ರೂ., ವಾಣಿಜ್ಯ ಮಳಿಗಗಳ ಬಾಡಿಗೆ 1.50 ಕೋಟಿ ರೂ., ನಿವೇಶನ ಅಭಿವೃದ್ಧಿ ಶುಲ್ಕದಿಂದ 6ಲಕ್ಷ, ಮಾರುಕಟ್ಟೆ ಶುಲ್ಕ 2.50ಲಕ್ಷ ಶುಲ್ಕ, ಖಾತಾ ನಕಲು ಹಾಗೂ ಇತರೆ ಪ್ರಮಾಣ ಪತ್ರಗಳಿಂದ 4ಲಕ್ಷ, ಸರ್ಕಾರದಿಂದ ಬರುವ ಅನುದಾನ 2.17ಕೋಟಿ ರೂ., ಎಸ್‌ಎಫ್ಸಿ ಮುಕ್ತನಿಧಿ ಅನುದಾನ 85ಲಕ್ಷ ರೂ., 14ನೇ ಹಣಕಾಸು ಯೋಜನೆಯ ಅನುದಾನ 1.48ಲಕ್ಷ ರೂ., ನಗರೋತ್ಥಾನ ಯೋಜನೆಯಿಂದ 4 ಕೋಟಿ ರೂ., ಕುಡಿಯುವ ನೀರಿನ ಅನುದಾನ, 20ಲಕ್ಷ ರೂ., ವಿದ್ಯುತ್‌, 1.70ಲಕ್ಷ ರೂ., ಮನೆ ಕಸ ಸಂಗ್ರಹಣೆಯಿಂದ 15ಲಕ್ಷ ರೂ., ಜಾಹೀರಾತು
ಫ‌ಲಕದಿಂದ 75ಸಾವಿರ ರೂ., ನಿವೇಶನ ಖರೀದಿಗೆ 60ಲಕ್ಷ ರೂ., ಇತರೆ ಅನುದಾನಗಳು ಸೇರಿಂದತೆ 22.29 ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದರು.

ಅಭಿವೃದ್ಧಿಗೆ ಹಣ ಮೀಸಲು: ಪಟ್ಟಣದ ಅಭಿವೃದ್ಧಿಗಾಗಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ 3. 40 ಕೋಟಿ ರೂ., ಕಚೇರಿ ಗಣಕ ಯಂತ್ರ ಉಪಕರಣಗಳ ಖರೀದಿಗಾಗಿ 10 ಲಕ್ಷ ರೂ., ಹೈಮಾಸ್ಟ್‌ ಸೋಲಾರ್‌ ಬೀದಿ ದೀಪ ಖರೀದಿಗೆ 25 ಲಕ್ಷ ರೂ., ಹೊಸ ವಿದ್ಯುತ್‌ ಕಂಬಗಳಿಗೆ 15ಲಕ್ಷ ರೂ., ಶೌಚಾಲಯ ನಿರ್ಮಾಣಕ್ಕೆ 2.5ಲಕ್ಷ ರೂ.,
ಕಟ್ಟಡ ದುರಸ್ತಿಗೆ 10ಲಕ್ಷ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ 1.25ಲಕ್ಷ ರೂ., ಅಲ್ಲದೇ ಸ್ವಾಗತ ಕಮಾನು ಮಾರ್ಗ ಸೂಚಿ ಫ‌ಲಕ, ಪಾದಚಾರಿ ರಸ್ತೆ, ಹೊರ ಗುತ್ತಿಗೆ ನಿರ್ವಾಹಣೆ ವೆಚ್ಚ ವಾಹನ ದುರಸ್ತಿ ಕೋಳವೆ ಬಾವಿ, ನೀರಿನ ವ್ಯವಸ್ಥೆ ಸ್ಮಾಶಾನ ಅಭಿವೃದ್ಧಿ ಒಳಚರಂಡಿ, ಕಸಾಯಿ ಖಾನೆ, ಇನ್ನಿತರೆ ಅಭಿವೃದ್ಧಿ ಕಾರ್ಯಗಳಿಗೆ 22.29 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು.  ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸದಸ್ಯ ಶಾಂತಕುಮಾರ್‌ ಸದಸ್ಯರ ಸಲಹೆ ಪಡೆಯದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸದಸ್ಯ ಎಂ.ಆರ್‌.ವೆಂಕಟೇಶ್‌ ಮಾತನಾಡಿ, ಯೋಜನೆಗಳಿಗೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟೆದರೆ ಸಾಲದು ಪ್ರತಿವಾರ್ಡ್‌ಗಳಿಗೂ ಅಧಿಕಾರಿಗಳು ಭೇಟಿ ನೀಡಿ ಪುರಸಭೆಯ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದರು. ಸಭೆಯಲ್ಲಿ ಉಪಾಧ್ಯಕ್ಷ ಅರುಣಕುಮಾರ್‌, ಮುಖ್ಯಾಧಿಕಾರಿ ಮಂಜುನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.