Karnataka Poll: ಬಿಜೆಪಿ-ದೇವೇಗೌಡ ಮೈತ್ರಿ ಒಪ್ಪಂದ?
Team Udayavani, Apr 28, 2023, 8:25 AM IST
ಹಾಸನ: “ನೀವು ಜೆಡಿಎಸ್ಗೆ ಮತ ಹಾಕಿದರೂ ಬಿಜೆಪಿ ಅಭ್ಯರ್ಥಿಯಾದ ನನಗೇ ಮತ ಹಾಕಿದಂತೆ’ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಪ್ರೀತಂ ಗೌಡ, ಚುನಾವಣೆಯ ಅನಂತರ ಬಿಜೆಪಿ- ಜೆಡಿಎಸ್ ಮೈತ್ರಿಯ ಸುಳಿವು ನೀಡಿದ್ದಾರೆ.
ಬುಧವಾರ ರಾತ್ರಿ ಪ್ರಚಾರದ ವೇಳೆ ಮಾತನಾಡಿದ ಅವರು, ದೇವೇಗೌಡರು- ಮೋದಿ ಸಾಹೇಬರು ಮಾತನಾಡಿಕೊಂಡಿದ್ದಾರೆ. ಎಲ್ಲ ನದಿಗಳ ನೀರು ಹರಿಯುವುದು ಸಮುದ್ರಕ್ಕೇ. ಜೆಡಿಎಸ್ ಗೆಲ್ಲುವುದು 20-25 ಸೀಟು. ನೀವು ಜೆಡಿಎಸ್ಗೆ ಓಟು ಹಾಕಿದರೂ ಅದು ನನ್ನ ಬಳಿಗೇ ಬರಬೇಕು ಎಂದಿದ್ದಾರೆ. ಅವರ ಮಾತಿನ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು