ಕೆಂಪು ವಲಯದಿಂದ ಬರೋರನ್ನ ನಿರ್ಬಂಧಿಸಿ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ರಾಜ್‌ ಸಿಂಗ್‌ ಸೂಚನೆ

Team Udayavani, May 9, 2020, 11:55 AM IST

ಕೆಂಪು ವಲಯದಿಂದ ಬರೋರನ್ನ ನಿರ್ಬಂಧಿಸಿ

ಸಾಂದರ್ಭಿಕ ಚಿತ್ರ

ಹಾಸನ: ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ಪಾಸಿಟಿವ್‌ ಪ್ರಕರಣ ಇಲ್ಲದಿರುವುದು ಸ್ವಾಗತಾರ್ಹವಾಗಿದ್ದು ಮುಂದಿನ ದಿನಗಳಲ್ಲಿಯೂ ಹಾಸನ ಜಿಲ್ಲೆಗೆ ಕೋವಿಡ್ ಹರದಡಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೋವಿಡ್ ಕೆಂಪು ವಲಯದಿಂದ ಹಾಸನ ಜಿಲ್ಲೆಗೆ ಬರುವವರನ್ನು ಕಡ್ಡಾಯವಾಗಿ ನಿರ್ಬಂಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ರಾಜ್‌ ಸಿಂಗ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಉಸಿರಾಟದ ತೊಂದರೆ, ಶೀತ, ಜ್ವರ, ಕೆಮ್ಮು, ಇತರೆ ರೋಗ ಲಕ್ಷಣ ಇರುವವರನ್ನು
ನಿರಂತರವಾಗಿ ವರದಿ ಮಾಡಿ ತಪಾಸಣೆಗೆ ಒಳಪಡಿಸಬೇಕು. ಔಷಧಿ ಅಂಗಡಿಗಳ ಮೂಲಕ ಪ್ಯಾರಾಸಿಟಮಾಲ್‌ ಹಾಗೂ ಜ್ವರ ಸಂಬಂಧಿತ ಔಷಧಿ ಖರೀದಿಸುವವರ ಮಾಹಿತಿ ಪಡೆದುಕೊಳ್ಳಬೇಕೆಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್‌ ಕುಮಾರ್‌ ಮಾತನಾಡಿ, ಈಗಾಗಲೇ ಔಷಧಿ ವ್ಯಾಪಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಪ್ಲಾರಾಸಿಟಮಾಲ್‌ ಔಷಧಿ ಖರೀದಿ ಸುವವರ ದೂರವಾಣಿ ಸಂಖ್ಯೆ ಪಡೆದು ಅವರು ಯಾವ ಕಾರಣಕ್ಕೆ ಔಷಧಿ ಖರೀದಿಸಿದ್ದಾರೆಂದು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ವಿಸ್ತರಣೆ:ಹಿಮ್ಸ್‌ ನಿರ್ದೇಶಕ ಡಾ. ಬಿ.ಸಿ. ರವಿಕುಮಾರ್‌ ಮಾತನಾಡಿ, ಹಿಮ್ಸ್‌ ಆಸ್ಪತ್ರೆ ಯನ್ನು ಕೋವಿಡ್‌ ಆಸ್ಪತ್ರೆಯನ್ನಾಗಿ ಘೋಷಿಸಿ 400 ಹಾಸಿಗೆಗಳ ವಾರ್ಡ್‌ಗಳನ್ನು ಮಾರ್ಪಾಡು ಮಾಡಲಾಗಿತ್ತು, ಪ್ರಸ್ತುತ ಅಷ್ಟು ಬೆಡ್‌ಗಳ ಅವಶ್ಯಕತೆ ಇಲ್ಲದಿರುವುದರಿಂದ 200 ಬೆಡ್‌ ಕಡಿಮೆ ಮಾಡಿ ಸಾರ್ವಜನಿಕ ಆಸ್ಪತ್ರೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮಾರ್ಪಾಡಿಗೆ ಸಿದ್ಧರಾಗಿ: ಇದಕ್ಕೆ ಪ್ರತಿಕ್ರಿಯಿಸಿದ ನವೀನ್‌ರಾಜ್‌ಸಿಂಗ್‌, ಅಗತ್ಯವಿರುವ ಎಲ್ಲಾ ಉಪಕರಣ ಖರೀದಿಸಿ ಎಂದು ಸೂಚಿಸಿದರಲ್ಲದೆ, ಕೋವಿಡ್ ಕುರಿತಾಗಿ
ಯಾವುದೇ ಕಾರಣಕ್ಕೂ ನಿರ್ಲಕ್ಷ ಮಾಡುವಂತಿಲ್ಲ, ಹೀಗಾಗಿ ಎಂತಹ ಸಂದರ್ಭದಲ್ಲೂ ಪುನಃ ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲು ಸಿದ್ಧರಿರಬೇಕೆಂದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ ಗೌಡ, ಜಿಪಂ ಸಿಇಒ ಪರಮೇಶ್‌, ಅಪರ ಜಿಲ್ಲಾಧಿಕಾರಿ ಕವಿತಾ, ಉಪವಿಭಾಗಾಧಿಕಾರಿ ಡಾ.ನವೀನ್‌ಭಟ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ ಮತ್ತಿತರರಿದ್ದರು.

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕಡೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಮಾಸ್ಕ್ ಧರಿಸದೆ ಓಡಾಡುವವರಿಗೆ, ಸಾಮಾಜಿಕ ಅಂತರ ಕಾಯ್ದು ಕೊಳ್ಳದೇ ಇರುವವರಿಗೆ ದಂಡ ವಿಧಿಸಲಾಗುತ್ತಿದೆ.
● ಬಿ.ಎ.ಜಗದೀಶ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.